‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024’ ಜೆರ್ಸಿ ಬಿಡುಗಡೆ ಮಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2024ರ ಜ.5,6 ಮತ್ತು 7ರಂದು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್... ಮೇಕೇರಿಯಲ್ಲಿ ರಕ್ತದಾನ ಶಿಬಿರ: 50ನೇ ಬಾರಿ ರಕ್ತದಾನ ಮಾಡಿದ ಪೊಲೀಸ್ ರಾಮಪ್ಪ ಅವರಿಗೆ ಸನ್ಮಾನ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಉತ್ತಮ ಆಡಳಿತ ದಿನದ ಪ್ರಯುಕ್ತ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಡಿಸೆಂಬರ್ 29ರಂದು ಆಯೋಜಿಸಲಾಗಿತ್ತು. ಮೇಕೇರಿಯ ಸರ್ಕಾರಿ ಹಿರಿಯ ... ಮುಂಬೈ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಗೆ ಸನ್ಮಾನ ಮುಂಬಯಿ (reporterkarnataka.com):ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಭಾಗಿತ್ವದಲ್ಲಿ ಮುಂಬೈಯ ಅಂದೇರಿಯ ಸ್ಯಾನಿಟರಿ ಪಾರ್ಕ್ ನ ಕ್ಲಬ್ ಹೌಸ್ನಲ್ಲಿ ನಡೆದ ಪತ್ರಕರ್ತರ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ... ಉಡುಪಿಯ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈಯರಿಂಗ್: ಗುಂಡೇಟು ತಗುಲಿ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಉಡುಪಿ(reporterkarnataka.com): ನಗರದ ಜಯಲಕ್ಷ್ಮೀ ಬಟ್ಟೆಮಳಿಗೆಯಲ್ಲಿ ಶನಿವಾರ ಪಿಸ್ತೂಲ್ ನಿಂದ ಅಚಾನಕ್ ಗುಂಡು ಹಾರಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಶನಿವಾರ ಬಟ್ಟೆ ಮಳಿಗೆಯಲ್ಲಿ ಅನಾಥ ಗನ್ ಪತ್ತೆಯಾಗಿದ್ದು, ಮಳಿಗೆ ಸಿಬ್ಬಂದಿಗಳು ಕುತೂಹಲದಿಂದ ಗನ್ ಪರಿಶೀಲಿಸುವಾಗ ಮಿಸ್ ಫೈರ್ ಆಗಿದೆ. ... ಬ್ಯಾಂಕ್ ಆಫ್ ಬರೋಡಾದಿಂದ ರಿಟೈಲ್ ಅವಧಿಯ ಠೇವಣಿಗಳ ಮೇಲಿನ ಬಡ್ಡಿ ದರಗಳ ಹೆಚ್ಚಳ ಮಂಗಳೂರು(reporterkarnataka.com): ಗ್ರಾಹಕರ ಮೌಲ್ಯವನ್ನು ಹೆಚ್ಚಿಸಲು ಮತ್ತು ಅದರ ಠೇವಣಿ ಬಂಡವಾಳವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಾರ್ಯತಂತ್ರದ ಕ್ರಮದಲ್ಲಿ, ಬ್ಯಾಂಕ್ ಆಫ್ ಬರೋಡಾವು NRO ಟರ್ಮ್ ಠೇವಣಿಗಳನ್ನು ಒಳಗೊಂಡಂತೆ ದೇಶೀಯ ಚಿಲ್ಲರೆ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಗಣನೀಯ ಮೇಲ... ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಪುನರ್ ನಿರ್ಮಾಣಗೊಳ್ಳುತ್ತಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19ರಿಂದ ರವರೆಗೆ 25 ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯ... ಇಂದಿನ ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಪತ್ರಕರ್ತ ಒಂದು ಸರಕಾಗುತ್ತಿದ್ದಾನೆ: ಸಾಹಿತಿ ಸ.ರಘುನಾಥ ಖೇದ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪತ್ರಕರ್ತ ಇಂದಿನ ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಒಂದು ಸರಕಾಗುತ್ತಿದ್ದಾನೆ. ಅದನ್ನು ತಪ್ಪಿಸಲು ಪ್ರಯತ್ನ ಮಾಡಿದರೆ ಮಾದರಿ ಪತ್ರಕರ್ತರಾಗಿ ಉಳಿಯಬಲ್ಲರು ಎಂದು ಸಾಹಿತಿ ಸ.ರಘುನಾಥ ಅಭಿಪ್ರಾಯಪಟ್ಟರು. ಕೋಲಾರ ಜಿಲ್... ಮಂಗಳೂರು: ಭಾರತ ಸೇವಾದಳ ದ.ಕ. ಜಿಲ್ಲಾ ಸಮಿತಿ ವತಿಯಿಂದ ಸೇವಾದಳದ ಶತಮಾನೋತ್ಸವ ಮಂಗಳೂರು(reporterkarnataka.com): ಭಾರತ ಸೇವಾ ದಳ ಜಿಲ್ಲಾ ಸಮಿತಿ ವತಿಯಿಂದ ಇಂದು ಸೇವಾದಳದ ಶತಮಾನೋತ್ಸವ ಅಂಗವಾಗಿ ಕಾರ್ಯಕ್ರಮ ನಗರದ ಪುರಭವನದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ನಡೆಯಿತು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋ... ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಅಂಬೇಡ್ಕರ್ ಚಿಂತನೆ ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ ಡಾ. ಬಿ.ಆರ್.ಅಂಬೇಡ್ಕರ್ ರವರ ಚಿಂತನೆ 2023ರ ಕಾರ್ಯಕ್ರಮ ಜರಗಿತು. ಡಾ. ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕು ಅಧ್... ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂ... « Previous Page 1 …133 134 135 136 137 … 314 Next Page » ಜಾಹೀರಾತು