ಜಿಪಿಎಲ್ ನಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್: ಕಡಲ ನಗರಿ ಸುತ್ತಲಿದೆ ಲೋಹದ ಹಕ್ಕಿ; 120ಕ್ಕೂ ಅಧಿಕ ಮಂದಿ ಬುಕ್ಕಿಂಗ್ ಮಂಗಳೂರು(reporterkarnataka.com): ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ. ಫೆ. 25ರಿಂದ 27ರವರೆಗೆ ಈ ಟೂರ್... ಸುರತ್ಕಲ್ ತಾತ್ಕಾಲಿಕ ಟೋಲ್ ಕೇಂದ್ರ ತೆರವಿಗೆ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಾರ್ಚ್ 1ರಂದು ಸಭೆ ಮಂಗಳೂರು(reporterkarnataka.com): ಕಳೆದ ಆರು ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಟೋಲ್ ಕೇಂದ್ರವನ್ನು ಜನತೆಗೆ ನೀಡಿದ ಭರವಸೆ, ನಿರ್ಣಯಗಳ ಹೊರತಾಗಿಯು ಸಕ್ರಮಗೊಳಿಸಿ ಬಲಪ್ರಯೋಗದ ಮೂಲಕ ಮುಂದುವರಿಸುವ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸರ್ವಾಧಿಕಾರಿ ಧೋರಣೆಯನ್ನು ಸ... ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ ಮಂಗಳೂರು(reporterkarnataka.com): ಸ್ವಚ್ಛ ಭಾರತ ಮಿಷನ್ ವತಿಯಿಂದ ಸಾಹಸ್ ಸಂಸ್ಥೆ ಬೆಂಗಳೂರು ಮತ್ತು ಸಂಜೀವಿನಿ, KSRLPS(NRLM) ಸಹಯೋಗದೊಂದಿಗೆ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಜಿಲ್ಲಾ ಪಂಚಾ... ಸಹ್ಯಾದ್ರಿ ಕ್ಯಾಂಪಸ್: ಫೆ.25ರಿಂದ 6ನೇ ವರ್ಷದ ಫುಜ್ಲಾನಾ ಜಿಪಿಎಲ್ ಉತ್ಸವ; 16 ತಂಡಗಳಿಂದ ಟ್ರೋಫಿಗಾಗಿ ಸೆಣಸಾಟ ಮಂಗಳೂರು(reporterkarnataka.com): ಬಹುನಿರೀಕ್ಷೆಯ 6ನೇ ವರ್ಷದ ಫುಜ್ಲಾನಾ ಜಿಪಿಎಲ್ ಉತ್ಸವ-2022 ಈ ಬಾರಿ ನಗರದ ಹೊರವಲಯದ ನೇತ್ರಾವತಿ ನದಿ ತೀರದಲ್ಲಿ ಫೆಬ್ರವರಿ 25, 26 ಮತ್ತು 27 ರಂದು ನಡೆಯಲಿದೆ. ನಗರದ ಹೊರವಲಯದ ಸುಂದರ ಹಚ್ಚಹಸುರಿನ, ನೇತ್ರಾವತಿ ನದಿಯ ತೀರದಲ್ಲಿ ಹರಡಿಕೊಂಡಿರುವ ವಿಶಾಲ ಕ್ಯ... ಇನ್ಸ್ಪೈರ್ ಅವಾರ್ಡ್ : ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದಿವಿತ್ ರಾಜ್ಯಮಟ್ಟಕ್ಕೆ ಆಯ್ಕೆ ನರಿಂಗಾನ(reporterkarnataka.com): ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸುವ 2020- 21ನೇ ಸಾಲಿನ ವಿಜ್ಞಾನ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ . ಫೆಬ್ರವ... ಹೊಸ ಬೆಂಗ್ರೆ: ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು ಕೋಟ(reporterkarnataka.com): ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ. ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವ... ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ವಿಜ್ಞಾನ ಸರ್ವತ್ರ ಪೂಜ್ಯತೆ’ಗೆ ಚಾಲನೆ: ವೈಜ್ಞಾನಿಕ ಮನೋಭಾವ ಬೆಳೆಸಲು ಜಿಲ್ಲಾಧ... ಮಂಗಳೂರು(reporterkarnataka.com): ಇಂದಿನ ಯುವಜನತೆ ವೈಜ್ಞಾನಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕರೆ ನೀಡಿದರು. ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿ ಮತ್ತು ಸಂಸ್ಕøತಿ ಸಚಿವಾಲಯ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾ... ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಅಗ್ನಿಶಾಮಕದಳದ ಸಿಬ್ಬಂದಿಗಳ ಕಾರ್ಯಾಚರಣೆ ಉಡುಪಿ(reporterkarnataka.com): ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅ... ಮಂಗಳೂರು ಕೆಐಒಸಿಎಲ್: ಕೇಂದ್ರ ಉಕ್ಕು ಸಚಿವರಿಂದ ಕೋಕ್ ಓವನ್ ಘಟಕ ಶಂಕು ಸ್ಥಾಪನೆ ಮಂಗಳೂರು(reporterkarnataka.com): ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾಧ್ ಸಿಂಗ್ ಅವರು ಭಾನುವಾರ ಪಣಂಬೂರಿನ ಕೆ.ಐ.ಓ.ಸಿ.ಎಲ್ ಲಿಮಿಟೆಡ್ ನ ಬ್ಲಾಸ್ಟ್ ಫರ್ನೇಸ್ ಘಟಕದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೋಕ್ ಓವನ್ ಘಟಕದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ... ಶಾಂತಿ- ಸುವ್ಯವಸ್ಥೆ ಕಾಪಾಡಲು ರಸ್ತೆಗಿಳಿದ ಖಾಕಿ ಪಡೆ: ಮಂಗಳೂರಿನಾದ್ಯಂತ ಫುಲ್ ಟ್ರಾಫಿಕ್ ಜಾಮ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರು ಇಂದು ಬೆಳ್ಳಂಬೆಳಗೆ ರಸ್ತೆಗಿಳಿದರು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ಪಥಸಂಚ... « Previous Page 1 …127 128 129 130 131 … 204 Next Page » ಜಾಹೀರಾತು