ಎಂಆರ್ ಪಿಎಲ್ ನಲ್ಲಿ ನಿರ್ಲಕ್ಷ್ಯಕ್ಕೆ ಆದಿವಾಸಿ ವಲಸೆ ಕಾರ್ಮಿಕ ಬಲಿ ಆರೋಪ: ಸೂಕ್ತ ಪರಿಹಾರ, ಕಂಪೆನಿ ಮೇಲೆ ಕಠಿಣ ಕ್ರಮಕ್ಕೆ ಹೋರಾಟ ಸಮಿತಿ ಆ... ಸುರತ್ಕಲ್(reporterkarnataka.com): ಎಂಆರ್ ಪಿಎಲ್ ನ ಹೈಡ್ರೋಲಿಕ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಮಿಕನಾಗಿ ನಿಯೋಜನೆಗೊಂಡಿದ್ದ ಮಂಗಲ್ ಎಂಬ ಜಾರ್ಖಂಡ್ ಮೂಲದ ಆದಿವಾಸಿಯೊಬ್ಬ ಕರ್ತವ್ಯದ ಸಂದರ್ಭದಲ್ಲಿ ಅವಘಡದಲ್ಲಿ ಮೃತ ಪಟ್ಟಿದ್ದು, ಕಂಪೆನಿಯ ನಿರ್ಲಕ್ಷ್ಯ, ಸರಿಯಾದ ಜೀವರಕ್ಷಕ ವ್ಯವಸ್ಥೆಗಳಿಲ್ಲ... ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು ಮಂಗಳೂರು(reporterkarnataka.com): ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆ... ಮಂಗಳೂರು ಅಂತಾರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು: ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ರೋಹನ್ ಮೊಂತೇರೊ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ರೋಹನ್ ಕಾರ್ಪೋರೇಷನ್ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ಹೇಳಿದರು. ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ... ಉಳ್ಳಾಲ: ಮೇ 26ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com)ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಉಳ್ಳಾಲ ನಗರಸಭೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಮೇ 26ರಂದು ಬೆಳಗ್ಗೆ 9.30ರಿಂದ ಮದ್ಯಾಹ್ನ 1... ಸೋಲು- ಗೆಲುವು ಏನೇ ಕಂಡ್ರೂ ಕಾರ್ಯಕರ್ತರ ಜತೆ ಸದಾ ಇರ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸುಳ್ಯ(reporterkarnataka.com): ಚುನಾವಣೆಯ ಫಲಿತಾಂಶ ಏನೇ ಬಂದರೂ, ಗೆದ್ದರೂ, ಸೊತರೂ ಸದಾ ಕಾರ್ಯಕರ್ತರ ಜೊತೆ ಇರುತ್ತೇನೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ತದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಅಭ... ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ: ಮಡಿದವರಿಗೆ ನಮನ ಮಂಗಳೂರು(reporterkarnataka.com): ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್... ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು. ... ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಂಗಳೂರು(reporterkarnataka.com): ಜೀ ಕನ್ನಡ ಡ್ರಾಮಾ ಜೂನಿಯರ್ಸ್ ಸೀಸನ್ 5 ವಿಜೇತೆ ರಿಷಿಕಾ ಕುಂದೇಶ್ವರ ಅವರಿಗೆ ಆಳ್ವಾಸ್ ಪ್ರತಿಭಾ ಪುರಸ್ಕಾರ ಗೌರವ ಪ್ರದಾನ ಮಾಡಲಾಯಿತು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ಚಿಣ್ಣರ ಮೇಳ ಸಮಾರಂಭ... ನೇರ ನಡೆ ನುಡಿಯ, ಸದಾ ಸತ್ಯ ಹೇಳುವ ವಸಂತ ಬಂಗೇರ ಮತ್ತು ನಾನು ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು: ಸಿದ್ದರಾಮಯ್ಯ ಬೆಳ್ತಂಗಡಿ(reporterkarnataka.com): ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗ... ಬಂಟ್ವಾಳದಲ್ಲಿ ಪತ್ತನಾಜೆ ಹಬ್ಬ: ಜಾನಪದ ಸಂಸ್ಕೃತಿ ಉಳಿಸಿಸಲು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಜೋಗತಿ ಮಂಜಮ್ಮ ಕರೆ ಬಂಟ್ವಾಳ(reporterkarnataka.com): ಮಕ್ಕಳನ್ನು ಕಡ್ಡಾಯವಾಗಿ ಕನ್ನಡ ಶಾಲೆಯಲ್ಲಿ 10ನೇ ತರಗತಿವರೆಗೆ ಓದಿಸಿದರೆ ನಮ್ಮ ಭಾಷೆ,ಸಂಸ್ಕಾರ,ಸಂಸ್ಕೃತಿ ಉಳಿಯುತ್ತದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿದರೆ ಅವರಿಗೆ ಬೇರೆ ಕೋಚಿಂಗ್ ಅಗತ್ಯವಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಸಮಾನತೆಯ... « Previous Page 1 …106 107 108 109 110 … 314 Next Page » ಜಾಹೀರಾತು