ಪೌರ ಕಾರ್ಮಿಕರಿಗೆ 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯ... ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲ... ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ಪ್ರದಾನ ಮಾಡಿದರು. ನಗರದ ಸಕ್ರ್ಯೂಟ್ಹೌಸ್ನಲ್ಲಿ ವಿಧಾನಸಭಾ ಸಭಾಧ್ಯಕ್ಷರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯೋತ್ಸವ ಕಾರ್ಯಕ್ರಮ... ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ನವ ದಿನಗಳ ನೊವೆನಾಕ್ಕೆ ಚಾಲನೆ: ಡಿ.8ರಂದು ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಮಾತೆ ಮೇರಿಗೆ ಸಮರ್ಪಿಸಿದ ನಗರದ ಲೇಡಿಹಿಲ್ ಉರ್ವ ಚರ್ಚಿನ ದೇವಾಲಯದಲ್ಲಿರುವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ಡಿ.8ರಂದು ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನವದಿನಗಳ ನೊವೆನಾಕ್ಕೆ ಗುರುವಾರ ಚಾಲನೆ ನೀ... 30 ಲಕ್ಷ ರೂ. ವೆಚ್ಚದ ಬೊಲ್ಪು ಗುಡ್ಡೆ ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್ (reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯ ಬೊಲ್ಪು ಗುಡ್ಡೆ ಮುಖ್ಯರಸ್ತೆಯ ಕಾಂಕ್ರೀಟ್ ಅಭಿವೃದ್ದಿಗೆ ಮಂಗಳೂರು ಮಹಾನಗರ ಪಾಲಿಕೆಯ 30 ಲಕ್ಷ ವೆಚ್ಚದ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್ ಗಾಯತ್ರಿ ಎ. ರಾವ್... ಸರಕಾರಿ ಕೆಲಸ ವಿಳಂಬ: ಡಿ.2ರಂದು ಉಪಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ, ವಿಚಾರಣೆ ಮಂಗಳೂರು(reporterkarnataka.com): ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 2 ಮತ್ತು 3ರಂದು ಮಂಗಳೂರಿನಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ. ಡಿ.2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ, ಮಧ್ಯಾಹ್ನ 2:30ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ... ನ.30ರಿಂದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ಪಾರಂಪರಿಕ ಸಪ್ತಾಹ: ಚಿತ್ರಕಲಾ ಸ್ಪರ್ಧೆ, ಪಾರಂಪರಿಕ ನಡಿಗೆ, ಮುಕ್ತ ಸಂವಾದ ಮಂಗಳೂರು(reporterkarnataka.com): ಹಲವಾರು ವರ್ಷಗಳ ಇತಿಹಾಸವುಳ್ಳ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ... ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಕಾಂಗ್ರೆಸ್ ವಕ್ತಾರರು ಮಾಡುತ್ತಿದ್ದಾರೆ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ದೇವಾಡಿಗ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನಮ್ಮ ಸರ್ಕಾರ ಅಭಿವೃದ್ಧಿ ಮಾಡಿದೆ ಎಂದು ಕಾಂಗ್ರೆಸ್ ವಕ್ತಾರರು ಹೇಳುತ್ತಾರೆ, ಪ್ರಾಥಮಿಕ ಕೇಂದ್ರಗಳಲ್ಲಿ ಬಿಪಿ ಶುಗರ್ ಮಾತ್ರೆ ಇಲ್ಲದೆ ಏಳರಿಂದ ಎಂಟು ತಿಂಗಳು ಆಯಿತು, ಜೆಸಿ ಆಸ್ಪತ್ರೆಯಲ್ಲೂ ಸರಿಯಾಗಿ ಮ... ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾ... ಎಂಸಿಸಿ ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ ಬೆಳ್ತಂಗಡಿ(reporterkarnataka.com): ಎಂಸಿಸಿ ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಹತ್ತಿರ, ಬೆಳ್ತಂಗಡಿ ಹೈವೆ, ವೈಬವ್ ಅರ್ಕೆಡ್ನ ನೆಲಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಶಾಖೆಯನ್ನು ಬೆಳ್ತಂಗಡ... « Previous Page 1 …104 105 106 107 108 … 344 Next Page » ಜಾಹೀರಾತು