ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ: ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 33/11 ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11 ಕೆವಿ ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ಫೆ. 9ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೆ.9ರ ಬೆಳಿಗ್ಗೆ 10ರಿಂದ ಸಂಜೆ 5ರ ವರೆ... 300 ಕೋಟಿ ವೆಚ್ಚದ ಕುಕ್ಕೆ ಸುಬ್ರಹ್ಮಣ್ಯ 3ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಕಡಬ(reporterkarnataka.com): ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ನ ಪ್ರಾಸ್ತಾವಿತ ಯೋಜನೆಯನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕ... ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ... ಚಳ್ಳಕೆರೆ: ಆಂಜನೇಯಸ್ವಾಮಿ ದೇವಸ್ಥಾನ ಅಮೃತ ಮಹೋತ್ಸವ; ಸಾಂಸ್ಕೃತಿಕ ಸಂಜೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಟಿ.ವಿ.ಮೊಬೈಲ್ ಹಾವಳಿಗೆ ಸಿಲುಕಿ ಗ್ರಾಮೀಣ ಕಲೆ, ಸಂಸ್ಕೃತಿಗಳು ವಿನಾಶದ ಅಂಚಿಗೆ ತಲುಪುತ್ತಿದ್ದು ಅವುಗಳ ಉಳಿವಿಗಾಗಿ ಇಂತಹ ವೇಧಿಕಗಳ ಮೂಲಕ ನಾಡಿನ ಕಲೆ, ಸಂಸ್ಕೃತಿಗಳಿಗೆ ಪ್ರೋತ್ಸಾಹ ನೀ... ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ಮಂಗಳೂರು(reporterkarnataka.com):ಸಿಂಗಲ್ ಡೋಸ್ ಸ್ಫುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಭಾರತದ ಪ್ರಧಾನ ಔಷಧ ನಿಯಂತ್ರಕ ಸ್ಫುಟ್ನಿಕ್ ಲೈಟ್ಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ... ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮ... ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು. ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ... ರಾಜ್ಯೋತ್ಸವ ಪ್ರಶಸ್ತಿಗೆ ಇನ್ನು ಅರ್ಜಿ ಹಾಕಬೇಡಿ; ನೀವು ಆರ್ಹರಾಗಿದ್ದರೆ, ಅದು ನಿಮ್ಮನ್ನೇ ಹುಡುಕಿ ಬರಲಿದೆ! ಮಂಗಳೂರು(reporterkarnataka.com): ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಹೇಳಿದ... ಜಪ್ಪಿನಮೊಗರು: ಪುನರುತ್ಥಾನಗೊಂಡ ಪುರಾತನ ಕಂರ್ಬಿಸ್ಥಾನ ಕೆರೆ ಉದ್ಘಾಟನೆ ಮಂಗಳೂರು(reporterkarnataka.com);ಜಪ್ಪಿನಮೊಗರಿನಲ್ಲಿರುವ ಪುರಾತನ ಕಂರ್ಬಿಸ್ಥಾನ ಕೆರೆಯ ಪುನರುತ್ಥಾನ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ವೇದವ್ಯಾಸ್ ಕಾಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ಹಂತದಲ್ಲಿ ಜಪ್ಪಿನಮೊಗರು ವಾರ್ಡಿನ ಕಾರ್ಯಕರ್ತರು ಕಂರ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 04.02.2022 *ಜಯಂತಿ, ಚಂದ್ರಶೇಖರ ಮತ್ತು ಮಕ್ಕಳು ‘ಭ್ರಮರಾಂಬಿಕೆ ನಿಲಯ’ ಏಳಿಂಜೆ ಶ್ರೀ ಲಕ್ಷ್ಮೀಜನಾರ್ದನ ಮಹಾಗಣಪತಿ ದೇವಸ್ಥಾನದಲ್ಲಿ. *ನಿಖಿತ, ಲಕ್ಷ್ಮೀಶ ಭಂಡಾರಿ, ಭಂಡಾರಿ ಸೊಲಿಟೈರ್, ಕದ್ರಿ - ಕದ್ರಿ ಮೈದಾನದಲ್ಲಿ. *ಜಯಂತ ಜೆ. ಕೋಟ್ಯಾನ್ ‘ಶ್ರೀನಿಧಿ’ ಪಂಪ್ವೆಲ್ - ಮರೋಳಿ ... « Previous Page 1 …129 130 131 132 133 … 203 Next Page » ಜಾಹೀರಾತು