ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್ಗೆ ಪದ್ಮರಾಜ್ ಭೇಟಿ: ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ... ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್ಗೆ ಭೇಟಿ ನೀಡಿ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾರ್ಪೋರೆಟರ್ಗಳಾದ ನವೀನ್ ಡಿಸೋಜ, ಎ.ಸಿ.... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನಲ್ಲಿ 3.3 ಕೋಟಿಗೂ ಅಧಿಕ ಲಾಭ: ಚಿತ್ತರಂಜನ್ ಬೋಳಾರ್ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) 2023-24ನೇ ಸಾಲಿನಲ್ಲಿ 2000 ಕೋಟಿಗೂ ಅಧಿಕ ವಾರ್ಷಿಕ ವಹಿವಾಟು ನಡೆಸಿ, 3.3 ಕೋಟಿಗೂ ಹೆಚ್ಚು ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ತಿಳಿಸಿದ್ದಾರೆ. ಸಹಕಾರ ತತ್ವದ ಮೂಲಕ... ರಾಜ್ಯದ ಆರ್ಥಿಕತೆ ಹಳ್ಳ ಹಿಡಿಸಿದ ಕಾಂಗ್ರೆಸ್ನಿಂದ ಸುಳ್ಳಿನ ಕಂತೆ: ಮಂಗಳೂರಿನಲ್ಲಿ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಟೀಕೆ ಮಂಗಳೂರು(reporterkarnataka.com): ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲೇ ಆಡಳಿತ ವಿರೋಧಿ ಅಲೆಗೆ ಗುರಿಯಾಗಿರುವ ಸರಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾತ್ರ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಹೇಳಿದರು. ಸುಳ್ಳು ಭರವಸೆಗಳನ್ನು ನೀಡಿ... ನಂಜನಗೂಡು: ಹುಲ್ಲಹಳ್ಳಿ ಹಾಗೂ ಕಳಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಕಾಂಗ್ರೆಸ್ ವತಿಯಿಂದ ಹುಲ್ಲಹಳ್ಳಿ ಹಾಗೂ ಕಳಲೆ ಜಿಲ್ಲಾ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆ ನಡೆಸಲಾಯಿತು. ಸಭೆಯ ಉದ್ಘಾಟನೆಯನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ... ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ನೇಮೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭಾಗಿ: ಪ್ರಸಾದ ಸ್ವೀಕಾರ ಪುತ್ತೂರು(reporterkarnataka.com): ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು. ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ... ಎಸ್ಸಿಡಿಸಿಸಿ ಬ್ಯಾಂಕಿಗೆ 79.09 ಕೋಟಿ ರೂ. ದಾಖಲೆ ಲಾಭ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): ಕರಾವಳಿಯ ಪ್ರತಿಷ್ಠೆಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2024ರ ಮಾ.31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ 79.09 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷದ ಲಾಭ (61.29 ಕೋಟಿ ರೂ.)ಕ್ಕಿಂತ ಶೇ. 29.04 ಏರಿಕೆಯಾಗಿದೆ. ಎಸ್ಸಿಡಿಸಿಸಿ ಬ್ಯಾಂಕ್... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಮಂಗಳೂರು(reporterkarnataka.com): ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ... ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’: ಆರತಿ ಬೆಳಗಿ, ತಿಲಕವಿಟ್ಟ ಮಹಿಳೆಯರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಳೆ (ಏ.4) ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣ... ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗೆ ರಕ್ತದಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವಿಗಾಗಿ ರಕ್ತದಾನ ಆಯೋಜಿಸಲಾಯಿತು. ಕೋಟಾ ನಾಮಪತ್ರ ಸಲ್ಲಿಸುವ ವೇಳೆಯೇ ರಕ್ತದಾನ ಮಾಡಲಾಯಿತು. ಪರಿಶುದ್ಧ ವ್ಯಕ್ತಿತ್ವದ ಕೋಟಾ ಗೆಲುವ... ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ: ಕುದ್ರೋಳಿಯಿಂದ ಬೃಹತ್ ಮೆರವಣಿಗೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್... « Previous Page 1 …107 108 109 110 111 … 306 Next Page » ಜಾಹೀರಾತು