ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ ಬಂಟ್ವಾಳ(reporterkarnataka.com): 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್.... ಚಳ್ಳಕೆರೆ: ಚಿಗುರು ಈ ಕಿಡ್ಸ್ ಪ್ರೀ ಸ್ಕೂಲ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆಯ ಚಿಗುರು ಈ ಕಿಡ್ಸ್ ಪ್ರೀ ಸ್ಕೂಲ್ ನಲ್ಲಿ ಇಂದು ಅದ್ದೂರಿಯಾಗಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಮಾಜಿ ಸೈನಿಕರು ಅದ ಶಿವಮೂರ್ತಿ ಎಸ್. ಮತ್ತು ನಿವೃತ್ತ ಶಿಕ್ಷಕ ಮಂಜುನಾಥ ಅವರು ದ್ವಜಾರೋಹಣವನ್ನು ನೆರೆ... ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಮಂಗಳೂರು(reporter Karnataka.com):ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಮಾಡಲಾಯಿತು. ಮಾಜಿ ... ಎಂಸಿಸಿ ಬ್ಯಾಂಕ್ ಸುರತ್ಕಲ್ ಶಾಖೆಯ ಹೊಸ ಆವರಣದ ಉದ್ಘಾಟನೆ: ರಜತ ಮಹೋತ್ಸವ ಆಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕ್ ಲಿಮಿಟೆಡ್ನ ಸುರತ್ಕಲ್ ಶಾಖೆಯನ್ನು ಬ್ಯಾಂಕ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ ಶುಕ್ರವಾರ ಸುರತ್ಕಲ್ ನ ಸರ್ವಿಸ್ ರಸ್ತೆಯಲ್ಲಿರುವ ಲ್ಯಾಂಡ್ ಲಿಂಕ್ಸ್ ಪರ್ಲ್ ನೆಲ ಮಹಡಿಯಲ್ಲಿರುವ ಸಂಪೂರ್ಣ ಹವಾನಿಯಂತ್ರಿತ ಆವರಣಕ್ಕೆ ಸ್ಥಳಾಂತರಿಸಲಾಯಿತು... ಮಂಗಳೂರು: ಕಾರ್ಮಿಕ ವರ್ಗದ ಬೇಡಿಕೆಗಳ ಈಡೇರಿಕೆಗಾಗಿ ಸಿಐಟಿಯುನಿಂದ ಸಂಸದರ ಕಚೇರಿ ಚಲೋ ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು, ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ವಿವಿಧ ವಿಭಾಗದ ಕಾರ್ಮಿಕರಿಂದ ಇಂದು ನಗರದ ಕ್ಲಾಕ್ ಟವರ್ ಬಳಿಯಲ್ಲಿ... ಮಂಗಳೂರು ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಪರಿಗಣಿತ ವಿಶ್ವವಿದ್ಯಾನಿಲಯ ಸ್ಥಾನಮಾನ ಮಂಗಳೂರು(reporterkarnataka.com): ಮಂಗಳೂರಿನ ಪ್ರಸಿದ್ದ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯ ಪರಿಗಣಿತ ವಿಶ್ವವಿದ್ಯಾನಿಲಯ ಸ್ಥಾನಮಾನ ನೀಡಿದೆ. ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಅಧಿಸೂಚನೆ ಸಂಖ್ಯೆ 9-27/2017-0,3 (1) ಪ್ರಕಾರ ಮಂಗಳೂರಿನ ಸಂತ ಅಲೋಶಿಯಸ್ ... ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ ಮಂಗಳೂರು(reporterkarnataka.com):ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪ್ರೆಸ್ ಕ್ಲಬ್ ಗೌರವ ಪುರಸ್ಕಾರವನ್ನು ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಗೆ ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಪ್ರದಾನ ಮಾಡಲಾಯಿತು. ಪುರಸ್ಕಾರ ಸ್ವ... ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್... ಕಡಲನಗರಿ: ಜ.24ರಿಂದ 5 ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2; 160 ಮಳಿಗೆ, ಕಿಡ್ ಝೋನ್ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಜನವರಿ 24 ರಿಂದ 28ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ಜ. 24ರ ಸಂಜೆ 7 ಗಂಟೆಗೆ ಸೀಸನ್-2ಗೆ ಅಧಿಕೃತ ಚಾಲನೆ ದೊರೆಯಲಿದೆ. ಕಳೆದ ವರ್ಷದ ಮಂಗಳೂರಿನ "ಸ್ಟ್ರೀಟ್ ಫುಡ... ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆ ಮೇಲೆ ದಾಳಿ ಯತ್ನ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಮಂಗಳವಾರ ಪ್ರತ... « Previous Page 1 …128 129 130 131 132 … 314 Next Page » ಜಾಹೀರಾತು