Kuppepadavu | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ: ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ ಮಂಗಳೂರು(reporterkarnataka.com): ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ 7 ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ "ನಿವೇಶನ ರಹಿತರ ಹೋರಾಟ ಸಮಿ... ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ. ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭ... Gold & Diamond | ಪುತ್ತೂರು: ನವೀಕೃತ, ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ನಾಳೆ ಉದ್ಘಾಟನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಪುತ್ತೂರು(reporterkarnataka.com): ಸುಮಾರು 80 ವರ್ಷಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ನವೀಕೃತ ವಿಸ್ತೃತ ಶೋರೂಂ 'ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್' ಎಂಬ ಹೊಸ ಹೆಸರಿನೊಂದಿಗೆ ಏ.20ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ... ಅಡ್ಯಾರು: ವೀರಾಂಜನೇಯ ಸ್ವಾಮಿ ದೇಗುಲದ ಶ್ರೀ ವೀರಾಂಜನೇಯ ಸ್ವಾಮಿ ನೂತನ ವಿಗ್ರಹ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಾರೋಪ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಶ್ರೀ ವೀರಾಂಜನೇಯ ಸ್ವಾಮಿಯ ನೂತನ ವಿಗ್ರಹ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಮಾರೋಪ ಸಮಾರಂಭ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಭಾಗವಹ... Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕ ಶಾಲೆ ಉದ್ಘಾಟನೆ: ಗ್ರಾಹಕರಿಗೆ ಭೋಜನ ಹಾಗೂ ಉಪಹಾರ ಪುತ್ತೂರು(reporterkarnataka.com): ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನ ಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉ... Kasaragod | ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟ: ಉಪ್ಪಳ ಮತ್ತು ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ ಕಾಸರಗೋಡು(reporterkarnataka.com): ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟ... Mangaluru | ಐಶಾರಾಮಿ ಹಾಗೂ ಆಧುನಿಕ ಸೌಕರ್ಯ ಹೊಂದಿದ ರೋಹನ್ ಇಥೋಸ್ ಏಪ್ರಿಲ್ 19ರಂದು ಭೂಮಿ ಪೂಜೆ ಮಂಗಳೂರು(reporterkarnataka.com): ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ನ ಭೂಮಿ ಪೂಜೆ ಏಪ್ರಿಲ್ 19ರಂದು ನಗರದ ಕಂಕನಾಡಿಯ ... ಕುತ್ಲೂರು ಸರಕಾರಿ ಶಾಲೆ ಮಕ್ಕಳಿಂದ ಜಿಲ್ಲಾಧಿಕಾರಿ ಭೇಟಿ: ಡಿಸಿಗೆ ತಾವೇ ಬೆಳೆಸಿದ ತರಕಾರಿ ಕೊಡುಗೆ ನೀಡಿದ ಪುಟಾಣಿಗಳು! ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿ... Mangaluru | ಸೋನಿಯಾ, ರಾಹುಲ್ ವಿರುದ್ದ ದೋಷಾರೋಪ ಪಟ್ಟಿ: ಕಾಂಗ್ರೆಸ್ ನಿಂದ ಮಂಗಳೂರು ಇಡಿ ಕಚೇರಿಗೆ ಮುತ್ತಿಗೆ ಯತ್ನ ಮಂಗಳೂರು(reporterkarnataka.com):ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತಿತರ ನಾಯಕರ ವಿರುದ್ಧ ಇಡಿ ಸುಳ್ಳು ಆರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ... ಮಾಣಿ ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ; ಶಿಸ್ತು,ಶ್ರದ್ಧೆ ಕಲಿಕೆಗೆ ಪೂರಕ: ಹಾರಕೆರೆ ನಾರಾಯಣ ಭಟ್ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ವಿದ್ಯಾರ್ಥಿಗಳು ಶಿಸ್ತು ರೂಢಿಸಿಕೊಂಡು ಶ್ರದ್ಧೆಯಿಂದ ಕಲಿಯಬೇಕು. ವೇದ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ಆಡಳಿತ ಸಮಿತಿ ಅಧ್ಯಕ್ಷ ಹಾರಕೆರ... « Previous Page 1 …14 15 16 17 18 … 282 Next Page » ಜಾಹೀರಾತು