ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ... ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹ... ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ನಿಧನ: ಸ್ಪೀಕರ್ ಖಾದರ್ ಸಹಿತ ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com): ಹಿರಿಯ ಕಾಂಗ್ರೆಸ್ ಮುಖಂಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ಅವರು ಬುಧವಾರ ನಿಧನರಾಗಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಪದ್ಮನಾಭ... ಮಂಗಳೂರು: ಫೆ.10ರಂದು 20ನೇ ವರ್ಷದ ಶ್ರೀ ಕೃಷ್ಣ-ಬಲರಾಮ ರಥಯಾತ್ರೆ; ಎಲ್ಲರಿಗೂ ರಥ ಎಳೆಯಲು ಅವಕಾಶ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ ಮಂಗಳೂರು ಶಾಖೆಯ ಆಶ್ರಯದಲ್ಲಿ ನಡೆಯಲಿರುವ 20ನೇ ವಾರ್ಷಿಕ ಕೃಷ್ಣ ಬಲರಾಮ ರಥಯಾತ್ರೆ ಉತ್ಸವ ಫೆ.10 ರಂದು ನಗರದ ಪಿವಿಎಸ್ ಮಂದಿರದಲ್ಲಿ ಸಂಜೆ 4.30ಕ್ಕೆ ನಡೆಯಲಿದೆ ಎಂದು ಇಸ್ಕಾನ್ನ ಅಧ್ಯಕ್ಷ ಗುಣಾಕರ ರಾಮ ದಾಸ ಹೇಳಿದರು. ... ಸಂವಿಧಾನ ಜಾಥಾ: ಬಂಟ್ವಾಳ ತಾಲೂಕಿನ ವಿವಿಧಡೆ ಅದ್ಧೂರಿ ಸ್ವಾಗತ; ಬೀದಿ ನಾಟಕ ಪ್ರದರ್ಶನ ಬಂಟ್ವಾಳ(reporterkarnataka.com): ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರ್ ಗ್ರಾಮ ಪಂಚಾಯತ್, ಕೊಲ್ನಾಡು ಗ್ರಾಮಪಂಚಾಯತ್, ವಿಟ್ಲ ನಗರ ಪಂಚಾಯತ್, ಸಾಲೆತ್ತೂರು ಗ್ರಾಮ ಪಂಚಾಯತ್ನಲ್ಲಿ ಸಂಚರಿಸಿತು. ದ.ಕ. ಜಿಲ್ಲಾ ಪ... ಮೂಡುಬಿದರೆ: ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆ ಫೆ.11ರಂದು ಉದ್ಘಾಟನೆ; ಸಂಗೀತ ಸ್ಪರ್ಧೆ, ಸಾಧಕರಿಗೆ ಸನ್ಮಾನ ಮೂಡುಬಿದರೆ(reporterkarnataka.com): ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆಯ ಉದ್ಘಾಟನಾ ಸಮಾರಂಭ ಮೂಡುಬಿದರೆಯ ವೆಂಕಟರಮಣ ಹನುಮಂತ ದೇವಸ್ಥಾನ ಸಮೀಪದ ಲಕ್ಷ್ಮೀನರಸಿಂಹ ಕಟ್ಟಡದಲ್ಲಿ ಫೆಬ್ರವರಿ 11ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ. ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಉದ್ಘಾಟನೆ ನೆರವೇರಿಸುವರು. ಜೆ.ಎ.... ದ.ಕ.ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು ಪಂಚಾಯತ್, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಹರಿಹರ, ಕೊಲ್ಲಮೊಗರು... ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು. ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ... ಹೆಬ್ರಿ ಸೀತಾನದಿಯಲ್ಲಿ ಅಕ್ರಮ ಮರಳುಗಾರಿಕೆ: ಒಬ್ಬನ ಬಂಧನ ಹೆಬ್ರಿ(reporterkarnataka.com): ಹೊಳೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಘಟನೆ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಸೀತಾನದಿ ಎಂಬಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿ ಮಾನಸ್ ಎಂಬವರನ್ನು ಬಂಧಿಸಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಹಾಂತೇಶ ಜಾಬಗೌಡ ಅವರ... ಗುರುಪುರ: ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ ಉದ್ಘಾಟನೆ ಗುರುಪುರ(reporter Karnataka.com); ಗುರುಪುರದ ಅಲೈಗುಡ್ಡೆಯಲ್ಲಿ ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ'ವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವ ಪಂಚಾಯತ್ ಮತ್ತು ಊರಿನವರ ಶ್ರಮವನ್ನು ಶಾಸಕರು ಈ ಸಂದರ್ಭದಲ್ಲಿ ಅಭಿನಂದಿಸಿದರು. ದಾನಿ... « Previous Page 1 …125 126 127 128 129 … 314 Next Page » ಜಾಹೀರಾತು