ಎಂಸಿಸಿ ಬ್ಯಾಂಕ್: 2024–25 ವಿತ್ತೀಯ ವರ್ಷದಲ್ಲಿ 13 ಕೋಟಿ ಲಾಭ; ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ ಆರಂಭ ಮಂಗಳೂರು(reporterkarnataka.com):ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯ... ಪುತ್ತೂರು: ಮುಳಿಯ ನವೀಕೃತ, ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ಏ.20ರಂದು ಉದ್ಘಾಟನೆ ಚಿತ್ರ: ಅನುಷ್ ಪಂಡಿತ್ ಮಂಗಳೂರು ಪುತ್ತೂರು(reporterkarnataka.com): ಸುಮಾರು 80 ವರ್ಷಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ನವೀಕೃತ ವಿಸ್ತೃತ ಶೋರೂಂ 'ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್' ಎಂಬ ಹೊಸ ಹೆಸರಿನೊಂದಿಗೆ ಏ.20ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಖ್ಯಾ... Bangalore | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ: ಎಸ್.ರಘುನಾಥ್ ಭರ್ಜರಿ ಜಯ ಬೆಂಗಳೂರು(reporterkarnataka.com): ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಗಳಾದ ಎಸ್. ರಘುನಾಥ್ ಮತ್ತು ವೇದಬ್ರಹ್ಮ ಭಾನುಪ್ರಕಾಶ್ ಅವರು ನಡುವೆ ಸ್ಪರ್ಧೆ ನಡೆದಿದ್ದು, ಎಸ್.ರಘುನಾಥ್ ಅವರು ಜಯಗಳಿಸಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿ ಎಸ್.ರಘುನಾಥ್ ರವರು 13399 ಮತ... Suratkal | ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ: ಗುರುಪುರ ಕಂಬಳೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸುರತ್ಕಲ್(reporterkarnataka.com): ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.... Mangaluru | ಕದ್ರಿ ಶಿವಬಾಗ್ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್ಮೆಂಟ್ಗೆ ಭೂಮಿಪೂಜೆ ಮಂಗಳೂರು(reporterkarnataka.com): ರೋಹನ್ ಕಾರ್ಪೋರೇಶನ್ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದ... CITU | ಬೀದಿಬದಿ ವ್ಯಾಪಾರಿಗಳ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅನಿವಾರ್ಯ: ಬಿ.ಕೆ. ಇಮ್ತಿಯಾಜ್ ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರಿಗಳ ಹಕ್ಕು ರಕ್ಷಣೆಗಾಗಿ ದೇಶದಲ್ಲಿ ಕಾನೂನುಗಳಿದ್ದರೂ ಅವರ ಮೇಲಿನ ಪ್ರಭುತ್ವದ ದೌರ್ಜನ್ಯ ದಬ್ಬಾಳಿಕೆಗಳು ಮಿತಿ ಮೀರುತ್ತಿದೆ. ಬೀದಿ ವ್ಯಾಪಾರಿಗಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹಾಗೂ ಸಾಮಾಜಿಕ ಭದ್ರತೆ ಗಾಗಿ ಸಂಘಟಿತ ಹೋರಾಟಕ್ಕಿಳಿಯುವುದು ಅನಿವಾ... MCC | ಕಾಂಗ್ರೆಸ್ ಆಡಳಿತದ ನಿರ್ಲಕ್ಷ್ಯಕ್ಕೆ ಮಂಗಳೂರು ಜನತೆಗೆ ಸಂಕಷ್ಟ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ... Bantwal | ಧರ್ಮ ಎಲ್ಲರನ್ನೂ ಒಗ್ಗೂಡಿಸುತ್ತದೆ: ತುಂಬೆ ಫೆಸ್ಟ್- 2025 ಉದ್ಘಾಟಿಸಿ ಒಡಿಯೂರು ಶ್ರೀ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಸರ್ವ ಧರ್ಮವೂ ಶ್ರೇಷ್ಠ ವಾದುದು. ಅದು ಎಲ್ಲರನ್ನೂ ಒಗ್ಗೂಡಿಸುತ್ತದೆ. ಉತ್ಸವಗಳ ಉದ್ದೇಶ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಿದೆ. ದೇಶ ಬೆಳೆಯಬೇಕಾದರೆ ಪ್ರಜ್ಞಾವಂತ ಪ್ರಜೆಗಳು ಅಭಿವೃದ್ಧಿಯಾಗಬೇಕು ಎಂದು ಒಡಿಯೂರು ಕ್ಷೇತ್ರದ... ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ಮಂಗಳೂರು(reporterkarnataka.com):ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ... ಉಳ್ಳಾಲ ಉರೂಸ್; ಸಂಚಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು(reporterkarnataka.com):ಐದು ವಷ೯ಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಕಾಯ೯ಕ್ರಮದ ಸಂದಭ೯ದಲ್ಲಿ ಉಳ್ಳಾಲ ನಗರದಲ್ಲಿ ಸುವ್ಯವಸ್ಥಿತ ಸಂಚಾರ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಶುಕ್ರವಾರ ಉ... « Previous Page 1 …15 16 17 18 19 … 282 Next Page » ಜಾಹೀರಾತು