ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸ್ಫೂರ್ತಿ ಸಂಚಿಕೆ ಮೊದಲನೇ ಭಾಗದ ಅನಾವರಣ ಮಂಗಳೂರು(reporterkarnataka.com): ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರುದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಟಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ವತ್ ಸ್ಫೂರ್ತಿ ಸ... ಕಾರ್ಮಿಕ ಕಾನೂನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ಬೇಡಿಕೆ ದಿನಾಚರಣೆ ಮಂಗಳೂರು(reporterkarnataka.com): ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಹಲವು ರೀತಿಯ ಬೇಡಿಕೆಗಳನ್ನು ಮುಂದಿಟ್ಟು ಇಂದು ದೇಶಾದ್ಯಂತ ಕಾರ್ಮಿಕ ವರ್ಗದ ನೇತೃತ್ವದಲ್ಲಿ ಬೇಡಿಕೆ ದಿನಾಚರಣೆ ನಡೆಸಬೇಕೆಂಬ ಸಿಐಟಿಯು ಅಖಿಲ ಭಾರತ ಕರ... ಮಂಗಳೂರು ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವ ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಮೆಲ್ ಶಾಲೆಯ ಮಾಜಿ ಶಿಕ್ಷಕಿ ಮಾರ್ಗರೇಟ್ ಮಾತನಾಡಿ, ಕಾಡು ಉಳಿದರ ನಾಡು ಉಳಿದಂತೆ ಎಂದರು. ಸಂಸ್ಥೆಯ ಪ್ರಾಂಶುಪಾಲೆ ಸಿ| ವಿನೂತ, ಶಿಕ್ಷಕಿಯಾದ ಸಿ| ನಿರ... ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಉತ್ತಮ ವಿಧಾನ: ಪುತ್ತೂರು ಶಾಸಕ ಅಶೋಕ್ ರೈ ಪುತ್ತೂರು(reporterkarnataka.com): ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ತರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕು... ಭಾರತೀಯ ವೈದ್ಯಕೀಯ ಸಂಘ ದ.ಕ.ಜಿಲ್ಲಾ ಶಾಖೆ ವೈದ್ಯರ ದಿನಾಚರಣೆ ; ಸಾಧಕ ವೈದ್ಯರಿಗೆ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ವೈದ್ಯಕೀಯ ವೃತ್ತಿ ಒಂದು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಹೇಳಿದರು. ಅವರು ಭಾರತೀಯ ವೈದ್ಯಕೀಯ ಸಂಘ ದ.ಕ. ಜಿಲ್ಲಾ ಶಾಖೆಯ ಆ... ರೋಟರಿ ಕ್ಲಬ್ ಯುವ ಪದಗ್ರಹಣ: ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ ಕೋಶಾಧಿಕಾರಿ ಅಭಿಷ್ ಕೆ. ಪುತ್ತೂರು(reporterkarnataka.com): ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ ಹಾಗೂ ಕೋಶಾಧಿಕಾರಿಯಾಗಿ ಅಭಿಷ್ ಕೆ. ಅವರು ಇಂದು ಪದಗ್ರಹಣ ಮಾಡಿದರು. ಪದಗ್ರಹಣವನ್ನು ಪಿಡ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ: ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಉಪ್ಪಿನಂಗಡಿ ಜೇಸಿಐ ಜಂಟಿ ಸಹಯೋಗದೊಂದಿಗೆ ದೇರಳಕಟ್ಟೆಯ ಕಣಚೂರು ಆಯುರ್ವೇದ ಆಸ್ಪತ್ರೆಯ ವೈದರ ತಂಡದಂದ ಉಚಿತ ವೈದ್ಯಕೀಯ ತ... ಮಂಗಳೂರು ಪಾಲ್ದನೆ ಚರ್ಚ್ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನೆರವೇರಿತು. ಬೆಳಗ್ಗಿನ ಬಲಿಪೂಜೆಯ ಸಂದರ್ಭದಲ್ಲಿ ಚರ್ಚ್ ಪ್ರಧಾನ ಗುರು ಹಾಗೂ ಸಂಘಟನೆಯ ನಿರ್ದೇಶಕ ಫಾ. ಆಲ್ಬನ್ ಡಿ'ಸೋಜಾ ಅವರು ಪದಾಧಿಕಾರಿಗಳಿಗೆ ಪ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ: ಜುಲೈ 7ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ, ಚಾರಿಟೇಬಲ್ ಟ್ರಸ್ಟ್ ಉಪ್ಪಿನಂಗಡಿ, ಜೇಸಿಐ ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ಹಲಸು ಹಬ್ಬ –2024 ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ... ಪೋಳ್ಯದಲ್ಲಿ ಜು.9ರವರೆಗೆ ಮನೆ ಶ್ವಾನಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ: ಬನ್ನಿ… ಅವಕಾಶ ಸದುಪಯೋಗ ಮಾಡಿಕೊಳ್ಳಿ ಪುತ್ತೂರು(reporterkarnataka.com): ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಅದ್ವರಾಜ್ ಅನುಮಲ್ ಕೇರ್ ಟ್ರಸ್ಟ್ ವತಿಯಿ... « Previous Page 1 …117 118 119 120 121 … 332 Next Page » ಜಾಹೀರಾತು