ವಿದ್ಯುತ್ ದರ ಏರಿಕೆ: ರಾಜ್ಯ ಸರಕಾರ ವಿರುದ್ಧ ಬಿ.ಸಿ. ರೋಡ್ ನಲ್ಲಿ ಬಿಜೆಪಿ ಪ್ರತಿಭಟನೆ ಬಂಟ್ವಾಳ(reporterkarnataka.com): ವಿದ್ಯುತ್ ದರವನ್ನು ರಾಜ್ಯ ಸರಕಾರ ಹೆಚ್ಚಿಸಿದ್ದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲ ವತಿಯಿಂದ ಪ್ರತಿಭಟನೆ ಬಿ.ಸಿ.ರೋಡ್ ನ ಫ್ಲೈಓವರ್ ಬಳಿ ಪ್ರತಿಭಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆಯಿತು. ... ಬೊಂದೆಲ್ ಲಾಫ್ಟರ್ ಕ್ಲಬ್: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್ ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್ನಲ್ಲಿರುವ ಜಾನ್ಲಿನ್ ಕಾಟೇಜ್ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್... ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು. ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ... ಪರಿಸರ ಸ್ನೇಹಿ ಅಭಿವೃದ್ದಿ ನಮ್ಮೆಲ್ಲರ ಹೊಣೆಯಾಗಬೇಕು: ಡಾ.ಜೀವನ ರಾಜ್ ಕುತ್ತಾರ್ ಮಂಗಳೂರು(reporterkarnataka.com):ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ. ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ. ನೆಲ- ಜಲ- ಗಾಳಿ- ಗಿಡ- ಮರ- ಪ್ರಾಣಿ -ಪಕ್ಷಿ ಸೇರಿದಂತ... ಸುಳ್ಳು ಕೇಸು ದಾಖಲು ಆರೋಪ: ಜೂನ್ 6ರಂದು ಬೃಹತ್ ಮೆರವಣಿಗೆ, ನಗರ ಪಾಲಿಕೆ ಚಲೋ ಮಂಗಳೂರು(reporterkarnataka.com): ಜನಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹಾಗೂ ಮುಖಂಡರ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸುಳ್ಳು ಕೇಸು ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಜೂನ್ 6ರಂದು ಬೆಳಿಗ್ಗೆ 10ಕ್ಕೆ ನಗರದ ಜೈಲ್ ... ಮುಚ್ಚೂರು: 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಿಂಡಿ ಅಣೆಕಟ್ಟು, ಸಂಪರ್ಕ ರಸ್ತೆ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ವೀಕ್ಷಣೆ ಸುರತ್ಕಲ್(reporterkarnataka.com): 4 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಮುಚ್ಚೂರು ಗ್ರಾಮ ಪಂಚಾಯತಿನ ಮುಚ್ಚೂರು ಕಾನ ಅಮ್ನಿಕೋಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಿಂಡಿ ಆಣೆಕಟ್ಟು ಹಾಗೂ ಸಂಪರ್ಕ ಸೇತುವೆ ಕಾಮಗಾರಿಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ... ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ನೂರಾರು ಕೋಟಿ ಅಭಿವೃದ್ದಿ ಕಾಮಗಾರಿಗೆ ತೀವ್ರ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆಯಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗ... ಮಂಗಳೂರಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ: ಪ್ರಶಸ್ತಿ ಪ್ರದಾನ, ಪ್ರಮಾಣ ಪತ್ರ ವಿತರಣೆ ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯು... ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ: ಎನ್ಆರ್ಐ ಉದ್ಯಮಿ ಮೈಕಲ್ ಡಿಸೋಜಾರಿಂದ ವಿಚಾರ ಸಂಕಿರಣ ಮಂಗಳೂರು(reporterkarnataka.com): ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಮಂಗಳೂರು ಕ್ಲಬ್ನಲ್ಲಿ ೨೮ ಮೇ 28ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು. ಎನ್ಆರ್ಐ ಉದ್ಯಮಿ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು. ... ಅಥಣಿಯಲ್ಲಿ ಸಂಭ್ರಮ- ಸಡಗರದ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ರಾಹುಲ್ ಅಥಣಿ ಬೆಳಗಾವಿ info.reporter Karnataka@mail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಶಿವಯೋಗಿ ನಗರದಲ್ಲಿ ಶ್ರೀ ಕೇರಿ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು. ಮಹಿಳೆಯರು ಕುಂಭ ಹೊತ್ತು ಭಜನಾ ಪದಗಳು ಹಾಡುತ್ತಾ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶ್ರೀ ಸಿದ್ದೇಶ್ವರ ... « Previous Page 1 …166 167 168 169 170 … 314 Next Page » ಜಾಹೀರಾತು