ಕುಂದಾಪುರ: ಭೀಕರ ಅಗ್ನಿ ಅನಾಹುತ; ವೆಂಕಟರಮಣ ದೇಗುಲದ ಎದುರಿನ ಕಟ್ಟಡದ ಹಲವು ಮಳಿಗೆಗಳು ಭಸ್ಮ ಕುಂದಾಪುರ(reporterkarnataka.com): ಇಲ್ಲಿನ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಎದುರಿನ ಕಟ್ಟಡದಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅನಾಹುತ ಉಂಟಾಗಿದ್ದು, ಹಲವು ವ್ಯಾಪಾರ ಮಳಿಗೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಈ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ... ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ರತ್ನಾಕರ್ ಶೆಟ್ಟಿ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಭಾರಿ ಕುತೂಹಲ ಮೂಡಿಸಿದ್ದ ತೀರ್ಥಹಳ್ಳಿಯ ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿತ್ತು. ಬಿಜೆಪಿ ಪಕ್ಷದಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲ... ತುಳುನಾಡಿನ ಅಸ್ಮಿತೆ ಕಂಬಳಕ್ಕೆ ಧನಸಹಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ ಮಂಗಳೂರು(reporterkarnataka.com): ಕಂಬಳ ಎಂಬುದು ಒಂದು ಗ್ರಾಮೀಣ ಕ್ರೀಡೆಯಲ್ಲ; ಕಂಬಳ ಎಂಬುದು ತುಳುನಾಡಿನ ಅಸ್ಮಿತೆ. ಜಾನಪದ ಕ್ರೀಡೆ ಎನಿಸಿದ ಕಂಬಳವು ರಾಜ್ಯದ ಯಾವುದೇ ಭಾಗದಲ್ಲಿ ನಡೆದರೂ ಅದಕ್ಕೆ ಧನಸಹಾಯವನ್ನು ಸರಕಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹ... ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಮಹಿಳೆಯರ ಬಂಧನ ಉಡುಪಿ(reporterkarnataka.com): ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ(40) ಬಂಧಿತ ಆರೋಪಿ... Puttur | ಮುಳಿಯ ಗೋಲ್ಡ್ & ಡೈಮಂಡ್ಸ್: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ ಪುತ್ತೂರು(reporterkarnataka.com): ಸುಮಾರು 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ... ನವ ವರ್ಷ – ನವ ವಿಧ ಪರಿಕಲ್ಪನೆಯಡಿ ಮಂಗಳೂರು ಕಂಬಳದ ರಾಮ-ಲಕ್ಷ್ಮಣ ಜೋಡು ಕರೆ ನಿರ್ಮಾಣ ಮಂಗಳೂರು(reporterkarnataka.com): ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನವ ವರ್ಷ-ನವ ವಿಧ ಪರಿಕ... Sullia | ಬಾವಿಗೆ ಬಿದ್ದ ಮಹಿಳೆ: ಆಟೋ ಚಾಲಕನಿಂದ ರಕ್ಷಣೆ; ಸಾರ್ವಜನಿಕರಿಂದ ಶ್ಲಾಘನೆ ಸುಳ್ಯ(reporterkarnataka.com): ಬಾವಿಗೆ ಬಿದ್ದ ಮಹಿಳೆಯನ್ನು ಆಟೋ ಚಾಲಕ ರಕ್ಷಣೆ ಮಾಡಿದ ಘಟನೆ ಕಲ್ಲುಗುಂಡಿಯ ಕೈಪಡ್ಕ ಎಂಬಲ್ಲಿ ನಡೆದಿದೆ ಡಿಸೆಂಬರ್ 23ರಂದು ಮಹಿಳೆಯೊಬ್ಬರು ಕೈಪಡ್ಕದಲ್ಲಿ ಬಾವಿಗೆ ಬಿದ್ದರು. ಈ ವಿಚಾರ ತಿಳಿದ ಆಟೋ ಚಾಲಕ ಗುರುಪ್ರಕಾಶ್ ತತ್ಕ್ಷಣ ಬಾವಿಗೆ ಹಾರಿ, ಇತರರ ಸಹಕಾರದಿಂದ ಮ... ಮಂಗಳೂರು ಕಂಬಳ: ರೀಲ್ಸ್, ಫೋಟೋಗ್ರಾಫಿ ಸ್ಪರ್ಧೆ; ಎಐ ಮೂಲಕ ಕಲಾಕೃತಿ ರಚನೆಗೂ ಅವಕಾಶ ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಪ್ರತಿ ವರ್ಷ ನಡೆಯುವ ಮಂಗಳೂರು ಕಂಬಳ ಡಿ. 27ರಂದು ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ. ಉದ್ಘಾಟನೆ 27ರಂದು ಬೆಳಗ್ಗೆ 8.30ಕ್ಕೆ ಜರುಗಲಿದೆ. ಸಂಜೆ 6 ಗಂಟೆಗೆ ಬಹುಮಾನ. ಬಹುಮಾನ ವಿತರ... ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತದೆ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗ... ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಪ್ರಚಾರಕ್ಕೆ ಸ್ಪೀಕರ್ ಖಾದರ್ ಚಾಲನೆ ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು. ನ... « Previous Page 1 …10 11 12 13 14 … 321 Next Page » ಜಾಹೀರಾತು