ಕಾಂಗ್ರೆಸ್ ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ: ಬಿಪಿನಚಂದ್ರ ಪಾಲ್ ನಕ್ರೆ ಉಡುಪಿ(reporterkarnataka.com): ಕಾಶ್ಮೀರವಾಗಲಿ, ಪ್ಯಾಲೆಸ್ತೈನ್ ಆಗಲಿ ಅಥವಾ ಅಫಘಾನಿಸ್ತಾನವೇ ಆಗಲಿ ಕಾಂಗ್ರೆಸ್ ಯಾವತ್ತೂ ಮಾನವ ಹಕ್ಕು,ಸ್ವಾಯತ್ತತೆ ಮತ್ತು ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ. ಕಾರ್ಕಳ ಶ... ಕಾರ್ಕಳದ ಕಡಾರಿನಲ್ಲಿ ಅಗ್ನಿ ಅನಾಹುತ: 4 ಟನ್ ಕೊಬ್ಬರಿ ಭಸ್ಮ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ 4 ಟನ್ ಕೊಬ್ಬರಿ ಬೆಂಕಿಗಾಹುತಿಯಾಗಿದೆ. ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ಪಡೆದ ... ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ: ಬೆಸೆಂಟ್ ಪ್ರಿನ್ಸಿಪಾಲ್ ಡಾ. ಪ್ರವೀಣ್ ಕುಮಾರ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ, ಕನ್ನಡ ವಿಭಾಗ ಬೆಸೆಂಟ್ ಮಹಿಳಾ ಕಾಲೇಜು ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ ಕಾರ್ಯಕ್ರಮವವು ಬೆಸೆಂಟ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ... ಉಪ್ಪಿನಂಗಡಿ: ಬೀಡಿ ಕಂಪನಿ ಮಾಲೀಕರ ಮನೆಗೆ ಐಟಿ ದಾಳಿ; ಕಡತಗಳ ಪರಿಶೀಲನೆ ಉಪ್ಪಿನಂಗಡಿ(reporterkarnataka.com): ಇಲ್ಲಿಗೆ ಸಮೀಪದ ಪೆರ್ನೆಯ ಬೀಡಿ ಕಂಪನಿ ಮಾಲೀಕರೊಬ್ಬರ ಮನೆಗೆ ಆದಾಯ ತೆರಿಗೆ ದಾಳಿ ನಡೆಸಿದೆ. ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕರ ಮನೆಗೆ ಈ ದಾಳಿ ನಡೆಸಲಾಗಿದೆ. ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆಗೆ ಐಟಿ ಅಧಿಕಾರಿಗಳು ದಾ... ಶೌರ್ಯ ಜಾಗರಣಾ ರಥಯಾತ್ರೆ: ಬಂಟ್ವಾಳದಲ್ಲಿ ಬೃಹತ್ ಜಾಗೃತ ಹಿಂದೂ ಸಮಾಜೋತ್ಸವ ಬಂಟ್ವಾಳ(reporterkarnataka.com): ಭಾರತ ಟಿಪ್ಪುಸುಲ್ತಾನ್, ಔರಂಗಜೇಬ್ ರಂತಹ ಲೂಟಿಕೋರರ ಭೂಮಿಯಲ್ಲ,ಇದು ಶ್ರೀರಾಮ, ಶಿವಾಜಿ ಮಹಾರಾಜರಂತ ಮಹಾಪುರುಷರು ಜನ್ಮತಾಳಿದ ಭೂಮಿ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು. ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ಸಂಭ್ರಮದಲ್... ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಪೊಲೀಸ್ ಕಮಿಷನರ್ ನೇತೃತ್ವದ ತಂಡ ಪ್ರಥಮ, ಎಸ್ಪಿ ತಂಡ ದ್ವಿತೀಯ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಭಾನುವಾರ ನಡೆದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಮತ್ತು ದ.ಕ. ಜಿಲ್ಲಾ ಎಸ್ಪಿ ನೇತೃತ್ವದ ತಂಡದ ನಡುವೆ ನಡೆದು ಪೊಲೀಸ್ ಆಯುಕ್ತರ ನೇತೃತ... ಸುರತ್ಕಲ್: ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಸಾಮೂಹಿಕ ವಲಸೆ; ಇನಾಯತ್ ಅಲಿ ನೇತೃತ್ವದಲ್ಲಿ ಸೇರ್ಪಡೆ ಸುರತ್ಕಲ್(reporterkarnataka.com): ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಜೆಡಿ... ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ ನಿಧನ: 4 ದಶಕಗಳ ಕಲಾ ಸೇವೆಗೆ ಮಂಗಳ ಕಾರವಾರ(reporterkarnataka.com): ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು. ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗ... 9ರಿಂದ 6 ದಿನಗಳ ಕಾಲ ದ.ಕ. ಜಿಲ್ಲೆಯಾದ್ಯಂತ ಪರಿಣಾಮಕಾರಿ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಾರಂಭ ಮಂಗಳೂರು(reporterkarnataka.com): ಪರಿಣಾಮಕಾರಿ ಇಂದ್ರಧನುಷ್ ಕಾರ್ಯಕ್ರಮವು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿದ್ದು, ಅಗತ್ಯವಿರುವ ರೋಗನಿರೋಧಕ ಲಸಿಕೆಯಿಂದ ಭಾಗಶಃ ಪೂರ್ಣ ಪ್ರಮಾಣದಲ್ಲಿ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಪೂರ್ಣ ಪ್ರಮ... ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ: ಸುಮಾರು 7 ಕೋಟಿ ವೆಚ್ಚದ ಯೋಜನೆ ಬಂಟ್ವಾಳ(reporterkarnataka.com): ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭರದಿಂದ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮ... « Previous Page 1 …148 149 150 151 152 … 314 Next Page » ಜಾಹೀರಾತು