ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಭೆ: ಕಡಲ್ಕೊರೆತ, ಪ್ರಕೃತಿ ವಿಕೋಪ ಬಗ್ಗೆ ಎಚ್ಚರ ವಹಿಸಲು ಸೂಚನೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಚೇರಿಯ ಮಂಗಳಾ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುಂಬರುವ ಮಳೆಗಾಲದಲ್ಲಿ ನಡೆಯಬಹುದಾದ ಪ್ರಕೃತಿ ವಿಕ... ಮಂಗಳೂರಿನ ಮುಖ್ಯ ಸಂಚಾರ ನಿಯಮ ಪಾಲಕರಾಗಿ ಸ್ಕ್ವಾಡ್ರನ್ ಲೀಡರ್ ಪ್ರೊ. ಸುರೇಶ್ನಾಥ ನೇಮಕ ಮಂಗಳೂರು(reporterkarnataka.com): ಸ್ಕ್ವಾಡ್ರನ್ ಲೀಡರ್ ಪ್ರೊ.ಎಂಎಲ್, ಸುರೇಶ್ನಾಥ ಅವರನ್ನು ಮಂಗಳೂರಿನ ಮುಖ್ಯ ಸಂಚಾರ ನಿಯಮ ಪಾಲಕರನ್ನಾಗಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ನೇಮಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಸುಪರ್ದಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಸಂಚಾರ ನಿಯಮ ಪಾಲಕರ ಸಂಘಟನೆ... ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ದಂಪತಿ ಕೆಪಿಟಿ ಮತಗಟ್ಟೆಯಲ್ಲಿ ಹಕ್ಕು ಚಲಾವಣೆ ಮಂಗಳೂರು(reporterkarnataka.com):ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕದ್ರಿ ಕೆಪಿಟಿಯ ಮತಗಟ್ಟೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಮತ ಚಲಾಯಿಸಿದರು. ಪತ್ನಿ ಸಹಿತ ಸರತಿಸಾಲಿನಲ್ಲಿ ನಿಂತ ಡಾ. ಭರತ್ ಶೆಟ್ಟಿ ಅವರು ಕೆಪಿಟಿಯ ಬೂತ್ ಸಂ... ಎಂಸಿಸಿ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ: 111 ವರ್ಷಗಳ ಸಂಭ್ರಮದ ಸಾರ್ಥಕ ಸೇವೆ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಪ್ರಥಮ ಅರ್ಬಲ್ ಕೋ- ಆಪರೇಟಿವ್ ಬ್ಯಾಂಕ್ ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ ಸಂಸ್ಥಾಪಕರ ದಿನಾಚರಣೆಯನ್ನು ಮೇ 7ರಂದು ಬ್ಯಾಂಕ್ ನ ಆಡಳಿತ ಕಚೇರಿ ಆವರಣದಲ್ಲಿ 111 ವರ್ಷಗಳ ಸಮರ್ಪಿತ ಸೇವೆಯನ್ನು ಪೂರ್ಣಗೊಳಿಸುವುದರೊಂದಿಗೆ ಅರ್ಥಪೂರ್ಣ... ಮಂಗಳೂರು ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಕಂಕನಾಡಿ ಗರೋಡಿ ಕ್ಷೇತ್ರಕ್ಕೆ ಭೇಟಿ ಮಂಗಳೂರು(reporterkarnataka.com): ನಗರದ ಕಂಕನಾಡಿ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗರೋಡಿ ಶ್ರೀ ಬೈದರ್ಕಳ ಕ್ಷೇತ್ರದಲ್ಲಿ ಅವರು ಪ್ರಾರ್ಥನೆ ಸಲ... ಕಿನ್ನಿಗೋಳಿಯಲ್ಲಿ ಮೂಡುಬಿದರೆ ಎಎಪಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮತಯಾಚನೆ ಮೂಡುಬಿದರೆ(reporterkarnataka.com): ಮೂಡುಬಿದರೆ ಕ್ಷೇತ್ರ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಡಿ ಅವರು ಗುರುವಾರ ಕಿನ್ನಿಗೋಳಿಯ ಮಾರ್ಕೆಟ್ ಪ್ರದೇಶದಲ್ಲಿ ನಡೆದ ಮತಯಾಚನೆ ಮಾಡಿದರು. ... ಕಾಗವಾಡ ಶಾಸಕ ಶ್ರೀಮಂತ ಪಾಟೀಲರಿಂದ ಕನ್ನಡಕ್ಕೆ ಅವಮಾನ: ಮರಾಠಿಗರ ಓಲೈಕೆಗೆ ಮರಾಠಿ ಭಾಷೆಯಲ್ಲಿ ಮತಯಾಚನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@mail.com ಕಾಗವಾಡ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಉದ್ದಕ್ಕೂ ಪಕ್ಕದ ರಾಜ್ಯವಾದ ಮಹಾರಾಷ್ಟ್ರದ ಮರಾಠಿ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ನಾನು ಯಾವುದೇ ಕಾರಣಕ್ಕ... ಪಕ್ಕಲಡ್ಕ ಯುವಕ ಮಂಡಲ ರಾಜ್ಯಕ್ಕೆ ಮಾದರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ಕಳೆದ 70 ವರುಷಗಳಿಂದ ಜನಪರ ಸೇವೆ ಸಲ್ಲಿಸಿ ಜಿಲ್ಲೆಯ ಗಮನ ಸೆಳೆದಿರುವ ಪಕ್ಕಲಡ್ಕ ಯುವಕ ಮಂಡಲಕ್ಕೆ ಸಮನಾದ ಸಂಸ್ಥೆ ಇನ್ನೊಂದಿಲ್ಲ. ಆ ಕಾಲಕ್ಕೆ ರಾತ್ರಿ ಶಾಲೆಯ ಮೂಲಕ ಅನಕ್ಷರಸ್ಥರಿಗೆ ಅಕ್ಷರಾಭ್ಯಾಸ ನೀಡುವ ಮೂಲಕ ಪ್ರಾಂಭಿಸಿದ ಪಯಣ ಇಂದು ಊಹೆಗೂ ಅಸಾಧ್ಯವಾದ ಜನಪರ ಕೆ... ರಾಜ್ಯ ವಿಧಾನ ಸಭೆ ಚುನಾವಣೆ: ಸಿಐಟಿಯು ಕಾರ್ಮಿಕ ಪ್ರಣಾಳಿಕೆ ಬಿಡುಗಡೆ; ಕನಿಷ್ಠ ವೇತನ 36 ಸಾವಿರ ನಿಗದಿಗೆ ಹಕ್ಕೊತ್ತಾಯ ಮಂಗಳೂರು(reporterkarnataka.com): ಶಾಂತಿ ಸೌಹಾರ್ದ ಸಾಮರಸ್ಯದ ಕರ್ನಾಟಕಕ್ಕಾಗಿ, ದುಡಿಯುವ ಜನರ ಹಕ್ಕುಗಳು ಹಾಗೂ ಜೀವನೋಪಾಯದ ರಕ್ಷಣೆಗಾಗಿ, ಕಾರ್ಪೊರೇಟ್ ಪ್ರೇರಿತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಜ್ಯದ ಲಕ್ಷಾಂತರ ಕಾರ್ಮಿಕರ ಹಕ್ಕೊತ್ತಾಯಗಳನ್ನೊಳಗೊಂಡ ಕಾರ್ಮಿಕ ಪ್ರಣಾಳಿಕೆಯನ್ನು ಸಿಐಟಿಯು ದ.... ಪಕ್ಕಲಡ್ಕ ಯುವಕ ಮಂಡಲ ಅಮೃತ ಮಹೋತ್ಸವ: ಏ.29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ಮಂಗಳೂರು(reporterkarnataka.com): ಪಕ್ಕಲಡ್ಕ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ಏ 29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ನಡೆಯಲಿದೆ. ಬಜಾಲ್ ಸುತ್ತಮುತ್ತಲಿನ ಗ್ರಾಮದ ಅನಕ್ಷರಸ್ಥ ರೈತ, ಕೂಲಿ ಕಾರ್ಮಿಕರಿಗೆ ಅಕ್ಷರಭ್ಯಾಸ ನೀಡುವ ಒಂದು ಮಹತ್ತರವಾದ ಉದ್ದೇಶವನ್ನಿಟ್ಟುಕೊಂಡ ಬೆರಳೆಣಿಕೆಯ ತರುಣ... « Previous Page 1 …140 141 142 143 144 … 287 Next Page » ಜಾಹೀರಾತು