ನಂಜನಗೂಡು: ಪ್ರಬುದ್ಧ ಭಾರತದಲ್ಲಿ ಸಂವಿಧಾನೋತ್ಸವ ಕಾರ್ಯಕ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕನಸಿನ ಪ್ರಬುದ್ಧ ಭಾರತದಲ್ಲಿ ಸಂವಿಧಾನೋತ್ಸವ ಎಂಬ ಕಾರ್ಯಕ್ರಮವನ್ನು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಛಲವಾದಿ ಮಹಾಸಭಾ, ಅಂಬೇಡ್ಕರ್ ಸಂಘ ... ಹೊಡೆಯದಿದ್ರೂ ಕೇಸು ಹಾಕ್ತೀರಿ, ಹಿಂದೂಗಳ ಮೇಲೆ ನಿಮ್ಮದೂ ನೈತಿಕ ಗೂಂಡಾಗಿರಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಸುರತ್ಕಲ್(reporterkarnataka.com):ಕಾಂಗ್ರೆಸ್ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಕೇಸು ಹಾಕಿಸುತ್ತಿದೆ. ಹಿಂದೂ ಯುವತಿಯ ಜತೆಗಿದ್ದವನನ್ನು ಕೇವಲ ವಿಚಾರಿಸಿದ ಮಾತ್ರಕ್ಕೆ ಕೇಸು ಹಾಕುದಾದ್ರೆ, ನಿಮ್ಮದೂ ಹಿಂದೂಗಳ ಮೇಲೆ ನೈತಿಕ ಪೊಲೀಸ್ ಗಿರಿಯೆ ಎಂದು ಕಾಂಗ್ರೆಸ್ ಆಡಳಿತವನ್ನು ಶಾಸಕ ಡಾ.ಭರತ್ ಶೆಟ... ಮಂಗಳೂರು: ಪತ್ರಕರ್ತರು ಮತ್ತು ಪೊಲೀಸ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ಮಂಗಳೂರು(reporterkarnataka.com): ನಗರದ ನೆಹರು ಮೈದಾನದಲ್ಲಿಂದು ನಡೆದ ಮಂಗಳೂರು ಪೊಲೀಸ್ ಮತ್ತು ಪತ್ರಕರ್ತರ ಸಂಘದ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ತಂಡ ಪ್ರಥಮ ಹಾಗೂ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ನೆಹರು ಮೈದಾನದಲ... ಶ್ರೀಮಂತ ಮನಸ್ಸಿನ ಧೀಮಂತ ವ್ಯಕ್ತಿತ್ವದ ಎಸ್. ಮಹಾಬಲೇಶ್ವರ ಭಟ್ ಅವರ 100ರ ನೆನಪು ಕಾರ್ಯಕ್ರಮದಲ್ಲಿ ನುಡಿ ನೆನಪು ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಹಾಗೂ ನರಿಂಗಾನ ಪರಿಸರದಲ್ಲಿ ನಡೆಯುತ್ತಿದ್ದ ಕೋಮು ಗಲಭೆಗಳನ್ನು ಪ್ರಾರಂಭದಲ್ಲಿಯೇ ಚಿವುಟಿ ಹಾಕಿ ಸೌಹಾರ್ದತೆ ಬೆಳೆಸಲು ಕಾರಣೀಕರ್ತರಾದವರು ಎಸ್.ಮಹಾಬಲೇಶ್ವರ ಭಟ್. ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸಿ ಎಸ್.ವಿ.ಘಾಟೆ,... ಮಂಗಳೂರಿನ ಕೊಟ್ಟಾರ ಚೌಕಿ ಸರ್ಕಲ್ ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಇಡಲಾಗುವುದು ಎಂದು ಎಂದು ಶಾಸಕ ಡಾ.... ನಟ, ನಿರ್ದೇಶಕ ಕಾಸರಗೋಡು ಚಿನ್ನಾ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ: ಜನವರಿಯಲ್ಲಿ ಪ್ರದಾನ ಕಾರ್ಕಳ(reporterkarnataka. com): ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ 'ಶಾರದಾ ಕೃಷ್ಣ' ಪ್ರಶಸ್ತಿಗೆ ಈ ಬಾರಿ ಕನ್ನಡದ ಶ್ರೇಷ್ಠ ಹಿರಿಯ ಕಲಾವಿದ, ನಿರ್ದೇಶಕ, ಸಂಘಟಕ , ಚಲನಚಿತ್ರ ನಟ ಕಾಸರಗೋಡು ಚಿನ್ನಾ ಅವರು ಆಯ್ಕ... ಬಂಟ್ವಾಳ: ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಅಭಿನಂದನಾ ಕಾರ್ಯಕ್ರಮ ಬಂಟ್ವಾಳ(reporterkarnataka.com):ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್, ಸಂಘಟನಾ ಹಿರಿಯರ ಸೂಚನ... ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ.!? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿನ ಕೆಲ ಹಾಸ್ಟೆಲ್ ಗಳಲ್ಲಿ ವಾಂತಿ ಬೇದಿ ಪ್ರಕರಣ ಕಂಡು ಬಂದಿದ್ದು, ಮಾಹಿತಿ ತೀರಾ ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಕೆಲ ವಿದ... ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterjarnataka.com): ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ... ಬೀಚ್ ಗಳ ಸ್ವಚ್ಛತೆ ಜತೆಗೆ ಸುರಕ್ಷತೆಗೆ ಸೂಕ್ತ ಕ್ರಮ: ಚಿತ್ರಾಪುರ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಿಸಿಪಿ ಸಿದ್ದಾರ್ಥ ಗೋಯಲ್ ಭರವಸೆ ಮಂಗಳೂರು(reporterkarnataka.com): ಬೀಚ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ಇಲ್ಲಿಗೆ ಆಗಮಿಸುವ ಜನರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮಾದಕ ದ್ರವ್ಯ ಸೇವನೆ, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ ವಹಿಸಲಾಗುವುದೆಂದು ಡಿಸಿಪಿ ಸಿದ್ಧಾರ್ಥ ಗೋಯಲ್ ಹೇಳ... « Previous Page 1 …131 132 133 134 135 … 307 Next Page » ಜಾಹೀರಾತು