ಕಾರ್ಮಿಕ ಚಳುವಳಿಯ ಮಹಾನ್ ಶಕ್ತಿ ಸಿಐಟಿಯುಗೆ 53ರ ಸಂಭ್ರಮ: ಮಂಗಳೂರಿನಲ್ಲಿ ಸಂಸ್ಥಾಪಕರ ದಿನಾಚರಣೆ ಮಂಗಳೂರು(reporterkarnataka.com): ಐಕ್ಯತೆ ಮತ್ತು ಹೋರಾಟದ ನಿನಾದ ದೊಂದಿಗೆ, ತ್ಯಾಗ ಬಲಿದಾನದ ಪರಂಪರೆಯೊಂದಿಗೆ ಕಾರ್ಮಿಕ ಚಳುವಳಿಯ ಧ್ರುವತಾರೆಯಾಗಿ ಹೊರಹೊಮ್ಮಿದ ಸಿಐಟಿಯುಗೆ 53 ವರ್ಷಗಳ ಸಂಭ್ರಮವಾಗಿದ್ದು, ಅದರ ಅಂಗವಾಗಿ ಮಂಗಳವಾರ ನಗರದ ಬೋಳಾರದಲ್ಲಿರುವ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣದ... 15 ದಿನಗಳು ಕಳೆದರೂ ಬಾರದ ಆಲೂಗಡ್ಡೆ ಬೆಳೆ: 10 ಎಕರೆ ಜಮೀನು ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ನೊಂದ ರೈತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 15 ದಿನವಾದರೂ ಆಲೂಗಡ್ಡೆ ಬೆಳೆ ಬಾರದ್ದ ಕಂಡು ಮನನೊಂದ ರೈತ ಅದರ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ. ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊ... ಮಳೆಗಾಲದ ಸಂಭಾವ್ಯ ಅಪಾಯ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ ಬಂಟ್ವಾಳ(reporterkarnataka.com): ಮುಂಬರುವ ಮಳೆಗಾಲದ ಸಂದರ್ಭ ಸಂಭಾವ್ಯ ಅಪಾಯಗಳನ್ನು ಎದುರಿಸಲು ಪೂರ್ವತಯಾರಿ ನಡೆಸಿ ಸನ್ನದ್ದರಾಗವಂತೆ ಹಾಗೂ ಮಳೆ ಬರುವವರೆಗೆ ಕುಡಿಯುವ ನೀರಿನ ಸಮಸ್ಯೆಗಳೂ ತಲೆದೋರದಂತೆ ನೋಡಿಕೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧಿಕಾರಿಗಳಿಗೆ ಸೂಚನ... ಬಂಟ್ವಾಳ: ಆಟೋರಿಕ್ಷಾ- ಬೈಕ್ ಮುಖಾಮುಖಿ ಡಿಕ್ಕಿ: 4 ಮಂದಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಬಂಟ್ವಾಳ(reporterkarnataka.com): ಅಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಭಂಡಾರಿ ಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ. ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನ... ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಚೇರಿ ಉದ್ಘಾಟನೆ: ಆರೆಸ್ಸೆಸ್ ನಾಯಕ ಡಾ. ಪ್ರಭಾಕರ ಭಟ್ ಚಾಲನೆ ಬಂಟ್ವಾಳ(reporterkarnataka.com): ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಚೇರಿಯನ್ನು ಜ್ಯೋ... ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪುನಶ್ಚೇತನ ಶಿಬಿರ ಮಂಗಳೂರು(reporterkarnataka.com): ಸಂಘಟನೆಯನ್ನು ಕೆಡಹುವ ಮಾತಿಗಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನ... ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಭೆ: ಕಡಲ್ಕೊರೆತ, ಪ್ರಕೃತಿ ವಿಕೋಪ ಬಗ್ಗೆ ಎಚ್ಚರ ವಹಿಸಲು ಸೂಚನೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಚೇರಿಯ ಮಂಗಳಾ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುಂಬರುವ ಮಳೆಗಾಲದಲ್ಲಿ ನಡೆಯಬಹುದಾದ ಪ್ರಕೃತಿ ವಿಕ... ಮಂಗಳೂರಿನ ಮುಖ್ಯ ಸಂಚಾರ ನಿಯಮ ಪಾಲಕರಾಗಿ ಸ್ಕ್ವಾಡ್ರನ್ ಲೀಡರ್ ಪ್ರೊ. ಸುರೇಶ್ನಾಥ ನೇಮಕ ಮಂಗಳೂರು(reporterkarnataka.com): ಸ್ಕ್ವಾಡ್ರನ್ ಲೀಡರ್ ಪ್ರೊ.ಎಂಎಲ್, ಸುರೇಶ್ನಾಥ ಅವರನ್ನು ಮಂಗಳೂರಿನ ಮುಖ್ಯ ಸಂಚಾರ ನಿಯಮ ಪಾಲಕರನ್ನಾಗಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಿಂದ ನೇಮಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಸುಪರ್ದಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಸಂಚಾರ ನಿಯಮ ಪಾಲಕರ ಸಂಘಟನೆ... ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ದಂಪತಿ ಕೆಪಿಟಿ ಮತಗಟ್ಟೆಯಲ್ಲಿ ಹಕ್ಕು ಚಲಾವಣೆ ಮಂಗಳೂರು(reporterkarnataka.com):ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕದ್ರಿ ಕೆಪಿಟಿಯ ಮತಗಟ್ಟೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಮತ ಚಲಾಯಿಸಿದರು. ಪತ್ನಿ ಸಹಿತ ಸರತಿಸಾಲಿನಲ್ಲಿ ನಿಂತ ಡಾ. ಭರತ್ ಶೆಟ್ಟಿ ಅವರು ಕೆಪಿಟಿಯ ಬೂತ್ ಸಂ... ಎಂಸಿಸಿ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ: 111 ವರ್ಷಗಳ ಸಂಭ್ರಮದ ಸಾರ್ಥಕ ಸೇವೆ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಪ್ರಥಮ ಅರ್ಬಲ್ ಕೋ- ಆಪರೇಟಿವ್ ಬ್ಯಾಂಕ್ ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ ಸಂಸ್ಥಾಪಕರ ದಿನಾಚರಣೆಯನ್ನು ಮೇ 7ರಂದು ಬ್ಯಾಂಕ್ ನ ಆಡಳಿತ ಕಚೇರಿ ಆವರಣದಲ್ಲಿ 111 ವರ್ಷಗಳ ಸಮರ್ಪಿತ ಸೇವೆಯನ್ನು ಪೂರ್ಣಗೊಳಿಸುವುದರೊಂದಿಗೆ ಅರ್ಥಪೂರ್ಣ... « Previous Page 1 …167 168 169 170 171 … 314 Next Page » ಜಾಹೀರಾತು