ತೆರೆಯಲಿದೆ ತಿಂಡಿ- ತಿನಿಸುಗಳ ರಸ್ತೆ ಬದಿ ಆಹಾರೋತ್ಸವ: ಲಾಲ್ ಬಾಗ್ ನಿಂದ ಮಣ್ಣಗುಡ್ಡೆ ಗುರ್ಜಿ ಜಂಕ್ಷನ್ ವರೆಗೆ 200ಕ್ಕೂ ಹೆಚ್ಚು ಮಳಿಗೆ! ಮಂಗಳೂರು(reporter Karnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಬೃಹತ್ ಆಹಾರೋತ್ಸವ ಮಾ.22ರಿಂದ 26ವರೆಗೆ ನಗರದಲ್ಲಿ ನಡೆಯಲಿದೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್... ಅಶಕ್ತರಿಗೆ ಸಹಾಯ ಹಸ್ತ: ಬಿ.ಸಿ. ರೋಡ್ ನಲ್ಲಿ ವಿಭಿನ್ನ ಶೈಲಿಯ ‘ಶಾಂಭವಿ’ ನಾಟಕ ಪ್ರದರ್ಶನ ಬಂಟ್ವಾಳ(reporterkarnataka.com): ಕ್ಯಾನ್ಸರ್ ಹಾಗೂ ಅಶಕ್ತ ರೋಗಗಳಿಗೆ ಸಹಾಯಹಸ್ತ ನೀಡುವ ಉದ್ದೇಶದಿಂದ ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಉಡುಪಿ ಜಿಲ್ಲೆಯ ಅಭಿನಯ ಕಲಾವಿದರ ಅಭಿನಯದ ವಿಭಿನ್ನ ಶೈಲಿಯ 'ಶಾಂಭವಿ' ನಾಟಕ ನಡೆಯಿತು. ಈ ಸಂದರ್ಭದಲ್ಲಿ ತಾಲೂಕಿನ 6 ಕುಟುಂಬಗಳಿಗೆ 30 ಸಾವಿರ ... ಉಡುಪಿ: ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ನಾಳೆ ಬಿಡುಗಡೆ ಮಂಗಳೂರು(reporterkarnataka.com) : ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ 'ನಮ್ಮ ಉಡುಪಿ' ಕೃತಿ ಮಾರ್ಚ್ 19ರಂದು ಬಿಡುಗಡೆಗೊಳ್ಳಲಿದೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ... ಕಾನ- ಬಾಳ ರಸ್ತೆ ಕಾಮಗಾರಿ ವಿಳಂಬ ವಿರೋಧಿಸಿ ಡಿವೈಎಫ್ಐ ರಸ್ತೆತಡೆ, ಪ್ರತಿಭಟನೆ ಸುರತ್ಕಲ್(reporterkarnataka.com): ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಶುಕ್ರವಾರ ಕಾನ ಜಂಕ್ಷನ್ ಬಳಿ ಡಿವೈಎಫ್ಐ ಮತ್ತು ಆಟೋರಿಕ್ಷಾ ಚಾಲಕರ ಸಂಘ ಜಂಟಿಯಾಗಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿತು. ಜನರ ಹೋರಾಟದಿಂದ ಮೇಲ್ದರ್ಜೆಗೇರಿದ್ದ ಸುರತ್ಕಲ್-ಕಾ... ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗಜ್ಯ... ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯಿಂದ ಮಹಿಳಾ ದಿನಾಚರಣೆ ಬಂಟ್ವಾಳ(reporterkarnataka.com): ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಬಾಳ್ತೀಲ ಶ್ರೀಶೈಲ ಇಲ್ಲಿ ಬಹಳ ವಿಶಿಷ್ಟತೆಯನ್ನು ತೋರಿಸುವಂತಹ ಮಹಿಳಾ ದಿನಾಚರಣೆ ನಡೆಸಲಾಯಿತು. ಸಂಸ್ಥೆಯ ಸಹಭಾಗಿತ್ವದಲ್ಲಿ,ಶ್ರೀಶೈಲ ಕಲಾನೃತ್ಯ ತರಬೇತಿ ,ಭಜನೆ ತರಬೇತಿ ಕಾರ್ಯಕ್ರಮದ ಉದ್... ಇನಾಯತ್ ಅಲಿ ನೇತೃತ್ವದಲ್ಲಿ ಬಿರುಸಿನ ಕಾಂಗ್ರೆಸ್ ಗ್ಯಾರಂಟಿ ಅಭಿಯಾನ: ಕಾಟಿಪಳ್ಳದಲ್ಲಿ ವ್ಯಾಪಕ ಜನ ಬೆಂಬಲ ಮಂಗಳೂರು(reporterkarnataka.com): ಕಳೆದ ಎರಡು ವಾರಗಳಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಅನ್ನ ಭಾಗ್ಯ ಗ್ಯಾರಂಟಿಗಳ ನೋಂದಣಿ ಅಭಿಯಾನ ಭರದಿಂದ ಸಾಗುತ... ಶ್ರೀ ನಿಟಿಲಾಪುರ ಸದಾಶಿವ ಮಹಾದ್ವಾರ ಲೋಕಾರ್ಪಣೆ: ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ ಬಂಟ್ವಾಳ(reporterkarnataka.com): ಶಿವಶಕ್ತಿ ಬ್ರದರ್ಸ್ ನಿಟಿಲಾಪುರ (ರಿ.) ಟ್ರಸ್ಟ್ ಹಾಗೂ ಊರ ಪರವೂರ ದಾನಿಗಳ ಸಹಕಾರದಿಂದ ನೂತನವಾಗಿ ನಿರ್ಮಿಸಿರುವ "ಶ್ರೀ ನಿಟಿಲಾಕ್ಷ ಸದಾಶಿವ ಮಹಾದ್ವಾರ" ದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ... ವೀರಕಂಭ ಗ್ರಾಪಂ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ರಾಜೇಶ್ ನಾಯ್ಕ್ ಚಾಲನೆ ಬಂಟ್ವಾಳ(reporterkarnataka.com): ಬಂಟ್ವಾಳ ಶಾಸಕನಾಗಿ ತನ್ನ ಕರ್ತವ್ಯದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಯಾವ ಉದ್ದೇಶಕ್ಕೆ ಜನ್ಮ ತಾಳಿತೋ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಿದೆ ಎಂದು ಶಾಸಕ ರಾಜೇಶ್ ನಾಯ್ಕ್... ತಣ್ಣೀರುಬಾವಿ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11 ನೇ ವಾರ್ಡಿನ ತಣ್ಣೀರುಬಾವಿ ಬಳಿ ಇರುವ ಬಹ್ಮ ಮುಗೇರ ಮಹಾಕಾಳಿ ದೈವಸ್ಥಾನಕ್ಕೆ 8 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸ... « Previous Page 1 …173 174 175 176 177 … 314 Next Page » ಜಾಹೀರಾತು