ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ ಮಂಗಳೂರು(reporterkarnataka.com): ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ, ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ, ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು ಎಂದು ಜಿಎಸ್ಟಿ-ಆದಾಯ ತೆರಿಗೆ ... Mangaluru | ಮಳೆ ಅನಾಹುತ: ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ ಮಂಗಳೂರು(reporter,karnataka.com): ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯ... ಹಣಕ್ಕಾಗಿ ಪರ ಪುರುಷರ ಜತೆ ದೈಹಿಕ ಸಂಪರ್ಕ ನಡೆಸುವಂತೆ ಪತಿಯಿಂದಲೇ ಒತ್ತಾಯ: ಕಾನ್ಸ್ಸ್ಟೇಬಲ್ ಅಂದರ್ ಮಂಗಳೂರು(reporterkarnataka.com): ಹಣಕ್ಕಾಗಿ ಪರ ಪುರುಷರ ಜತೆ ದೈಹಿಕ ಸಂಪರ್ಕ ನಡೆಸುವಂತೆ ಸ್ವಂತ ಪತಿಯೇ ಪತ್ನಿಯನ್ನು ಒತ್ತಾಯಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆಘಾತಕ್ಕಾರಿ ವಿಷಯವೊಂದು ನಡೆದಿದೆ. ಬೇರೆಯವರ ಜೊತೆಗಿದ್ದ ಪತ್ನಿಯ ಖಾಸಗಿ ವೀಡಿಯೋ ಸೆರೆ ಹಿಡಿದು, ಬಳಿಕ ಬ್ಲ್ಯಾಕ್ಮೇಲ್ ಮಾಡಿ ಹತ್ತಾರ... ಮಂಗಳೂರು: ಆ.7-10ರ ವರೆಗೆ ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಅಸ್ತ್ರ ಗ್ರೂಫ್ ಆಶ್ರಯದಲ್ಲಿ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಫ್ಯಾಷನ್ ಪೇಜೆಂಟ್ ಸೌಂದರ್ಯ ಸ್ಪರ್ಧೆ ಮತ್ತು ಗ್ರ್ಯಾಂಡ್ ಫಿನಾಲೆ ನಗರದ ಅವತಾರ್ ಹೋಟೆಲ್ನಲ್ಲಿ ಆ.೭ರಿಂದ ೧೦ರವರೆಗೆ ಜರಗಲಿದೆ. ನಗರದಲ್ಲಿ ಪತ್ರಿಕಾಗೋಷ್... ನಿರಂತರ ಸುರಿಯುತ್ತಿರುವ ಮಳೆ ; ಜಿಲ್ಲೆಯ ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು:(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಮೂಡುಬಿದಿರೆ, ಪುತ್ತೂರು, ಬಂಟ್ವಾಳ, ಮಂಗಳೂರು, , ಮೂಲ್ಕಿ, ಉಳ್ಳಾಲ, ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘ... ಪ್ರತಿಭಾನ್ವಿತ ತುಳುರಂಗ ಭೂಮಿ ಕಲಾವಿದ, ಮೌನೇಶ ಆಚಾರ್ಯ ಮಾಣಿ ಇನ್ನಿಲ್ಲ ಬಂಟ್ವಾಳ(reporterkarnataka.com):ತುಳು ರಂಗಭೂಮಿಯ ಪ್ರತಿಭಾನ್ವಿತ ಕಲಾವಿದ, ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಅವರು ಮಂಗಳವಾರ ಮುಂಜಾನೆ ತಮ್ಮನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ ದಿನಸಿ ಅಂಗಡಿ ನಡೆಸುತ್ತಿದ... ನಾಡದೋಣಿ ಮುಗುಚಿ ನೀರು ಪಾಲಾದ ಮೀನುಗಾರರ ಶೋಧಕ್ಕೆ ಸಚಿವೆ ಹೆಬ್ಬಾಳ್ಕರ್ ಸೂಚನೆ ಉಡುಪಿ(reporterkarnataka.com): ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್... ಅಕ್ರಮ ಮರಳುಗಾರಿಕೆ ಮೂಲಕ ಕಾಂಗ್ರೆಸಿಗರು ಹಣ ಮಾಡುತ್ತಿದ್ದಾರೆ: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ಖಂಡಿಸಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು. ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡ... ರೋಲ್ಸ್ ರಾಯ್ ಕಂಪನಿಯಲ್ಲಿ ನೌಕರಿ ಗಿಟ್ಟಿಸಿದ ರಿತು ಪರ್ಣಗೆ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಸನ್ಮಾನ ಮಂಗಳೂರು(reporterkarnataka.com): ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ, ವಿಶ್ವದ ಪ್ರತಿಷ್ಠಿತ "Rolls Royce" ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ "ರಿತುಪರ್ಣ" ರವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಎನ್ ಎಸ್ ಯುಐ ದಕ್ಷಿಣ ... Mangaluru | ತಾಪಮಾನ ಹೆಚ್ಚಳ, ಭೂ ಕುಸಿತಕ್ಕೆ ಪರಿಸರದ ಮೇಲೆ ನಡೆಸಿರುವ ಅತಿಕ್ರಮಣ ಕಾರಣ: ಆರ್.ಕೆ. ನಾಯರ್ ಮಂಗಳೂರು(reporterkarnataka.com): ಭವಿಷ್ಯದ ಜೀವ ಜಗತ್ತಿನ ಸಂರಕ್ಷಣೆಯ ದೃಷ್ಟಿಯಿಂದ ನಮ್ಮ ಸುತ್ತಮುತ್ತಲಿನ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ.ನಾಯರ್ ಹೇಳಿದ್ದಾರೆ. ಅವರು ನಗರದ ರೋಶನಿ ನಿಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ವಿಭ... « Previous Page 1 …10 11 12 13 14 … 296 Next Page » ಜಾಹೀರಾತು