Mangaluru | ದೇರಳಕಟ್ಟೆ ‘ಕಣಚೂರು ಕ್ಲಾಕ್ ಟವರ್ ವೃತ್ತ’ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರುಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿದರು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು... ಕರೆದರೆ ಮಾತ್ರ ದೆಹಲಿಗೆ ಹೋಗುವೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ. ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರ... ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮನ: ವಿಮಾನ ನಿಲ್ದಾಣದಲ್ಲಿ ಗೌರವ ರಕ್ಷೆ ಸ್ವೀಕಾರ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿ... ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಮನವಿ ಬೆಂಗಳೂರು(reporterkarnataka.com): ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರಿಗೆ ಲಿಖಿತ ಮನವಿ ಪತ್ರವನ್ನು ಕುಲ... ಕಡಲನಗರಿಯಲ್ಲಿ ಡ್ರಗ್ಸ್ ಮಾರಾಟ ಯತ್ನ: ತುಮಕೂರಿನ ಇಬ್ಬರು ನಿವಾಸಿಗಳ ಬಂಧನ; ಎಂಡಿಎಂ, ಗಾಂಜಾ ವಶ ಮಂಗಳೂರು(reporterkarnataka.com):ಕಾವೂರು ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಫಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಂ ಮಾರಾಟ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತುಮಕೂರು ಪಿ.ಹೆಚ್. ಕಾಲೋನಿಯ 13 ನೇ ಕ್ರಾಸ್ ನ ನಿಮ್ರಾ ಮಸೀ... ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಂಗಳೂರಿಗೆ: ಸರ್ವಮತ ಸಮ್ಮೇಳನ ಶತಮಾನೋತ್ಸವದಲ್ಲಿ ಭಾಗಿ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗ... ಅಕ್ರಮ ಗೋ ಸಾಗಾಟ ವೇಳೆ ಕೆಟ್ಟು ಹೋದ ವಾಹನ: ಜಾನುವಾರುಗಳ ರಕ್ಷಣೆ; ಇಬ್ಬರು ಆರೋಪಿಗಳ ಬಂಧನ ಪುತ್ತೂರು(reporterkarnataka.com): ಕದ್ದ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ರಸ್ತೆ ಮಧ್ಯೆ ಕೆಟ್ಟು ಹೋಗಿರುವುದರಿಂದ ಜಾನುವಾರುಗಳು ಬಚಾವ್ ಆಗಿರುವ ಘಟನೆ ಪುತ್ತೂರು ಸಮೀಪದ ನರಿಮೊಗರು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ವಾಹನ ವಶಪಡಿಸಿಕೊಳ್ಳಲಾಗಿದೆ. ... ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳ: ಗ್ರಾಹಕರ ಉತ್ತಮ ಸ್ಪಂದನೆ; ಡಿ.10ರ ವರೆಗೆ ವಿಸ್ತರಣೆ *ಪ್ರತೀ ಆಭರಣ ಖರೀದಿಗೆ ₹ 250 ಕಡಿತ* ನಿಮ್ಮ ಹಳೆಯ ಆಭರಣಗಳನ್ನು ,916 ಆಭರಣಗಳೊಂದಿಗೆ ಬದಲಾಯಿಸಿಕೊಳ್ಳಲು ಅವಕಾಶ ಸುಳ್ಯ(reporterkarnataka.com): ಸುಳ್ಯದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ "ಗೋಲ್ಡ... Puttur | ಮುಳಿಯ ಗೋಲ್ಡ್ & ಡೈಮಂಡ್ಸ್ ನಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಪುತ್ತೂರು(reporterkarnataka.com): ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮತ... ಡಿಜಿಟಲ್ ವಂಚನೆ ತಡೆಗೆ ಸುಧಾರಿತ ಎಐ ಬಳಕೆ: ಭಾರ್ತಿ ಏರ್ಟೆಲ್ ಚೇರ್ಮನ್ ಗೋಪಾಲ್ ವಿಠ್ಠಲ್ ಮಂಗಳೂರು(reporterkarnataka.com): ಸುಧಾರಿತ ಎಐ ಬಳಸಿ, ಸ್ಪ್ಯಾಮ್ ಕರೆಗಳು ಮತ್ತು ಸಂದೇಶಗಳಿಗಾಗಿ ತಕ್ಷಣ ಎಚ್ಚರಿಕೆಗಳನ್ನು ನೀಡುವಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ ಎಂದು ಭಾರ್ತಿ ಏರ್ಟೆಲ್ ಚೇರ್ಮನ್ ಮತ್ತು ಎಂಡಿ ಗೋಪಾಲ್ ವಿಠ್ಠಲ್ ಹೇಳಿದ್ದಾರೆ. ಡಿಜಿಟಲ್ ವಂಚನೆಗಳು ಮತ್ತು ಮೋಸಗಳು ಹೆಚ್ಚುತ್ತಿ... « Previous Page 1 …13 14 15 16 17 … 321 Next Page » ಜಾಹೀರಾತು