ರಾಮಚಂದ್ರಪುರ ಮಠದ ಸ್ವಾಮೀಜಿಯ ಭೇಟಿಯಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್; ರಸ್ತೆ ಲೋಕಾರ್ಪಣೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಶ್ರೀ ರಾಮಚಂದ್ರಾಪುರ ಮಠ ಪೆರಾಜೆಯಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿಯವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಆಶಿರ್ವಾದ ಪಡೆದ... ಪೋರ್ಟ್ ವಾರ್ಡ್ ಕಂದೂಕ ಪ್ರದೇಶದಲ್ಲಿ 50 ಲಕ್ಷ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com): ಪಾಲಿಕೆಯ ಪೋರ್ಟ್ ವಾರ್ಡಿನ ಕಂದೂಕ ಪರಿಸರದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಕಂದೂಕ ಪರಿಸ... ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ನುಡಿ ಸಂಭ್ರಮ: ವಡ್ಡರ್ಸೆ ಮಧುಕರ್ ಶೆಟ್ಟಿ ಭಾವಚಿತ್ರಕ್ಕೆ ಪುಷ್ಪ ನಮನ ಉಡುಪಿ(reporterkarnataka.com): ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಗರದ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಕನ್ನಡ ನುಡಿ ಸಂಭ್ರಮ ಹಾಗೂ ದಕ್ಷ ಪೊಲೀಸ್ ಅಧಿಕಾರಿ ವಡ್ದರ್ಸೆ ಮಧುಕರ್ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮನ್ನು ಕರ್ನಾಟಕ ರಕ್ಷಣಾ ವೇದಿಕೆ... ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು. ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವ... ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: ಕಕ್ಯೆಪದವು ದೇಗುಲದಲ್ಲಿ ಶಾಸಕ ರಾಜೇಶ್ ನಾಯ್ಕ್ ಚಾಲನೆ ಬಂಟ್ವಾಳ(reporterkarnataka.com): ಜ.21 ರಿಂದ ಜ.29 ರವರೆಗೆ ನಡೆಯಲಿರುವ "ವಿಜಯ ಸಂಕಲ್ಪ ಅಭಿಯಾನ" ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕರಪತ್ರ ವಿತರಿಸುವ ಮೂಲಕ ಕಕ್ಯೆಪದವು ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಿದರು. ಮುಂದಿನ ದಿನಗಳು ಬಿಜ... ಕೊಡಿಯಾಲಬೈಲ್ ವಾರ್ಡ್: 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com) ಮಹಾನಗರ ಪಾಲಿಕೆಯ ಕೊಡಿಯಾಲಬೈಲ್ ವಾರ್ಡಿನ ಶ್ರೀದೇವಿ ಕಾಲೇಜಿನ ಬಳಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಬಲ್ಲಾಳ್ ಭಾಗ್ ಶ್ರೀದ... ಅಗತ್ಯ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರಕಾರ ಸದಾ ಸಿದ್ದ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದ್ದು, ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕøಷ... ಶಾಸಕ ರಾಜೇಶ್ ನಾಯ್ಕ್ ಅವರ ‘ಗ್ರಾಮ ವಿಕಾಸ ಯಾತ್ರೆ’ 7ನೇ ದಿನಕ್ಕೆ: ಬಂಟ್ವಾಳ ವೆಂಕಟರಮಣ ದೇಗುಲದಿಂದ ಆರಂಭ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ಜ.14ರಿಂದ ಜ.26 ರ ವರೆಗೆ ನಿರಂತರವಾಗಿ ನಡೆಯುವ " ಗ್ರಾಮವಿಕಾಸ ಯಾತ್ರೆ " " ಗ್ರಾಮದೆಡೆಗೆ ಶಾಸಕರ ನಡಿಗೆ" ವಿನೂತನ ಚಿಂತನೆಯ ಪಾದಯಾತ್ರೆಯ 7ನೇ ದಿನವಾದ ಶುಕ್ರವಾರಂದು ... ಕದ್ರಿ ಪದವು 22ನೇ ವಾರ್ಡ್ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿ ಪದವು 22ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೇಯರ್ ಜಯಾನಂದ್ ಅಂಚನ್, ಬೂತ... ಸುರತ್ಕಲ್ ಜಂಕ್ಷನ್ ಗೆ ಹೊಸ ರೂಪ; ಸುಗಮ ವಾಹನ ಸಂಚಾರಕ್ಕೆ ಕ್ರಮ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಸುರತ್ಕಲ್ ಜಂಕ್ಷನ್ ಹೊಸ ರೂಪ ಪಡೆಯಲಿದ್ದು ವಾಹನ ಓಡಾಟ ಸುಗಮವಾಗಲು ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೊಟ್ಟಾರ ಜಂ... « Previous Page 1 …176 177 178 179 180 … 307 Next Page » ಜಾಹೀರಾತು