ಕೃಷ್ಣನಗರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರ್ಜರಿ ರೋಡ್ ಶೋ: ಕಾಂಗ್ರೆಸ್ಗೆ ಮತಯಾಚನೆ ಉಡುಪಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕೃಷ್ಣನಗರಿ ಉಡುಪಿಯಲ್ಲಿ ಪಾದಯಾತ್ರೆಯ ಮೂಲಕ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್ ಗೆ ಮತಯಾಚನೆ ಮಾಡಿದರು. ರೋಡ್ ಶೋ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡು ... ನಾನು ಎಲ್ಲೂ ಓಡಿ ಹೋಗಿಲ್ಲ, ಕಾಂಗ್ರೆಸಿಗರು ನನ್ನನ್ನು ಅಪಹರಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕು... ಮಂಗಳೂರು(reporterkarnataka.com): ನಾನು ಎಲ್ಲೂ ಓಡಿ ಹೋಗಿಲ್ಲ. ಜೆಡಿಎಸ್ ನಿಂದ ಮಂಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ... ಬಂಟ್ವಾಳ: 187 ಪ್ರಿಸೈಡಿಂಗ್ ಆಫೀಸರ್ ಸೇರಿದಂತೆ 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ ಬಂಟ್ವಾಳ(reporterkarnataka.com): ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾ... ಮಲೆನಾಡಿನಲ್ಲೂ ತಡೆಯಲಾರದ ಬಿಸಿಲಿನ ಧಗೆ: ಏರುತ್ತಿದೆ ತಾಪಮಾನ; ಎಳನೀರು, ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ. info.reporterkarnataka agnail.com ಸದಾ ಏರ್ ಕಂಡೀಶನ್ ತರಹ ಇರುತ್ತಿದ್ದ ಮಲೆನಾಡಿನಲ್ಲಿಯೂ ಬಿಲಿನ ಝಳ ತೀವ್ರಗೊಂಡಿದೆ. ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ. ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾ... ಉಡುಪಿ ಉದ್ಯಮಿ ಜಿ. ಶಂಕರ್, ಸುದೇಶ್ ಶೆಟ್ಟಿ ಮನೆ, ಕಚೇರಿಗೆ ಐಟಿ ದಾಳಿ: ಪರಿಶೀಲನೆ ಉಡುಪಿ(reporterkarnataka.com): ಉಡುಪಿಯ ಉದ್ಯಮಿ ಜಿ. ಶಂಕರ್ ಹಾಗೂ ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಅವರ ನಿವಾಸ ಹಾಗೂ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೊಗವೀರ ಸಮುದಾಯದ ನಾಯಕ ಹಾಗೂ ಖ್ಯಾತ ಉದ್ಯಮಿಯಾದ ಜಿ. ಶಂಕರ್ ಅವರ ನಿವಾಸ ಹಾಗೂ ಕಚೇರಿಯ ಮೇ... ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು. ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ ಕಚೇರಿಯಲ್ಲಿರುವ ಚುನಾವಣ... ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ನಾಮಪತ್ರ ಸಲ್ಲಿಕೆ: ಭಾರಿ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ದೊರಕಿದ್ದು, ಗುರುವಾರ ಅವರು ಬೃಹತ್ ಜನಸ್ತೋಮದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರ... ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮುನ್ನ ಅಭ್ಯರ್ಥಿಯಾದ ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜ... ಮಂಗಳೂರು ದಕ್ಷಿಣ ಎಎಪಿ ಅಭ್ಯರ್ಥಿ ಸಂತೋಷ್ ಕಾಮತ್ ಸಹಿತ 17ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com): ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಧವಾರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಸಿದ್ದಾರೆ. ವಿವರ ಹೀಗಿದೆ: ಬೆಳ್ತಂಗಡಿ... « Previous Page 1 …177 178 179 180 181 … 323 Next Page » ಜಾಹೀರಾತು