ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ. ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೇರಳಿ... ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನ... ಕಾವೂರು: ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಜಯಂತಿ ಸುರತ್ಕಲ್(reporterkarnataka.com): ಕಾವೂರಿನಲ್ಲಿರುವ ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಚೇರಿಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಮಂಡಲ ಅಧ್ಯಕ... ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್... ಅವಕಾಶ ಕೊಟ್ಟರೆ ಬಂಟ್ವಾಳ ಅಭಿವೃದ್ಧಿಗೆ ಇನ್ನಷ್ಟು ದುಡಿಯುವೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ದೇಶವನ್ನು ಉಳಿಸಿದ ನಾಯಕ ನರೇಂದ್ರ ಮೋದಿ ಎಂಬ ಖುಷಿ ನಮಗಿದೆ. ಆಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿರುವ ಸಂದರ್ಭದಲ್ಲಿ ಶಾಸಕನಾಗಿ ಕ್ಷೇತ್ರದ ಜನತೆಯ ಸೇವೆ ಮಾಡುವ ಭಾಗ್ಯ ಸಿಕ್ಕಿರುವುದು ನನ್ನ ಭಾಗ್ಯ. ನಾನು ಪ್ರಾಮಾಣಿಕತೆಯಿಂದ ಮಾಡಿದ ಕೆಲಸಕ್ಕೆ ಮಕ್ಕಳಿಂದ ಹಿರಿಯರ... ಏಪ್ರಿಲ್ 8: ಪುತ್ತೂರಿನ ಸೌಗಂಧಿಕಾದಲ್ಲಿ ‘ಮುಖಗಳು’ ಚಿತ್ರಕಲಾ ಪ್ರದರ್ಶನ ಅನಾವರಣ ಮಂಗಳೂರು(reporterkarnataka.com): ಪುತ್ತೂರಿನ ಸಮೀಪದಲ್ಲಿರುವ ಸೌಗಂಧಿಕಾದಲ್ಲಿ ಈ ವರ್ಷದ ವಸಂತಕಾಲದ ಚಿತ್ರಕಲಾ ಪ್ರದರ್ಶನ 'ಮುಖಗಳು' ಏಪ್ರಿಲ್ 8ರಂದು ಶನಿವಾರ ಸಂಜೆ ಅನಾವರಣಗೊಳ್ಳಲಿದೆ. ಬೆಂಗಳೂರಿನ ಯುವ ಕಲಾವಿದರಾದ ಆದಿತ್ಯ ಸದಾಶಿವ ಮೂರ್ತಿಯವರು ಜಲ ವರ್ಣದಿಂದ "wash method" ನಲ್ಲಿ ರಚಿಸ... ಬಂಟ್ವಾಳ: ಬರಿಮಾರು ಗ್ರಾಪಂ ಸದಸ್ಯ ಸಹಿತ ಹಲವು ಮಂದಿ ಬಿಜೆಪಿಗೆ ಸೇರ್ಪಡೆ ಬಂಟ್ವಾಳ(reporterkarnataka.com): ಬರಿಮಾರು ಗ್ರಾಪಂ ಪಕ್ಷೇತರ ಸದಸ್ಯ ಹರಿಕೃಷ್ಣ ಬರಿಮಾರು, ಗುರುಪ್ರಸಾದ್, ಶರತ್,ಲತೀಶ್, ಯಶೋಧರ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಅವರಿಗೆ ಪಕ್ಷದ ಶಾಲು ಹಾಕಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾ... ಅಕ್ರಮ ಪಿಸ್ತೂಲ್: ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆ ನಿವಾಸಿಯ ಬಂಧನ ಮಂಗಳೂರು(reporterkarnataka.com): ನಗರದ ಕದ್ರಿ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ಪಿಸ್ತೂಲ್ ಮತ್ತು ಬುಲೆಟ್ ಹೊಂದಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾರ್ಜ್ ಮಾರ್ಟಿಸ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಶಿಶಿರ್... ಗುರುಪುರ ಮಠದಬೈಲು: ಯಕ್ಷಗಾನ ಬಯಲಾಟ ರಜತ ಮಹೋತ್ಸವ ಸಂಭ್ರಮ ಗುರುಪುರ(reporterkarnataka.com): ಕಟೀಲು ಯಕ್ಷಗಾನ ಸೇವಾ ಸಮಿತಿ ಹಾಗೂ ಊರ ಹತ್ತು ಸಮಸ್ತರು ಮಠದ ಬೈಲು, ಗುರುಪುರ ಇದರ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ವರ್ಷಂಪ್ರತಿ ನಡೆಯುವ ಯಕ್ಷಗಾನ ಬಯಲಾಟದ ರಜತ ಸಂಭ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಪಾಲ್ಗ... ಮಂಗಳೂರು ಅಲೋಶಿಯಸ್ ಕಾಲೇಜು: ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ ಮಂಗಳೂರು(reporterkarnataka.com): ಬರುವ ಮೇ.10ರಂದು ನಡೆಯಲಿರುವ ವಿಧಾನ ಸಭಾ ಚುನಾವಣಾ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇ. 100ರಷ್ಟು ಮತದಾನ ನಡೆಯಲು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಕರ... « Previous Page 1 …170 171 172 173 174 … 314 Next Page » ಜಾಹೀರಾತು