ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ತಕ್ಷಣ ತೆರವುಗೊಳಿಸಿ, ಇಲ್ಲವೆ ತೀವ್ರ ಪ್ರತಿಭಟನೆ ಎದುರಿಸಿ: ಹೋರಾಟ ಸಮಿತಿ ಎಚ್ಚರಿಕೆ ಸುರತ್ಕಲ್(reporterkarnataka.com): ಸುರತ್ಕಲ್ ನ ನಿರುಪಯುಕ್ತ ಟೋಲ್ ಗೇಟ್ ತಕ್ಷಣ ತೆರವುಗೊಳಿಸಿ, ಇಲ್ಲವೆ ತೀವ್ರ ಪ್ರತಿಭಟನೆ ಎದುರಿಸಿ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್ ನ ನಿರುಪಯೋಗಿ ಅವಶೇಷಗಳನ್ನು... ಕೊಲ್ನಾಡು: ವೈಜ್ಞಾನಿಕ ಹೈನುಗಾರಿಕೆ; ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಮಂಗಳೂರು(reporterkarnataka.com):ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇದರ ಆಶ್ರಯದಲ್ಲಿ ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ ಲಿಮಿಟೆಡ್, ಮುಲ್ಕಿ ಇವರ ಸಹಯೋಗದೊಂ... ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಥಮ ಬ್ಯಾಚ್ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಮೂಡುಬಿದಿರೆ(reporterkarnataka.com):ಸ್ಥಳೀಯ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ೧೯೯೬ ನೇ ಸಾಲಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿ ವಿದ್ಯಾರ್ಥಿನಿಯರ ಮತ್ತು ಅಂದಿನ ಎಲ್ಲಾ ಗುರುವೃಂದ ದವರ ಸಮ್ಮಿಲನ ಸಮಾರಂಭವು ಮಾತೃಸಂಸ್ಥೆ ಮೂಡುಬಿದಿರೆಯಲ್ಲಿ ನೆರವೇರಿತು. ಅಂದಿನ ಪ್ರಾಧ್ಯಾಪಕ ಇಂದಿನ ಕೇಂದ... ಕ್ರೆಡೈಯಿಂದ ಮಂಗಳೂರಿನಲ್ಲಿ ಮಾ.9 ಮತ್ತು 10ರಂದು ಎರಡು ದಿನಗಳ ಬೃಹತ್ ‘ರಿಯಾಲ್ಟಿ ಎಕ್ಸ್ ಪೋ’: ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯ ಮಂಗಳೂರು(reporterkarnataka.com): ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50ಕ್ಕೂ ಅಧಿಕ... ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಗೆ 78 ವರ್ಷದ ಹರ್ಷ ಪುತ್ತೂರು(reporterkarnataka.com): ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ... ಡಿಸೆಂಬರ್ 9; ಹೊನಲು ಬೆಳಕಿನ ಸಾಹಸಮಯ ಕಲ್ಲಡ್ಕ ಕ್ರೀಡೋತ್ಸವಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮನ: ಡಾ. ಪ್ರಭಾಕರ ಭಟ್ ಬಂಟ್ವಾಳ(reporterkarnataka.com): 3500ಕ್ಕೂ ಅಧಿಕ ಮಕ್ಕಳು ಭಾಗವಹಿಸುವ ಹೊನಲು ಬೆಳಕಿನ ಸಾಹಸಮಯ ದೃಶ್ಯಗಳೂ ಒಳಗೊಂಡಿರುವ ಕ್ರೀಡೋತ್ಸವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.9ರಂದು ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಕಲ್ಲಡ್ಕ ಶ್... ಪತನದಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ: ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದರೆ 110 ವರ್ಷಗಳ ಇತಿಹಾಸ ಹೊಂದಿರುವ ... ಬಂಟ್ವಾಳ ತಾಲೂಕು ಅಟೋರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಚೆಂಡ್ತಿಮಾರ್ ಮತ್ತೆ ಅವಿರೋಧ ಆಯ್ಕೆ ಬಂಟ್ಚಾಳ(reporterkarnataka.com): ಅಟೋರಿಕ್ಷಾ ಚಾಲಕ- ಮಾಲಕರ(ಬಿಎಂಎಸ್) ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ರಿಕ್ಷಾ ಚಾಲಕ- ಮಾಲಕರು ಸರ್ವಾನುಮತ... ಖಾನಾಪೂರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆಮೆಗತಿ: ಗ್ರಾಮಸ್ಥರ ಸ್ಥಿತಿ ಅಧೋಗತಿ ರಮೇಶ್ ದೇವದುರ್ಗ ರಾಯಚೂರು info.reporterkarnataka@gmail.com ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಜಲ ಜೀವನ್ ಮಿಷನ್ ಯೋಜನೆಯ... ಕುಂಜೂರು ಪಂಜ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ್ಮೀ ಪೂಜೆ: ಅನ್ನದಾನ ರೂವಾರಿ ಕಾವ್ಯಶ್ರೀ ಲೋಕೇಶ್ ಬಲ್ಯಾಯರಿಗೆ ಸನ್ಮಾನ ಪುತ್ತೂರು(reporterkarnataka.com): ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ವತಿಯಿಂದ ಪುತ್ತೂರು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯ ಅನ್ನಸಂತರ್ಪಣೆ ರೂವಾರಿಯಾದ ಕಾವ್ಯ ಶ್ರೀ ಲೋಕೇಶ್ ಬಲ್ಯಾಯ ಅವರನ್ನು ಸಮಿತಿ ವತಿಯಿಂದ ಸನ್ಮಾನ... « Previous Page 1 …145 146 147 148 149 … 322 Next Page » ಜಾಹೀರಾತು