Mangaluru | ಬಜಿಲಕೇರಿ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋ ಪೂಜೆ ಮಂಗಳೂರು(reporterkarnataka.com); ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಗುರುರಾಜ್ ಭಟ್ ಅವರ ಮಾಲೀಕತ್ವದ ಗೋ - ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆ ಆಚರಿಸಲಾಯಿತು. ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮ... ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ದೀಪಾವಳಿ ಪರ್ವದ ಐಸಿರ’ ಕಾರ್ಯಕ್ರಮ ಮಂಗಳೂರು:(reporterkarnataka.com):ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದೀಪಾವಳಿ ಪರ್ಬದ ಐಸಿರ, ಪಾತೆರಕತೆ, ಕಬಿಗೋಷ್ಠಿ, ನೃತ್ಯ ಸಂಭ್ರಮ, ಪದರಂಗಿತ ಕಾರ್ಯಕ್ರಮ ಬಲ್ಮಠ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು. ... Mangaluru | ಕುಲಶೇಖರ ಪರಿಸರದಲ್ಲಿ ಸಿಡಿಲಿಗೆ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ: 10 ಲಕ್ಷಕ್ಕೂ ಹೆಚ್ಚು ನಷ್ಟ; ಐವನ್ ಭೇಟಿ ಮಂಗಳೂರು(reporterkarnataka.com): ನಗರದ ಕುಲಶೇಖರ ಪರಿಸರದಲ್ಲಿ ಶನಿವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು, ಸುಮಾರು 10 ಮನೆಗಳಿಗೆ ಹಾನಿಯಾಗಿವೆ. ವಿದ್ಯುತ್ ಸಂಪರ್ಕ ಕಳೆದುಕೊಂಡು ವಿದ್ಯುತ್ ಮೀಟರ್ ಎಲ್ಲ ಸುಟ್ಟು ಹೋಗಿ 10 ಲಕ್ಷಕ್ಕೂ ನಷ್ಟ ಉಂಟಾಗಿದ್ದು ಸ್ಥಳಕ್ಕೆ ವಿಧಾನ ಪರಿಷತ್... Mangaluru | ಕೊಂಕಣಿ ಕಾದಂಬರಿ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ವಿನ್ಸೆಂಟ್ ಪಿಂಟೊ ಅವರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಡೆಸಿದ ಕೊಂಕಣಿ ಕಾದಂಬರಿ ಸ್ಪರ್ಧೆಯಲ್ಲಿ ವಿನ್ಸೆಂಟ್ ಪಿಂಟೊ ಅವರ ಕುದ್ರ್ಯಾಚೊ ರಾಕ್ವಲಿ ಕಾದಂಬರಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯ... ತುಳುನಾಡಿನಲ್ಲಿ ಬೆಳಕಿನ ಹಬ್ಬ ದೀಪಾವಳಿ ವೈಭವ; ನರಕಚತುರ್ದಶಿ, ಬಲಿಪಾಡ್ಯ, ಗೋಪೂಜೆಯ ಸಂಭ್ರಮ ವಾಣಿ ರಘುನಾಥ್ ಕಣ್ವತೀರ್ಥ ಮಂಗಳೂರು info.reporterkarnataka@gmail.com ದೀಪಾವಳಿ ಪ್ರಸಿದ್ಧ ಬೆಳಕಿನ ಹಬ್ಬ. ದೀಪಗಳ ಪರಂಪರೆಯನ್ನು ಹೊಂದಿರುವ ಲಕ್ಷ ದೀಪೋತ್ಸವ ನಾಲ್ಕೈದು ದಿನಗಳೂ ದೇಶಾದ್ಯಂತ ಆಚರಿಸುತ್ತಾರೆ. ಮಹಾವಿಷ್ಣುವಿನ ನರಕಾಸುರ ವಧೆ ಮತ್ತು ಬಲೀಂದ್ರ ವಿಜಯಗಳ ಪೂಜೆ, ಮಹಾಲಕ್ಷ್ಮಿಯ ... 53ನೇ ಬಜಾಲ್ ವಾರ್ಡ್: 1 ಕೋಟಿ ವೆಚ್ಚದ 15ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯ... ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್ ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದ... ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಭಾರೀ ಸ್ಪಂದನೆ: ಚಿನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ. 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನ... ಕುಳಾಯಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆ ಉದ್ಘಾಟನೆ; ಗುದ್ದಲಿ ಪೂಜೆ ಸುರತ್ಕಲ್ (reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕುಳಾಯಿ 9ನೇ ವಾರ್ಡಿನ ವಿಷ್ಣುಮೂರ್ತಿ ದೇವಸ್ಥಾನದ ಬಳಿ ರಸ್ತೆ ಕಾಂಕ್ರೀಟಿಕರಣ, ಇಂಟರ್ ಲಾಕ್ ಅಳವಡಿಕೆಯ ಉದ್ಘಾಟನೆ ಮತ್ತು ಗುದ್ದಲಿ ಪೂಜೆಯನ್ನು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು. ... ದಸರಾ ಸಮಯದ ಲಕ್ಕಿ ಡ್ರಾ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ನಿಂದ 250 ಗ್ರಾಂ ಬೆಳ್ಳಿ ಗೆದ್ದ ಅದೃಷ್ಟವಂತೆ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಲಕ್ಕಿ ಸಂಖ್ಯೆ (2272672) ಶ್ರೀಮತಿ ಕಮಲಾ ಅವರು ಪುತ್ತೂರು ಮುಕ್ರಂಪಾಡಿ ಮೂಲದವರು 250 ಗ್ರಾಂ ಬೆಳ್ಳಿ ಗೆದ್ದು ಅದೃಷ್ಟವಂತರಾಗಿದ್ದಾರೆ. ಸದಾ ... « Previous Page 1 …13 14 15 16 17 … 314 Next Page » ಜಾಹೀರಾತು