ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ, ಪೋಷಕರ ಸಭೆ ಮಂಗಳೂರು(reporterkarnataka.com): ರಾಜ್ಯ ಅಲ್ಪಸಂಖ್ಯಾತ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಸಹಯೋಗದಲ್ಲಿ ಉಳ್ಳಾಲ ತಾಲೂಕಿನ ಕೊಣಾಜೆ ಗ್ರಾಮದ ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಂಗಳವಾರ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ ಹಾಗೂ ಪೋಷಕರ ಸಭ... ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಸಭೆಯು ಜಿ.ಕೆ. ಹರಿಪ್ರಸಾದ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ವುಡ್ ಲಾಂಡ್ಸ್ ನಲ್ಲಿ ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷರಾದ ಜ್ಯೋತಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭ ನೂತನ ಪ... ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲ ಬೈಲ್ ವರೆಗೆ ಗಿಡ ನಾಟಿ ಕಾರ್ಯಕ್ರಮ: ಶಾಸಕ ಯು.ಟಿ. ಖಾದರ್ ಚಾಲನೆ ಉಳ್ಳಾಲ(reporterkarnataka.com): ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಅಬ್ಬಕ್ಕ ಸಾಲುಮರ ಯೋಜನೆಯ ಅಂಗವಾಗಿ ಮಂಗಳೂರು ವಲಯ ಅರಣ್ಯ ಇಲಾಖೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರ ಸಹಕಾರದೊಂದಿಗೆ ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲ ಬೈಲ್ ವರೆಗೆ ಗಿಡ ನಾಟಿ ಕಾರ್ಯಕ್ರಮ ಜರುಗಿತು. ... ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ನಿವೃತ್ತ ಶಿಕ್ಷಕ ಹಾಗೂ ಶಿಕ್ಷಕೇತರರಿಗೆ ಗುರುನಮನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಹಾಗೂ ಶಿಕ್ಷಕೇತರರಿಗೆ ಗುರುನಮನ ಕಾರ್ಯಕ್ರಮ ಭಾನುವಾರ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಜರುಗಿತು. ... ಅಖಿಲ ಭಾರತೀಯ ಓಬಿಸಿ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಮಂಗಳೂರು(reporterkarnataka.com): ಅಖಿಲ ಭಾರತೀಯ ಓಬಿಸಿ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ನೇಮಕಗೊಂಡಿದ್ದಾರೆ. ಅಖಿಲ ಭಾರತೀಯ ಓಬಿಸಿ ತತ್ವ- ಸಿದ್ಧಾಂತ ಹಾಗೂ ವಿಚಾರಧಾರೆಗೆ ಅನುಗುಣವಾಗಿ ರಾಜ್ಯದಲ್ಲಿ ಓಬಿಸಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿ... ವಾಮಂಜೂರು ಮಂಗಳಾಜ್ಯೋತಿ ಸಮಗ್ರ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ಮಂಗಳೂರು(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಂಯೋಜನೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ವಾಮಂಜೂರು ಮಂಗಳಾಜ್ಯೋತಿ ಸಮಗ್ರ ಶಾಲೆಯಲ್ಲಿ ಜರಗಿತು. ಕಾವೂರು ವಲಯ ಮೇಲ್ವಿಚಾರಕಿ ಪ್ರೇಮಲತಾ ಕಾರ್ಯಕ್ರಮವನ್ನು ದೀಪ ಬೆಳ... ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆ ದ್ವಿಪಥ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆಯನ್ನು ದ್ವಿಪಥಗೊಳಿಸಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು, ಹೈೂಗೆಬಜಾರ್ ಮುಖ್ಯರಸ್ತೆಯಿಂದ ಧಕ್ಕೆಗೆ ಸಂಪರ್ಕಿಸುವ ಭ... ಎಂಆರ್ ಪಿಎಲ್ ಸ್ಥಳೀಯ ಗುತ್ತಿಗೆ ಕಾರ್ಮಿಕನ ಸಾವು: ಪಾರದರ್ಶಕ ತನಿಖೆ, ಪರಿಹಾರ ಒದಗಿಸಲು ಡಿವೈಎಫ್ಐ ಆಗ್ರಹ ಮಂಗಳೂರು(reporterkarnataka.com): ಎಂಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ. ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿಯೂ ಎಂಆರ್ ... ರಾಜ್ಯದಲ್ಲಿ ಮುಂದಿನ 2 ವರ್ಷದಲ್ಲಿ 57 ಸಾವಿರ ಹೆಕ್ಟೇರ್ ಬಿದಿರ ಕಾಡು: ಅರಣ್ಯ ಸಚಿವ ಉಮೇಶ್ ಕತ್ತಿ ಬೆಳ್ತಂಗಡಿ (reporterkarnataka.com): ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 57 ಸಾವಿರ ಹೆಕ್ಟೇರ್ಗಳಷ್ಟು ಬಿದಿರಿನ ಕಾಡನ್ನು ಬೆಳೆಸಲಾಗುವುದು ಎಂದು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಬಡ... ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಕಳೆದ ಬುಧವಾರದಂದು ಬೆಂ... « Previous Page 1 …107 108 109 110 111 … 206 Next Page » ಜಾಹೀರಾತು