ಮಂಗಳೂರು: ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ "ದೀಕ್ಷಾ" ಪಿಎಸ್ ಟಿ ತರಬೇತಿ ಕಾರ್ಯಾಗಾರ ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಭವನದಲ್ಲಿ ಭಾನುವಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸೀನಿಯರ್ ಚೇಂಬರ್ ಇಂ... ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ: ಶ್ಯಾಮಪ್ರಸಾದ ಮುಖರ್ಜಿ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಬೆಂಗಳೂರು(reporterkarnataka.com): ಬಿಜೆಪಿ, ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ರಾಜಕಾರಣ ಮಾಡುತ್ತ ಬಂದಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ... ಮಂಗಳೂರು ನಗರ ಉತ್ತರ ಮಂಡಲದ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ಕಾವೂರು(reporterkarnataka.com): ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ಉತ್ತರ ಮಂಡಲದ ಕಾರ್ಯಾಲಯದಲ್ಲಿ ಜನಸಂಘ ಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯನ್ನು ಬಲಿದಾನ್ ದಿವಸ್ ಆಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿಯವರ ಜೀವನ ಚರಿತ್ರೆಯನ್ನು ಹಿರಿಯರಾ... ಭ್ರಷ್ಟಾಚಾರದಿಂದ ಹಳ್ಳಹಿಡಿದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ: ಮುನೀರ್ ಕಾಟಿಪಳ್ಳ ಆಪಾದನೆ ಮಂಗಳೂರು(reporterkarnataka.com): ಬಿಜೆಪಿ ಆಡಳಿತದ ಮಂಗಳೂರು ನಗರದಲ್ಲಿ "ಸ್ಮಾರ್ಟ್ ಸಿಟಿ" ಯೋಜನೆಯ ಕರ್ಮಕಾಂಡ ಒಂದೊಂದಾಗಿ ಹೊರಬರುತ್ತಿದೆ. ಕಳಪೆ ಕಾಮಗಾರಿ, ಹಣಕಾಸು ದುರುಪಯೋಗ, ಭ್ರಷ್ಟಾಚಾರದಿಂದ ಇಡೀ ಯೋಜನೆ ಹಳ್ಳಹಿಡಿದಿದೆ. "ಯಾರದೊ ಕಾಸು ಯಲ್ಲಮ್ಮನ ಜಾತ್ರೆ" ಎಂಬಂತೆ ಜನಪ್ರತಿನಿಧಿಗಳು, ಅಧಿಕಾರ... ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ಸ್ಕಿಲ್ ಸರ್ಟಿಫಿಕೇಟ್ ಪ್ರೋಗ್ರಾಂಗೆ ಚಾಲನೆ ಮಂಗಳೂರು(reporterkarnataka.com): ಸ್ಕಿಲ್ ಸರ್ಟಿಫಿಕೇಟ್ ಕಾರ್ಯಕ್ರಮದ ಚಾಲನಾ ಸಮಾರಂಭ ನಗರದ ರೊಸಾರಿಯೋ ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸೈಂಟ್ ಆನ್ಸ್ ಸಂಸ್ಥೆಯ ಆಡಳಿತಾಧಿಕಾರಿ ವಂ.ವಿನುತಾ ಅವರು ದೀಪ ಬೆಳಗಿಸುವ ಮೂಲಕ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ನಗರದ ಪಡೀಲ್ನಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್... ಸುರತ್ಕಲ್ ಎನ್ ಐಟಿಕೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಸುರತ್ಕಲ್(reporterkarnataka.com): ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ವತಿಯಿಂದ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಯೋಗ ಗುರು ಶ್ರೀ ಅವರ ಮಾರ್ಗದರ್ಶನದಲ್ಲಿ. ರಾಧೇಶ್ ಮೋಹನ್ ದಾಸ್, ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ... ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುವಾದಿ ಚಟುವಟಿಕೆ: ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರಿಗೆ ಆಗ್ರಹ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ಇಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುವಾದಿ ಚಟುವಟಿಕೆಗಳ ನಿಯಂತ್ರಿಸಲು ಕಠಿಣ ಕ್ರಮಗಳಿಗಾಗಿ ಆಗ್ರಹಿಸಿ ಮನವಿ ಸಲ್ಲಿಸಿತು.... ಪಡುಬಿದ್ರಿ: ಜೂನ್ 23ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕದ ಜಂಟಿ ಸಹಯೋಗದೊಂದಿಗೆ ಜೂನ... ನಾರಾಯಣಗುರು ವಸತಿ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸ್ಥಳದ ಕೊರತೆ: ಸಿಮೆಂಟ್ ಬ್ಲಾಕ್ನ ಶೆಡ್ನೊಳಗಡೆ ಟರ್ಪಾಲ್ ಹಾಕಿ ಮಕ... ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmal.com ಒಂದು ಗ್ರಾಮದಲ್ಲಿ ಒಂದು ಸರಕಾರಿ ಪದವಿಪೂರ್ವ ಕಾಲೇಜು ಕಳೆರಡು ವರ್ಷಗಳಿಂದ ಅನಾಥವಾಗಿದ್ದರೆ, ಬಾಡಿಗೆ ನೆಲೆಯಲ್ಲಿ ಆರಂಭ ಮಾಡಿರುವ ವಸತಿ ಶಾಲೆಯು ಸಿಮೆಂಟ್ ಬ್ಲಾಕ್ನಿಂದ ನಿರ್ಮಾಣ ಮಾಡಿದ ಶೆಡ್ನಂತಿರುವ ಕೋಣೆಯೊಳಗೆ ನ... « Previous Page 1 …120 121 122 123 124 … 332 Next Page » ಜಾಹೀರಾತು