ಬೆಂಗಳೂರು: ನಿವೃತ್ತ ಸರಕಾರಿ ನೌಕರರಿಂದ ನಿವೃತ್ತಿ ಆರ್ಥಿಕ ಸೌಲಭ್ಯ ಆಗ್ರಹಿಸಿ 28ರಿಂದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ರಾಜ್ಯದಲ್ಲಿ 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದ 26,700 ನಿವೃತ್ತರಿಗೆ 7 ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಫೆ.28ರಿಂದ ಬೆಂಗಳೂರಿನಲ್ಲಿ ಅ... ಮಾಣಿ-ಸಂಪಾಜೆ ಹೈವೇ ಚತುಷ್ಪಥ: ಡಿಪಿಆರ್ ತಯಾರಿಸಲು ಸರಕಾರ ಅನುಮೋದನೆ *ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸತತ ಪ್ರಯತ್ನಕ್ಕೆ ದೊರೆತ ಫಲ* ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸ... Hombelaku | ಸಹ್ಯಾದ್ರಿ ಮೈದಾನದಲ್ಲಿ ತೆರೆದುಕೊಂಡ ಸಾಂಸ್ಕೃತಿಕ ವೈಭವ: ಸುಗ್ಗಿ ಕುಣಿತ, ವೀರಗಾಸೆ, ಟೈಗರ್ ಡ್ಯಾನ್ಸ್ ಜತೆಗೆ ಕೋಲಾಟದ ಮೇಲಾಟ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಗ್ರಾಮ ಸ್ವರಾಜ್ ಪ್ರತಿಷ್ಠಾನ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಮಂಗಳೂರಿನ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ನಡೆದ ‘ಹೊಂಬೆಳಕು’ ... ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ವಿದ... ಮಾರ್ಚ್ 8ರಂದು ಲೋಕ ಅದಾಲತ್: ಬಾಕಿ ಕೇಸುಗಳ ಶೀಘ್ರ ಪರಿಹಾರಕ್ಕೆ ಅವಕಾಶ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಮಾರ್ಚ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆ... ಆಸ್ತಿ ಮಾಲೀಕರಿಗೆ ಸುಳ್ಯ ಪಟ್ಟಣ ಪಂಚಾಯತ್ ಆಡಳಿತ ಸೂಚನೆ ಸುಳ್ಯ(reporterkarnataka.com): ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಅಧಿಕೃತ ಸ್ವತ್ತುಗಳಿಗೆ ಎ ಖಾತಾ ನಮೂನೆ -3, ಅನಧಿಕೃತ ಸ್ವತ್ತುಗಳಿಗೆ ಖಾತಾ ನಮೂನೆ – 3 ವಹಿಯನ್ನು ನಿರ್ವಹಿಸಬೇಕಾಗಿರುವುದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲ ಆಸ್ತಿಗಳ ಮಾಲೀಕರುಗಳು ಎ ಖಾತಾ ಸೃಜಿಸಲು ಅರ್ಜಿ,... ಪಿಎಂ ಗ್ರಾಮ ಸಡಕ ಯೋಜನೆಗಿಂತ ಭಿನ್ನವಾಗಿ ಪ್ರಗತಿ ಪಥ ಯೋಜನೆ ತಿಂಗಳೊಳಗೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ ಮಂಗಳೂರು(reporterkarnataka.com): ಸರಕಾರದ ವಿರುದ್ಧ ದುಡ್ಡಿಲ್ಲ ಎಂದು ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ದುಡ್ಡಿಲ್ಲ ಎಂದು ಯಾವ ಕಾಮಗಾರಿಯನ್ನೂ ನಿಲ್ಲಿಸಲಾಗಿಲ್ಲ. ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಗಿಂತ ಭಿನ್ನವಾಗಿ ಪ್ರಗತಿ ಪಥ ಎಂಬ ಯೋಜನೆಯನ್ನು ರಾಜ್ಯ ಸರಕಾರ ಒಂದು ತಿಂಗಳೊಳಗೆ ಜಾರಿಗೊಳಿಸ... Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸ... Health | ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ: ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಶ್ಲಾಘನೆ ಮಂಗಳೂರು(reporterkarnataka.com): ಒಬ್ಬ ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ. ಒಂದು ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ಭರವಸೆ ಸಿಕ್ಕಿದರೆ ಆತ ಎಲ್ಲವನ್ನೂ ಗೆದ್ದಂತೆ. ಇದಕ್ಕೆ ಉತ್ತಮ ಉದಾಹರಣೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರ... Sahyadri Visit | ಸಚಿವ ಪ್ರಿಯಾಂಕ್ ಖರ್ಗೆ ನಾಳೆ ಮಂಗಳೂರಿಗೆ: ‘ಸ್ಥಳೀಯಾಡಳಿತದ ಸಂಭ್ರಮ’ ದಲ್ಲಿ ಭಾಗಿ ಮಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10:15 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ... « Previous Page 1 …11 12 13 14 15 … 266 Next Page » ಜಾಹೀರಾತು