ಮಾಂಡ್ ಸೊಭಾಣ್ ಆಯೋಜಿಸಿದ 10 ದಿನಗಳ ‘ಕಿರ್ಣಾಂ’ ಸಮಾರೋಪ: 65 ಶಿಬಿರಾರ್ಥಿಗಳಿಗೆ ಸನ್ಮಾನ ಪತ್ರ ಮಂಗಳೂರು(reporterkarnataka.com): ಇಂದು ಶಿಕ್ಷಣದ ಜೊತೆಗೆ ಭಾವನೆಗಳನ್ನು ಗುರುತಿಸುವ, ಗೌರವಿಸುವುದನ್ನು ಕಲಿಯುವ ಅಗತ್ಯವಿದೆ ಎಂದು ಎಂಆರ್ ಪಿ ಎಲ್ ಸಂಸ್ಥೆಯ ಕಾರ್ಪೊರೇಟ್ ಕಮ್ಯುನಿಕೇಶನ್ ವಿಭಾಗದ ಜನರಲ್ ಮ್ಯಾನೇಜರ್ ರುಡಾಲ್ಫ್ ಜೋಯರ್ ನೊ ರೊನ್ಹಾ ಹೇಳಿದರು. ಅವರು ಮಾಂಡ್ ಸೊಭಾಣ್ ಆಯೋ... ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಿ; ಯು.ಟಿ. ಖಾದರ್ ಮಂಗಳೂರು(reporterkarnataka.com): ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನ... ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಸಮಾಜ ಸೇವಕಿ ಪ್ರತಿಭಾ ಶೆಟ್ಟಿ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಮಾಜ ಸೇವಕಿ ಪ್ರತಿಭಾ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಸಿಐ ಮಂಗಳೂರು ಲೇ... ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯಧನ ಮಂಚಕಲ್ಲಿನ ಹರೀಶ್ ಆಚಾರ್ಯಗೆ ಹಸ್ತಾಂತರ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆಯ ಶಿರ್ವದ ಮಂಚಕಲ್ಲಿನ ಹರೀಶ್ ಆಚಾರ್ಯ ಅವರ ಕಷ್ಟವನ್ನು ಅರಿತ ನಮ್ಮ ತಂಡ ಅವರ ಮೆದುಳಿನ ಖಾಯಿಲೆಯ ಚಿಕಿತ್ಸೆಗೆ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಕ್ರೀಯ ಸದಸ್ಯರಾದ ಪದ್ಮಶ... ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ಭಾನುವಾರ ಬೆಳಗ್ಗೆ 7.30 ರಿಂದ 9.30ರ ವರೆಗೆ ನಗರದ ಮಣ್ಣಗುಡ್ಡೆ ಪ್ರದೇಶದ ರಸ್ತೆ ವಿಭಾಜಕಗಳಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ... ರಾಜ್ಯಾದ್ಯಂತ ಮಂಗಳವಾರ ಈದ್ ಅಲ್ ಫಿತರ್ ಹಬ್ಬ ಬೆಂಗಳೂರು(reporterkarnataka.com): ಇಂದು ಚಂದ್ರ ದರ್ಶನವಾಗದ ಹಿನ್ನಲೆಯಲ್ಲಿ ನಾಳೆಯೂ ರಂಝಾನ್ ಉಪವಾಸಾಚರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈದುಲ್ ಫಿತ್ರ್(ರಮಝಾನ್) ಮಂಗಳವಾರ (ಮೇ 3) ಆಚರಣೆ ಮಾಡಲಾಗುವುದು ಎಂದು ಚಂದ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನಿನ 2022 – 23ನೇ ಸಾಲಿನ ಪದಗ್ರಹಣ ಮಂಗಳೂರು( reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನಿನ 2022 - 23ನೇ ಸಾಲಿನ ಪದಗ್ರಹಣ ಸಮಾರಂಭ ನಗರದ ಹೋಟೆಲ್ ಮಾಯಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಜರುಗಿತು. 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಶೋರ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ಫ್ಲೇವಿ ಡಿ ಮ... ಅಚಲವಾದ ಶ್ರದ್ದೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಮಹಾಲಿಂಗೇಶ್ವರ ದೇವರ ವರ್ಧಂತ್ಯುತ್ಸವದಲ್ಲಿ ಶ್ರೀ ಸಚ್ಚಿದಾನಂದ ಸರಸ್ವತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಋಷಿಮುನಿಗಳ ಮಾತಿನಲ್ಲಿ, ಗುರುಗಳ ಉಪದೇಶದಲ್ಲಿ ಅಚಲವಾದ ಶ್ರದ್ದೆ ಇದ್ದವರಿಗೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶ್ರೀ ಶಾರದಾಲಕ್ಷ್ಮಿನರಸಿಂಹ ಪೀಠಾಧೀಶ್ವರರಾದ ಶ್ರೀ ಸ್ವಯ... ಮೂಡಬಿದ್ರೆ: ಆಡಳಿತ ಸೌಧ ಕಟ್ಟಡ ಸಿಎಂ ಬೊಮ್ಮಾಯಿ ಉದ್ಘಾಟನೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮೂಡುಬಿದ್ರೆ(reporterkarnataka.com): ಮೂಡಬಿದ್ರೆ ತಾಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆ ಮತ್ತು ಮುಲ್ಕಿ-ಮೂಡಬಿದ್ರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ನೆರವೇರಿಸಿದರು. ... « Previous Page 1 …111 112 113 114 115 … 203 Next Page » ಜಾಹೀರಾತು