ವಿದ್ಯುತ್ ಶಾಕ್ನಿಂದ ಸಣ್ಣ ಉದ್ಯಮಗಳು ವಲಸೆ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಕಾಂಗ್ರೆಸ್ ತಾನು ಕೊಟ್ಟ ಮಾತು ಉಳಿಸಿಕೊಳ್ಳಲು ಗ್ಯಾರಂಟಿ ಜಾರಿ ಮಾಡಿ ಸಣ್ಣ ಉದ್ಯಮಗಳಿಗೆ ಹೊಡೆತ ನೀಡಿದೆ. ಬಹುತೇಕ ಸಣ್ಣ ಪುಟ್ಟ ಕಂಪನಿಗಳು ನಷ್ಟ ಭೀತಿಯಿಂದ ಮಹಾರಾಷ್ಟ್ರ,ಕೇರಳ ಸಹಿತ ಗಡಿ ಭಾಗದ ರಾಜ್ಯಗಳಿಗೆ ಸ್ಥಳಾಂತರಗೊಳ್ಳುವ ಭೀತಿ ಎದುರಾಗಿದೆ ಎಂದು ಮಂಗಳೂರು... ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು: ಮಂಜೂರಾತಿ ನೀಡಲು ಮುಜರಾಯಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು(reporterkarnataka.com): ಉಪ್ಪಿನಂಗಡಿಯ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಳದ ಉಪಯೋಗಕ್ಕೆ ಖಾಸಗಿ ಜಮೀನು ಖರೀದಿಸಲು ಮುಜರಾಯಿ ಇಲಾಖೆಯಿಂದ ಮಂಜೂರಾತಿ ನೀಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿದ್ದಾರೆ. ಬ... ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ: ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಬಂಟ್ವಾಳ(reporterkarnataka.com): ಬಡವರಿಗಾಗಿ ಹಲವಾರು ಯೋಜನೆಗಳನ್ನು ಸಮಾಜವನ್ನು ಬಲಿಷ್ಠವಾಗಿರಿಸುವ ಕಾರ್ಯವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಶ್ರೀಮಂತರ ಪರವಾಗಿರುವ ಕೇಂದ್ರ ಸರಕಾರ ಬಡವರ ಬಗ್ಗೆ ಚಿಂತನೆಯನ್ನೇ ಮಾಡುತ್ತಿಲ್ಲ. ಬಡವರಿಗೆ ಅನುಕೂಲವಾಗುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗ್ಯ... ಕಾವೂರಿನಲ್ಲಿ ಮನೆ ಮೇಲೆ ಮರ ಬಿದ್ದು 3 ಮಂದಿಗೆ ಗಾಯ: ಘಟನಾ ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ; ನೆರವು ಘೋಷಣೆ ಸುರತ್ಕಲ್(reporterkarnataka.com): ವಿಪರೀತ ಮಳೆಯಿಂದಾಗಿ ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ಮನೆಯ ಮೇಲೆ ಬೃಹತ್ ಮರ ಉರುಳಿಬಿದ್ದು, ಮನೆ ಮಾಲಕ ಸದಾನಂದ ,ಪತ್ನಿ ರತ್ನ ಹಾಗೂ ಅವರ ಪುತ್ರಿ ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಎಲ್ಲ ರೀತಿಯ ನೆರವು ಘೋಷಿಸಿದರು.... ಕೆಎಸ್ಸಾರ್ಟಿಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ ಮತ್ತು ಸಿಬ್ಬಂದಿ ನೇಮಕ ಮಾಡಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು(reporterkarnataka.com): ಕೆಎಸ್ಸಾರ್ಟಿಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ಸು, ಚಾಲನೆ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರ ಕಚೇರಿಗೆ ತೆ... ಮಂಗಳೂರು ವಿವಿ ಕಾಲೇಜ್ನಲ್ಲಿ ‘ಅಟಿಲ್-೨೦೨೩’ ಆಹಾರ ಮೇಳ ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು ಮಂಗಳೂರು (Reporter Karnataka)ದಕ್ಷಿಣ ಕನ್ನಡದ ಪ್ರವಾಸೋದ್ಯಮ,ಆಹಾರ ಮತ್ತು ಸಂಸ್ಕೃತಿ ಒಂದಕ್ಕೊಂದು ಸಂಬಂಧಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಶೇಖರ್ ನಾಯ್ಕ್ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಬಿ.ಬಿ.ಎ ಮತ್ತು ಬಿ.ಎ... ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರಿಗೆ ಮುನ್ನೆಚ್ಚರಿಕೆ ಮಂಗಳೂರು(reporterkarnataka.com): ಹವಾಮಾನ ಮುನ್ಸೂಚನೆಯಂತೆ ಇದೇ ಜೂ. 6 ರಿಂದ 11ರ ವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇ... ಮಣಿಪುರದಲ್ಲಿ ಕ್ರೈಸ್ತರ ಮೇಲೆ ದೌರ್ಜನ್ಯ: ಮಂಗಳೂರಿನಲ್ಲಿ ಸಮಾನ ಮನಸ್ಕರ ಪ್ರತಿಭಟನೆ; ಕೇಂದ್ರ ಸರಕಾರ ಮಧ್ಯಪ್ರವೇಶಕ್ಕೆ ಆಗ್ರಹ ಮಂಗಳೂರು(reporterkarnataka.com): ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ದ.ಕ.ಜಿಲ್ಲೆ, ಮಂಗಳೂರು ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಯುನೈಟೆಡ್ ಕ್ರಿಶ್ಚಿಯನ್ ಫೋರಂ,ಮಂಗಳೂರು ನೇತೃತ... ಡಾ. ಜಿ. ಪರಮೇಶ್ವರ್ ಜಿಲ್ಲಾ ಕಾಂಗ್ರೆಸ್ ಕಚೇರಿಗೆ: ಗೃಹ ಸಚಿವರಾದ ಬಳಿಕ ಮೊದಲ ಭೇಟಿ ಮಂಗಳೂರು(reporterkarnataka.com): ಗೃಹ ಸಚಿವರಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಡಾ. ಜಿ.ಪರಮೇಶ್ವರ್ ಅವರು ಮಂಗಳವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದವರು, ಜಿಲ್ಲೆಯಲ್ಲಿ ಕಾಂಗ್ರೆ... ಸುಳ್ಳು ಮೊಕದ್ದಮೆ ವಾಪಸಾತಿಗೆ ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ಚಲೋ: ಮನವಿ ಸ್ವೀಕರಿಸಲು ಬಾರದ ಕಮಿಷನರ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಪಟ್ಟಣ ವ್ಯಾಪಾರ ಸಮಿತಿಯ ಸಭೆಯನ್ನು ನಡೆಸದೆ ದಾಳಿ ನಡೆಸಿರುವ ಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆ ವಾಪಾಸ... « Previous Page 1 …165 166 167 168 169 … 314 Next Page » ಜಾಹೀರಾತು