ಎಸ್ ಸಿಐ ಮಂಗಳೂರು ಲೀಜನ್ ಮಾಸಿಕ ಸಭೆ: ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಮಾಸಿಕ ಸಭೆಯು ನಗರದ ಹೋಟೆಲ್ ಮಾಯಾ ಇಂಟರ್ ನ್ಯಾಶನಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೂವರು ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ 25 ವರ್ಷಗಳಿಂದ ಗಿಡ- ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿರುವ ... ಆರದಿರಲಿ ಬದುಕು ಆರಾಧನ ತಂಡ: ಜನವರಿ ತಿಂಗಳ ಸಹಾಯಧನ ಕುಂಜಾರಗಿರಿಯ ಸರಸ್ವತಿಗೆ ಹಸ್ತಾಂತರ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಜನವರಿ ತಿಂಗಳ ಸಹಾಯವನ್ನು ಅನಾರೋಗ್ಯದಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಕುಂಜಾರ ಗಿರಿಯ ಸರಸ್ವತಿ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಪದ್ಮಶ್ರೀ ಭಟ್ ನಿಡ್ಡೋಡಿ, ದ... ವಿದ್ಯುತ್ ವಲಯಕ್ಕೆ ದೂರದೃಷ್ಟಿಯ ಸ್ಪರ್ಶ: ಕೇಂದ್ರ ಬಜೆಟ್ ಕುರಿತು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅಭಿಮತ ಬೆಂಗಳೂರು(reporterkarnataka.com) : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದ್ದು ಇಂಧನ ಕ್ಷೇತ್ರಕ್ಕೆ ದೂರದೃಷ್ಟಿಯ ಸ್ಪರ್ಶ ನೀಡಿದ್ದಾರೆ ಎಂದು ಕನ್ನಡ ಸಂಸ್ಕ್ರತಿ ಮತ್ತು ಇಂಧನ ಸಚಿವ ವಿ. ಸ... ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ, ನಾಯಕತ್ವದ ಗುಣಗಳು ಜನ್ಮದತ್ತ: ಡಾ. ನಾಗರತ್ನ ಕೆ. ಎ . ಮಂಗಳೂರು(reporterkarnataka.com): ವಿದ್ಯಾರ್ಥಿನಿಯರಲ್ಲಿ ಸಮಯ ಪರಿಪಾಲನೆ ಹಾಗೂ ನಾಯಕತ್ವದ ಗುಣಗಳು ಜನ್ಮದತ್ತವಾಗಿ ಬಂದಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಹೇಳಿದರು. ಅವರು ನಗರದ ಬೆಸೆಂಟ್ ಮಹಿಳಾ ಪದವಿ ಕಾಲೇಜಿನಲ್ಲಿ ರಾಷ್... ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಸ್ಯಾನಿಟರಿ ಪ್ಯಾಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಮಂಗಳೂರು (Reporterkarnataka.com) ಗೀತಾ ಶೇಟ್ ಅವರ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಶಾಶ್ವತ ಯೋಜನೆಯ ಅಂಗವಾಗಿ ಸರಕಾರಿ ಶಾಲೆಗೆ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಲಾಲ್ಭಾಗ್ನಲ್ಲಿ ನಡೆಯಿತು. ಈ ಸಂದರ್ಭ ವೈದ್ಯರಾದ ಡಾ.ಅರ್ಚ... ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾ... ಕಾರ್ಪೆಂಟರ್ ಮಜೀದ್ ಸಾಬ್ ಕೂಡ್ಲಿಗಿ ನಿಧನ: ವಿವಿಧ ಸಮುದಾಯಗಳ ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕಾರ್ಪೆಂಟರ್ ಮಜೀದ್ ಸಾಬ್(52) ಜ30ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ,ಸಹ... ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು. ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದ... ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಸಹಾಯಕ ನಿರ್ದೇಶಕರಾಗಿ ಪೂರ್ಣಿಮಾ ಅಧಿಕಾರ ಸ್ವೀಕಾರ ಉಡುಪಿ(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಆಗಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪೂರ್ಣಿಮಾ ಅವರು ಪ್ರಸ್ತುತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಕಚೇರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿದ್ದಾರೆ. ಪೂರ್ಣಿಮಾ ಅವರು ಈ ಹಿಂದೆ ಬೆಂಗಳೂರು ಕನ್ನಡ ಮತ... ನಾಟೆಕಲ್ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾ... « Previous Page 1 …133 134 135 136 137 … 206 Next Page » ಜಾಹೀರಾತು