ನಂಜನಗೂಡು: ಮಾಜಿ ಸಂಸದ, ದಿವಂಗತ ಧ್ರುವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದೇಶದ ಉತ್ತಮ ಸಂಸದ ಪಟು ಎಂದೆ ಖ್ಯಾತಿ ಪಡೆದಿದ್ದ ಮಾಜಿ ಸಂಸದ ದ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಂಜನಗೂಡಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜು... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶಿವರಾತ್ರಿ ಜಾಗರಣೆಯಲ್ಲಿ ಮಿಂದೆದ್ದ ಶಿವಭಕ್ತರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಪವಿತ್ರ ಪುಣ್ಯಕ್ಷೇತ್ರ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹಿಂದೂಗಳ ಪವಿತ್ರ ಹಬ್ಬ ಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು. [video width="480" height="832"... ನಂಜನಗೂಡು: ಅಸ್ಪೃಶ್ಯತೆ ಅಳಿಯಲಿ ಮನುಷ್ಯತ್ವ ಉಳಿಯಲಿ: ಮಾರ್ಚ್ 10 ರಂದು ಮೈಸೂರಿನಲ್ಲಿ ವಿಚಾರ ಸಂಕಿರಣ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಾತಿ ವಿನಾಶ ಮತ್ತು ಸರ್ವ ಧರ್ಮ ಸಮನ್ವಯತೆ ಸಾರಿದ ಮಹಾನ್ ಮಾನವತಾವಾದಿಗಳಾದ ವಿಶ್ವಗುರು ಕ್ರಾಂತಿಕಾರಿ ಬಸವಣ್ಣ, ಸಂವಿಧಾನ ಶಿಲ್ಪಿ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್, ವಿಶ್ವಮಾನವ ಕುವೆಂಪು ಅವರ ಆಶಯಗಳನ್ನೊಳಗೊಂಡ ಅಸ್ಪೃಶ್ಯತ... ಕೇವಲ ಪಠ್ಯ ಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ: ಮಜಿ ಸರಕಾರಿ ಪ್ರಾಥಮಿಕ ಶಾಲೆ ಬಾಲವನ ಉದ್ಘಾಟಿಸಿ ಸುಧೀರ್ ಸಾಗರ್ ಕಲ್ಲಡ್ಕ(reporterkarnataka.com): ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ.ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ... ರೋಹನ್ ಸಿಟಿಯಿಂದ ಸುರಕ್ಷತೆ ಮೈಲಿಗಲ್ಲು ಏರಿದ ಸಾಧನೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು!! ಮಂಗಳೂರು(reporterkarnataka.com):ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ 6, ಮಾರ್ಚ್ 2024ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು... ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಕ್ಯಾಥೊಲಿಕ್ ಪ್ರತಿನಿಧಿ ಅಲ್ಲ ಮಂಗಳೂರು(reporterkarnataka.com): ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ. ಕ್ಯಾಥೊಲ... ಎಂ.ಎಸ್ಸಿ ಸೈಕಾಲಜಿಯಲ್ಲಿ 5ನೇ ರ್ಯಾಂಕ್ ಪಡೆದ ಅಕ್ಷತಾ ಡಿ.ಸಾಲ್ಯಾನ್ ಮಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2020-21ರ ಜನವರಿ ಬ್ಯಾಚ್ನ ಎಂ.ಎಸ್ಸಿ (ಸೈಕಾಲಜಿ) ವಿಭಾಗದಲ್ಲಿ ಪಾಣೆಮಂಗಳೂರು, ನಾಯಿಲ ಬೆಟ್ಟುಗದ್ದೆಯ ಅಕ್ಷತಾ ಡಿ.ಸಾಲ್ಯಾನ್ ಅವರು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಬಿಎಸ್ಸಿ ಹಾಗೂ ಬಿ.ಎಡ್. ಪದವೀಧರೆಯಾಗಿರುವ ಇವರು ಮಂಗಳೂರು ಖಾಸಗ... ಪಣಂಬೂರು ಬೀಚ್ ನಲ್ಲಿ 3 ಮಂದಿ ಯುವಕರು ನೀರು ಪಾಲು: ಜೀವ ರಕ್ಷಕ ತಂಡದಿಂದ ಶೋಧ ಕಾರ್ಯಾಚರಣೆ ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ. ನೀರು ಪಾಲಾದವರನ್ನು ಲಿಖಿತ್(18), ಮಿಲನ್(20) ಹಾಗೂ ನಾಗರಾಜ್(24) ಎಂದು ಗುರುತಿಸಲಾಗಿದೆ. ಜೀವ ರಕ್ಷಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್... ಕಂದಾವರ: 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹಾಗೂ ವಿಶೇಷ ಚೇತನರಿಗೆ ಪೋತ್ಸಾಹ ಧನ ವಿತರಣೆ ಸುರತ್ಕಲ್(reporterkarnataka.com): ಕಂದಾವರ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ 30 ಫಲಾನುಭವಿಗಳಿಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ವಿತರಣೆ ಹಾಗೂ ವಿಶೇಷ ಚೇತನರಿಗೆ ಪೋತ್ಸಾಹ ಧನ ವಿತರಣೆ ಕಾರ್ಯಕ್ರಮ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಅವ... ಬೆಂಗಳೂರಿನ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃ... « Previous Page 1 …122 123 124 125 126 … 314 Next Page » ಜಾಹೀರಾತು