ಆರದಿರಲಿ ಬದುಕು ಆರಾಧನಾ ಸಂಸ್ಥೆ: ಜನವರಿ ತಿಂಗಳ ಸಹಾಯಧನ ಕಲ್ಲಮುಂಡ್ಕೂರು ಶ್ರೀಧರ್ ಗೆ ಹಸ್ತಾಂತರ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ಸಂಸ್ಥೆ ಯ ಜನವರಿ ತಿಂಗಳ ಸಹಾಯ ಹಸ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಅವರಿಗೆ ಹಸ್ತಾಂತರಿಸಲಾಯಿತು. ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗುರುಬೆಟ್ಟು ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಕ... ಕದ್ರಿ ಶ್ರೀ ಕಾಲಭೈರವ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಂಪನ್ನ: ವಿವಿಧ ವರ್ಣದ ಶಿವಲಿಂಗ ಪ್ರತಿಷ್ಢಾಪನೆ ಮಂಗಳೂರು(reporterkarnataka.com): ರಾಜರಾಜೇಶ್ವರ ತಪೋನಿಧಿ ಶ್ರೀ 1008_ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದವಿದ್ವಾನ್ ದೇರೆಬೈಲು ವಿಠಲ್ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದಿರೆಯ ಪಟ್ಟದ ಸಿದ್ಧ ಪೀಠದೊಡೆಯ ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ... ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು. ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, "ಕ್... ಕ್ರೀಡಾಪಟುಗಳು ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಮುನ್ನುಗ್ಗಿದರೆ ಮಾತ್ರ ಸಾಧನೆ ಸಾಧ್ಯ: ವಿಜಯ ರಾಮೇಗೌಡ ಮನು ಮಾಕವಳ್ಳಿ ಕೆ.ಆರ್. ಪೇಟೆ ಮಂಡ್ಯ info.reporterkarnataka@gmail.com ಕ್ರೀಡಾಪಟುಗಳು ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಇದ್ದರೆ ಮಾತ್ರ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಗೈಯಲು ಸಾಧ್ಯ,ಎಂದು ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ವಿಜಯ ರಾಮೇಗೌಡ ಹೇಳಿದರು. ಕೆ ಆರ್ ಪೇಟೆ ತಾಲೂಕಿನ ಹೊಸಹೊಳ... ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರಮುಖರ ಸಭೆ ಸುರತ್ಕಲ್ (reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 11 ರಂದು ಸಂಜೆ 5 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣದಿಂದ ಮರವೂರುವರೆಗೆ ರೋಡ್ ಶೋ ನಡೆಸಲಿದ್ದು, ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಕಾವೂರು ಕಚೇರಿಯಲ್ಲಿ ಸಭೆ ನಡೆಯಿತು. ಪಕ್ಷದ ... ಕರಾವಳಿ ಪ್ರಜಾಧ್ವನಿ ಯಶಸ್ವಿಗೆ ಸಂಯೋಜಕರ ನೇಮಕ: ಶಾಸಕ ಡಾ. ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ಪ್ರಜಾಧ್ವನಿಯ ಯಶಸ್ವಿಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ (ಜ.5) ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯಾತ್ರೆಯ ಸಂಘಟನೆಗೆ ಮಾಜಿ ಸಚಿವ ಅಭಯಚಂದ್ರ ಜೈನ್ ಅವರನ್ನು ಜಿಲ್ಲಾ ಸಂಯೋಜಕರಾಗಿ ಹಾಗೂ ಕೆ... ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ. ಕಳೆದ ಮಂಗಳವಾರ ಮುಲ್ಕಿ ಸಮ... ಮಂಗಳೂರು: 46ನೇ ಕಂಟೋನ್ಮೆಂಟ್ ವಾರ್ಡಿನ ರಾಜ ಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ಮಂಗಳೂರು(reporterkarnataka.com): ಪಾಲಿಕೆಯ 46ನೇ ಕಂಟೋನ್ಮೆಂಟ್ ವಾರ್ಡಿನ ವೈದ್ಯನಾಥ ನಗರದ ರಾಜ ಕಾಲುವೆಗೆ ಸುಭದ್ರ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದರು. ಕುಸಿದಿರುವ ತಡೆಗೋಡೆಯ ಮರು ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಯೋಜನ... ಕಾಂಗ್ರೆಸ್ ನ ಪ್ರಣಾಳಿಕೆ ಮತ್ತು ಸಾಧನೆ ಆಧಾರದಲ್ಲಿ ಮತ ಯಾಚಿಸಿ: ಮಾಜಿ ಸಚಿವ ಆರ್. ವಿ. ದೇಶಪಾಂಡೆ ಮಂಗಳೂರು(reporterkarnataka.com): ಜಾತಿ, ಧರ್ಮ, ಭಾಷೆಯನ್ನು ವಿಭಜಿಸಿ ಮತ ಕೇಳದೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮತ್ತು ಸಾಧನೆ ಮೇಲೆ ಜನರ ಬಳಿ ಮತ ಯಾಚಿಸಬೇಕು. ಕಾಂಗ್ರೆಸ್ ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಾಣುತ್ತದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ನಗರದ ಮಲ್ಲಿಕಟ್ಟೆಯ ಕಾಂಗ... ಬಂಟ್ವಾಳ: 78 ಮಂದಿ ವಿಶೇಷಚೇತನರಿಗೆ 15.52 ಲಕ್ಷ ರೂ. ಮೌಲ್ಯದ ವಿವಿಧ ಸವಲತ್ತು ಶಾಸಕ ರಾಜೇಶ್ ನಾಯ್ಕ್ ವಿತರಣೆ ಬಂಟ್ವಾಳ(reporterkarnataka.com): ಸುಮಾರು 15.52 ಲಕ್ಷ ರೂ ಮೌಲ್ಯದ ವಿವಿಧ ಸವಲತ್ತುಗಳನ್ನು 78 ವಿಶೇಷಚೇತನ ಫಲಾನುಭವಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿತರಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಶಾಸಕರು ವ... « Previous Page 1 …152 153 154 155 156 … 286 Next Page » ಜಾಹೀರಾತು