ಕಾಂಗ್ರೆಸ್ ಗ್ಯಾರಂಟಿ ನೋಂದಣಿಗೆ ವಿಶೇಷ ಅಭಿಯಾನ: ಮೊದಲ ದಿನವೇ ಅಡ್ಯಾರ್ ಗ್ರಾಪಂ ವ್ಯಾಪ್ತಿಯಲ್ಲಿ ಬಾರಿ ಜನಸ್ಪಂದನೆ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಇಂದು ಆರಂಭವಾದ ಗ್ರಾಮ ಭೇಟಿ, ಕಾಂಗ್ರೆಸ್ ಗ್ಯಾರಂಟಿ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಜನರಿಂದ ಬಾರಿ ಸ್ಪಂದನೆ ವ್ಯಕ್ತವಾಗಿದೆ. ಸಹಸ್... 150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ಕಂಕನಾಡಿ ಗರಡಿ ಕ್ಷೇ... 1.48 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಪಕ್ಷಾತೀತ ನೆಲೆಯಲ್ಲಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಹೇಳಿದ್ದಾರೆ. ಅವರು ಮಹಾನಗರ ವ್ಯಾಪ್ತಿಯ ಕಾಟಿಪಳ್ಳ ಉತ್ತರ ವಾರ್ಡ್ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 6ನೇ ವಿಭಾಗದ ರಸ್... ನಾಗಮಂಗಲ: ಬೀದಿ ಬದಿ ವ್ಯಾಪಾರಸ್ಥರಿಗೆ ಚೆಲುವರಾಯಸ್ವಾಮಿ 250ಕ್ಕೂ ಹೆಚ್ಚು ಛತ್ರಿ ವಿತರಣೆ ನಾಗಮಂಗಲ(reporterkarnataka.com): ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಛತ್ರಿ ವಿತರಿಸಿದರು. ಅವರು ಪಟ್ಟಣದ ಕೆ ಎಸ್ ಟಿ ರಸ್ತೆ ಹಳೆ ಮಾರ್ಕೆಟ್ ಬಸ್ ಸ್ಟಾಂಡ್ ಮುಂತಾದ ಕಡೆಗಳಲ್ಲಿ ವ್ಯಾಪಾರ ಮಾಡುತ್ತಿರುವಂತಹ ಸುಮಾರು 250ಕ್ಕ... ರಾಜ್ಯದಲ್ಲಿ ಮಹಿಳೆಯ ಮೇಲೆ 1400ಕ್ಕೂ ಹೆಚ್ಚು ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು: ರಾಜ್ಯ ಮಹಿಳಾ ಆಯೋಗ ಕಳವಳ ಮಂಗಳೂರು(reporter Karnataka.com): ರಾಜ್ಯ ಮಹಿಳಾ ಆಯೋಗವು ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ದೂರು ದಾಖಲಾದ ಕೆಲವೇ ದಿನದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಪ್ರಮೀಳಾ ಆರ್. ನಾಯ್ಡು ಹೇಳಿದರು. ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್ ... ಮಾರ್ಚ್ 17: ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ; ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ ಉಳ್ಳಾಲ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್... ಕ್ರೀಡಾ ವರದಿಗಾರಿಕೆ: ಜಗದೀಶ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಡು ನುಡಿ ಸಾಹಿತ್ಯ ಸಮ್ಮೇಳನದಲ್ಲಿ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ... ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ಮಂಡ್ಯ(reporterkarnataka.com): ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ 28ರಿಂದ ಮಾರ್ಚ್ 8 ರವರೆಗೆ ನಡೆಯುವ ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ನಾಂದಿ ಪೂಜೆ ಮತ್ತು ಧರ್ಮಧ್ವಜ ಸ್ಥಾಪನೆ ಹಾಗೂ ಸಭಾ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರ... ಕಾಂಗ್ರೆಸ್ ನೀಡಿರುವ ಗ್ಯಾರಂಟಿಯನ್ನು ಜನರಿಗೆ ತಲುಪಿಸುತ್ತೇವೆ: ಪಕ್ಷದ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮಂಗಳೂರು(reporterkarnataka.com): ಸಾಮಾನ್ಯ ಜನರ ಬದುಕನ್ನು ಸುಗಮಗೊಳಿಸಲು ನಾನು ಮತ್ತು ನಮ್ಮ ತಂಡ ಮಂಗಳೂರು ಉತ್ತರ ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ತೆರಳಿ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇ... ಕಲ್ಲಡ್ಕ ಕಟ್ಟೆಮಾರ್ ಮಂತ್ರದೇವತಾ ಕ್ಷೇತ್ರ ವಾರ್ಷಿಕೋತ್ಸವ: ಧಾರ್ಮಿಕ ಸಭೆ ಕಲ್ಲಡ್ಕ(reporterkarnataka.com): ದೈವ ಆರಾಧನೆ ಮೂಲಕ ಹಿಂದೂ ಸಮಾಜದ ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ, ಅಂತಹ ದೈವರಾದನೆಯ ಮೂಲ ಕಟ್ಟುಪಾಡುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ದೈವರಾಧನೆ ನಡೆಸಿಕೊಂಡು ಬರುತ್ತಿರುವ ಮಂತ್ರ ದೇವತಾ ಸಾನಿಧ್ಯ ಎಲ್ಲಾ ದೈವ ಆರಾಧನಾ ಕೇಂದ್ರಗಳಿಗೆ ಮಾದರಿಯಾಗ... « Previous Page 1 …168 169 170 171 172 … 307 Next Page » ಜಾಹೀರಾತು