ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮು... ಮಂಗಳೂರು: ಇಂದು, ನಾಳೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಇಲ್ಲ? ಓದಿ ನೋಡಿ ಮಂಗಳೂರು(reporterkarnataka.com): ನಗರದ 33/11 ಕೆ.ವಿ. ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಂಗಳಾದೇವಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದೆ. ಈ ಕಾರಣ ಜೂ.2ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ನಮಿಕಟ್ಟೆ, ಮಂಕೀ... ಎಣ್ಣಿಹೊಳೆ ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ: ಕಾರ್ಕಳ ಸಮಗ್ರ ಅಭಿವೃದ್ಧಿಗೆ 40 ಕೋಟಿ ಘೋಷಣೆ ಕಾರ್ಕಳ(reporterkarnataka.com): ಶಿಲ್ಪಕಲೆಗೆ ಹೆಸರುವಾಸಿಯಾದ ಕಾರ್ಕಳದಲ್ಲಿ ಕ್ಲಸ್ಟರ್ ಹಾಗೂ ಮಂಗಳೂರಿನ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ಪ್ರಾರಂಭಿಸಲು ತೀರ್ಮಾನನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಎಣ್ಣಿಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ ಮಾತ... ಯಾವುದೇ ಒಂದು ಸಮುದಾಯವನ್ನು ದೂರವಿಟ್ಟು ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಮಾಜಿ ಸಚಿವ ಡಾ. ಕೆ.ಟಿ. ಜಲೀಲ್ ಮಂಗಳೂರು(reporterkarnataka.com): ನಮ್ಮ ದೇಶ ಜಾತ್ಯತೀತ ರಾಷ್ಟ್ರವಾಗಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಯಾವುದೇ ಒಂದು ಸಮುದಾಯವನ್ನು ದೂರವಿಟ್ಟು, ದೇಶ ಅಭಿವೃ... ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್ ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರ... ದೇಶ ನಿಮ್ಮೊಂದಿಗಿದೆ; ಧೈರ್ಯದಿಂದಿರಿ: ಕೋವಿಡ್ನಿಂದ ಹೆತ್ತವರ ಕಳೆದುಕೊಂಡ ಮಕ್ಕಳಿಗೆ ಧೈರ್ಯ ತುಂಬಿದ ಪ್ರಧಾನಿ ಮಂಗಳೂರು(reporterkarnataka.com): ಹೆತ್ತವರ ಪ್ರೀತಿ, ಕಾಳಜಿ ಯಾರೂ ನೀಡಲು ಸಾಧ್ಯವಿಲ್ಲ ಆದರೂ ತಾಯಿ ಭಾರತಿ ನಿಮ್ಮೊಂದಿಗಿದ್ದಾಳೆ, ಪಿ.ಎಂ. ಕೆರ್ಸ್ ಯೋಜನೆ ಮೂಲಕ ಕೇಂದ್ರ ಸರ್ಕಾರ ನಿಮ್ಮೆಲ್ಲರ ಹಿತಾಸಕ್ತಿ ಕಾಯಲು ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಸೋಮವಾ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ: ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 31ರ ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ... ಮಂಗಳೂರಿನ ರಾಮಕೃಷ್ಣ ಮಠಕ್ಕೆ 75 ವರ್ಷದ ಸಂಭ್ರಮ: ಜೂ.3 ಮತ್ತು 4ರಂದು ಅಮೃತ ಮಹೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ರಾಮಕೃಷ್ಣ ಮಠಕ್ಕೆ ಜೂ.3 ರಂದು 75 ವರ್ಷ ತುಂಬುವ ಸಲುವಾಗಿ ಜೂ.3 ಮತ್ತು 4 ರಂದು ನಗರದಲ್ಲಿರುವ ರಾಮಕೃಷ್ಣ ಮಠದ ಸಭಾಭವನದಲ್ಲಿ ಅಮೃತ ಮಹೋತ್ಸವ ನಡೆಯಲಿದೆ ಎಂದು ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹೇಳಿದರು. ಅವರು ಸೋಮವಾರ ನಗರದ ಮಠದಲ್ಲಿ ಕರೆದ... ಕುದ್ರು ಡೆಸ್ಟಿನ್ ಹೋಟೆಲಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ: ವ್ಯವಸ್ಥೆ, ಸೌಲಭ್ಯ ಬಗ್ಗೆ ಮೆಚ್ಚುಗೆ ಮಂಗಳೂರು(reporterkarnataka.com): ನಗರದ ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭಾನುವಾರ ಭೇಟಿ ನೀಡಿ ಹೋಟೆಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆ... ಮಂಗಳೂರು ಸ್ಮಾಟ್೯ ಸಿಟಿ ಕಾಮಗಾರಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪರಿಶೀಲನೆ ಮಂಗಳೂರು(reporterkarnataka.com): ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಭಾನುವಾರ ಬೆಳಗ್ಗೆ ಮಂಗಳೂರು ಸ್ಮಾಟ್೯ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು. ... « Previous Page 1 …176 177 178 179 180 … 271 Next Page » ಜಾಹೀರಾತು