ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ: ಸೆ.15ರಂದು ಬೃಹತ್ ಮಾನವ ಸರಪಳಿ ಮಂಗಳೂರು(reporterkarnataka.com): ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರ ಮಂಗ... ಕೇಂದ್ರ ಸರಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ: ಲೀಡ್ ಬ್ಯಾಂಕ್ ಸಭೆಯಲ್ಲಿ ಸಂಸದ ಕ್ಯಾ. ಚೌಟ ... ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್... ಆಟೋರಿಕ್ಷಾದಡಿ ಸಿಲುಕಿ ಒದ್ದಾಡುತ್ತಿದ್ದ ಹೆತ್ತಬ್ಬೆಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸನ್ಮಾನಿ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: 303.31 ಲಕ್ಷ ರೂ. ನಿವ್ವಳ ಲಾಭ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2023-24 ನೇ ಸಾಲಿನ 13ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಗರದ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದ... ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆ ಬಳಿಯ ಬೆಳಕು ಇಲ್ಲದ ಬಸ್ ನಿಲ್ದಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣ ಇದೆ. ಇದಕ್ಕೆ ಅಳವಡಿಸಿದ ಲೈಟ್ ಗಳು ಹಾಳಾಗಿ ಹೋಗಿದ್ದು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಬೆಳಕಿನ ವ್ಯವ... ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆ: 4 ಸೀಟುಗಳು ಲಭ್ಯ; ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಸುಮಾರು 60 ವರ್ಷಗಳ ಅರ್ಥಪೂರ್ಣ ಅಸ್ತಿತ್ವವನ್ನು ಹೊಂದಿರುವ ಹೆಬಿಕ್ ತಾಂತ್ರಿಕ ತರಬೇತಿ ಸಂಸ್ಥೆಯು(ಎಚ್ ಟಿಟಿಐ)ಐಟಿಐ 2024ರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೇವಲ 4 ಸೀಟುಗಳು ಲಭ್ಯವಿದೆ. ಎಸ್ಸೆಸ್ಸೆ... ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಯ ವಾಹನ ದಿನ... ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು. ಬೆಳಿಗ್ಗೆ 9.30 ಗಂ... ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂ... ಮಾಡೆಲಿಂಗ್ ಜಗತ್ತಿಗೆ ಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ ಪುತ್ತೂರು(reporterkarnataka.com): ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ ಮಳಿಗೆಯಾಗಿರುತ್ತದೆ. ಹಾಗೆಯೇ ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನು ಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡುಬೆಳೆಸಲು ಲಕ್ಷಕ್ಕೂ ಮಿಕ್ಕಿ ಸೀಡ್ ಬ... « Previous Page 1 …107 108 109 110 111 … 332 Next Page » ಜಾಹೀರಾತು