ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಮಾಜಿ ಶಾಸಕ ಲೋಬೊ ಚಾಲನೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ನೋಂದಾಣಿ ಅಭಿಯಾನಕ್ಕೆ ಮಾಜಿ ಶಾಸಕ ಜೆ. ಆರ್. ಲೋಬೊ ಚಾಲನೆ ನೀಡಿದರು. ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಉಚಿತ, ಮನೆಯ ಯಜಮಾನಿಗೆ ರೂ.2,000 ಮತ್ತು ಬಿಪಿಎಲ್ ಕಾರ್ಡ್ ಗೆ 10 ಕೆಜಿ ಅಕ್ಕಿ... ಮಂಗಳೂರು ಅಭಿವೃದ್ಧಿಗೆ ಕೇಂದ್ರ- ರಾಜ್ಯದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ನಗರದ ಕಂಕನಾಡಿ ವಾರ್ಡಿನ ನೆಕ್ಕರೆಮಾರ್ ಪರಿಸರದಲ್ಲಿ 1.... 1.34 ಕೋಟಿ ವೆಚ್ಚದಲ್ಲಿ ಕೃಷ್ಣಾಪುರ ವಾರ್ಡ್ 4ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.34 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ ವಾರ್ಡ್ ನಾಲ್ಕರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ... ಕಾಂಗ್ರೆಸ್ ಗ್ಯಾರಂಟಿ ನೋಂದಣಿಗೆ ವಿಶೇಷ ಅಭಿಯಾನ: ಮೊದಲ ದಿನವೇ ಅಡ್ಯಾರ್ ಗ್ರಾಪಂ ವ್ಯಾಪ್ತಿಯಲ್ಲಿ ಬಾರಿ ಜನಸ್ಪಂದನೆ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಇಂದು ಆರಂಭವಾದ ಗ್ರಾಮ ಭೇಟಿ, ಕಾಂಗ್ರೆಸ್ ಗ್ಯಾರಂಟಿ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಜನರಿಂದ ಬಾರಿ ಸ್ಪಂದನೆ ವ್ಯಕ್ತವಾಗಿದೆ. ಸಹಸ್... 150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ಕಂಕನಾಡಿ ಗರಡಿ ಕ್ಷೇ... 1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ. ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 6ನೇ ವಿಭಾಗದ ರಸ್... ನಾಗಮಂಗಲ: ಬೀದಿ ಬದಿ ವ್ಯಾಪಾರಸ್ಥರಿಗೆ ಚೆಲುವರಾಯಸ್ವಾಮಿ 250ಕ್ಕೂ ಹೆಚ್ಚು ಛತ್ರಿ ವಿತರಣೆ ನಾಗಮಂಗಲ(reporterkarnataka.com): ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಛತ್ರಿ ವಿತರಿಸಿದರು. ಅವರು ಪಟ್ಟಣದ ಕೆ ಎಸ್ ಟಿ ರಸ್ತೆ ಹಳೆ ಮಾರ್ಕೆಟ್ ಬಸ್ ಸ್ಟಾಂಡ್ ಮುಂತಾದ ಕಡೆಗಳಲ್ಲಿ ವ್ಯಾಪಾರ ಮಾಡುತ್ತಿರುವಂತಹ ಸುಮಾರು 250ಕ್ಕ... ರಾಜ್ಯದಲ್ಲಿ ಮಹಿಳೆಯ ಮೇಲೆ 1400ಕ್ಕೂ ಹೆಚ್ಚು ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು: ರಾಜ್ಯ ಮಹಿಳಾ ಆಯೋಗ ಕಳವಳ ಮಂಗಳೂರು(reporter Karnataka.com): ರಾಜ್ಯ ಮಹಿಳಾ ಆಯೋಗವು ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ದೂರು ದಾಖಲಾದ ಕೆಲವೇ ದಿನದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಪ್ರಮೀಳಾ ಆರ್. ನಾಯ್ಡು ಹೇಳಿದರು. ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್ ... ಮಾರ್ಚ್ 17: ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ; ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ ಉಳ್ಳಾಲ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್... ಕ್ರೀಡಾ ವರದಿಗಾರಿಕೆ: ಜಗದೀಶ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಡು ನುಡಿ ಸಾಹಿತ್ಯ ಸಮ್ಮೇಳನದಲ್ಲಿ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ... « Previous Page 1 …147 148 149 150 151 … 286 Next Page » ಜಾಹೀರಾತು