ಮೂಡುಬಿದರೆ ಜೆ.ಎ. ಅಕಾಡೆಮಿ: ಸಂಗೀತ ಸಾಧಕರ, ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರ ಮಾಹಿತಿಗಾಗಿ ಕೋರಿಕೆ ಮೂಡುಬಿದರೆ(reporterkarnataka.com): ಮೂಡುಬಿದರೆಯ ಜೆ.ಎ. ಅಕಾಡೆಮಿ ಟ್ರೈನಿಂಗ್ ಸೆಂಟರ್ ನಿಂದ ಸಂಗೀತ ಕ್ಷೇತ್ರದಲ್ಲಿ (ಗಾಯನ, ತಬ್ಲಾ ವಾದನ, ಇನ್ನಿತರ ಸಂಗೀತೋಪಯೋಗಿ ಉಪಕರಣದ ವಾದನ )ಉತ್ತಮ ಸಾಧಕರನ್ನು ಗುರುತಿಸುವ ಕಾರ್ಯ ನಡೆಯಲಿದ್ದು, ಹೆಸರುಗಳನ್ನು 3 ದಿನಗಳೊಳಗೆ ಪ್ರಸ್ತಾವಿಸಲು ಸಾರ್ವಜನಿಕರಲ್ಲಿ... ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು. ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್... ವಿಟ್ಲ ಸಮೀಪದ ಮೂರ್ಕಜೆ ಮೈತ್ರೇಯಿ ಗುರುಕುಲದಲ್ಲಿ ಪರಮೇಶ್ವರಿ ಅಮ್ಮ ಕುಟಿ ಪ್ರವೇಶೋತ್ಸವ ವಿಟ್ಲ(reporterkarnataka.com): ತ್ಯಾಗ ಜೀವಿಗಳಿಂದ ಮತ್ತು ಯೋಗಿಗಳಿಂದ ಸಮಾಜದಲ್ಲಿ ಅನೇಕ ಸಂಸ್ಥೆಗಳು ಅಭಿವೃದ್ಧಿ ಹೊಂದುತ್ತವೆ. ಶಿಕ್ಷಣ ಸಂಸ್ಥೆಗಳಲ್ಲಿ ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣವು ದೊರೆತಾಗ ಭಾರತೀಯ ಸಂಸ್ಕೃತಿ ಉಳಿಯುತ್ತದೆ. ಸಮಾಜ ಸೇವೆಯಲ್ಲಿ ಎಲ್ಲರೂ ತೊಡಗಿಸಿಕೊಂಡು ಜೀವನ ತ್... ರಾಮನ ನಿಂದಿಸಿದರೆ ಪ್ರಶಸ್ತಿ, ಜೈ ಶ್ರೀರಾಮ್ ಎಂದವರಿಗೆ ಎಫ್ ಐ ಆರ್: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಬೆಂಗಳೂರು(reporterkarnataka.com): ಹಿಂದೂ ಭಾವನೆಗೆ, ದೇವರ ನಂಬಿಕೆಗೆ ಕುರಿತಂತೆ ಶಿಕ್ಷಕಿಯಿಂದ ಅವಹೇಳನ ಮಾಡಿರುವುದನ್ನು ಖಂಡಿಸಿ ಮಕ್ಕಳ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದುವರೆಗೆ ಎಫ್ಐಆರ್ ದಾಖಲಾಗಿಲ್ಲ,ಬದಲಾಗಿ ಜೈ ಶ್ರೀರಾಮ ಎಂದವರ ಮೇಲೆ ದಾಖಲಿಸಲಾಗಿದೆ ಎಂದು ಶಾಸಕ ಡಾ.ಭರತ್... ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ಮಂಗಳೂರು(reporterkarnataka.com):ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸೃಷ್ಡಿಸಲು ಆಗ್ರಹಿಸಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ - ಕಾರ್ಮಿಕ - ಕೃಷಿ ಕೂಲಿಕಾರರಿಂದ ಇಂದು ದೇಶಾದ್ಯ... ಇಂಡಿಯನ್ ರೆಡ್ ಕ್ರಾಸ್ ಘಟಕದ ವತಿಯಿಂದ ಕೊಲ್ಲಮೊಗರು ವಿಕಲಚೇತನರಿಗೆ ಗಾಲಿ ಖುರ್ಚಿ ವಿತರಣೆ: ಎ.ಜೆ.ವೈದ್ಯಕೀಯ ಸಂಸ್ಥೆಗಳಿಂದ ಆರೋಗ್ಯ ತಪಾಸಣಾ... ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ) ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್... ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ 7ನೇ ವಾರ್ಷಿಕೋತ್ಸವ; ಪದಗ್ರಹಣ ಕಾರ್ಯಕ್ರಮ ಬಂಟ್ವಾಳ (reporterkarnataka.com):ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ನೈತಿಕ ಗುಣಮಟ್ಟವನ್ನು ಬೆಳೆಸಿ. ಬೇರೆ ಯಾವುದೇ ಆಸ್ತಿಮಾಡಿ ಕೊಡುವ ಅಗತ್ಯವಿಲ್ಲ ಎಂದು ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಹೇಳಿದರು. ಅವರು ಬಂಟ್ವಾಳ ತಾಲೂಕ... ಕೂಡ್ಲಿಗಿ: ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿದ ಶಾಸಕ ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ರಾಜ್ಯ ಸರ್ಕಾರದಿಂದ 2021-22 ನೇ ಸಾಲಿನಲ್ಲಿ ತಾಲೂಕಿನ ಅಲ್ಪಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ, ವಿವಿದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ಮಂಜೂರಾಗಿದ್ದು. ಓರ್ವ ಫಲಾನುಭವಿಗೆ 3 ಲಕ್ಷ ವೆಚ್ಚದಂತೆ, ಬ... ಹಿಂದೂ ಭಾವನೆಗಳಿಗೆ ಧಕ್ಕೆ; ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಮಂಗಳೂರು(reporterkarnataka.com): ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀ... ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಜಾಗೃತಿ ಅಭಿಯಾನ: ಅಭೂತಪೂರ್ವ ಪ್ರತಿಕ್ರಿಯೆ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ (ಎಫ್ಎಂಎಂಸಿಎಚ್), ಭಾರತೀಯ ಕ್ಯಾನ್ಸರ್ ಸೊಸೈಟಿಯ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನ ಮತ್ತು ವಿಶ್ವ ಬಾಲ್ಯದ ಕ್ಯಾನ್ಸರ್ ದಿನದ ಸ್ಮರಣಾರ್ಥ ಗಮನಾರ್ಹ ಕಾರ್ಯಕ್ರಮವನ್ನು ಆಯೋಜಿಸಿದೆ. ಅರಿವು ಮೂಡಿಸುವ ಮತ್ತು ದೇಣ... « Previous Page 1 …124 125 126 127 128 … 314 Next Page » ಜಾಹೀರಾತು