ಹಿಂದೂ ಭಾವನೆಗಳಿಗೆ ಧಕ್ಕೆ; ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಮಂಗಳೂರು(reporterkarnataka.com): ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀ... ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಜಾಗೃತಿ ಅಭಿಯಾನ: ಅಭೂತಪೂರ್ವ ಪ್ರತಿಕ್ರಿಯೆ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ (ಎಫ್ಎಂಎಂಸಿಎಚ್), ಭಾರತೀಯ ಕ್ಯಾನ್ಸರ್ ಸೊಸೈಟಿಯ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನ ಮತ್ತು ವಿಶ್ವ ಬಾಲ್ಯದ ಕ್ಯಾನ್ಸರ್ ದಿನದ ಸ್ಮರಣಾರ್ಥ ಗಮನಾರ್ಹ ಕಾರ್ಯಕ್ರಮವನ್ನು ಆಯೋಜಿಸಿದೆ. ಅರಿವು ಮೂಡಿಸುವ ಮತ್ತು ದೇಣ... ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ... ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹ... ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ನಿಧನ: ಸ್ಪೀಕರ್ ಖಾದರ್ ಸಹಿತ ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com): ಹಿರಿಯ ಕಾಂಗ್ರೆಸ್ ಮುಖಂಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ಅವರು ಬುಧವಾರ ನಿಧನರಾಗಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಪದ್ಮನಾಭ... ಮಂಗಳೂರು: ಫೆ.10ರಂದು 20ನೇ ವರ್ಷದ ಶ್ರೀ ಕೃಷ್ಣ-ಬಲರಾಮ ರಥಯಾತ್ರೆ; ಎಲ್ಲರಿಗೂ ರಥ ಎಳೆಯಲು ಅವಕಾಶ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ ಮಂಗಳೂರು ಶಾಖೆಯ ಆಶ್ರಯದಲ್ಲಿ ನಡೆಯಲಿರುವ 20ನೇ ವಾರ್ಷಿಕ ಕೃಷ್ಣ ಬಲರಾಮ ರಥಯಾತ್ರೆ ಉತ್ಸವ ಫೆ.10 ರಂದು ನಗರದ ಪಿವಿಎಸ್ ಮಂದಿರದಲ್ಲಿ ಸಂಜೆ 4.30ಕ್ಕೆ ನಡೆಯಲಿದೆ ಎಂದು ಇಸ್ಕಾನ್ನ ಅಧ್ಯಕ್ಷ ಗುಣಾಕರ ರಾಮ ದಾಸ ಹೇಳಿದರು. ... ಸಂವಿಧಾನ ಜಾಥಾ: ಬಂಟ್ವಾಳ ತಾಲೂಕಿನ ವಿವಿಧಡೆ ಅದ್ಧೂರಿ ಸ್ವಾಗತ; ಬೀದಿ ನಾಟಕ ಪ್ರದರ್ಶನ ಬಂಟ್ವಾಳ(reporterkarnataka.com): ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರ್ ಗ್ರಾಮ ಪಂಚಾಯತ್, ಕೊಲ್ನಾಡು ಗ್ರಾಮಪಂಚಾಯತ್, ವಿಟ್ಲ ನಗರ ಪಂಚಾಯತ್, ಸಾಲೆತ್ತೂರು ಗ್ರಾಮ ಪಂಚಾಯತ್ನಲ್ಲಿ ಸಂಚರಿಸಿತು. ದ.ಕ. ಜಿಲ್ಲಾ ಪ... ಮೂಡುಬಿದರೆ: ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆ ಫೆ.11ರಂದು ಉದ್ಘಾಟನೆ; ಸಂಗೀತ ಸ್ಪರ್ಧೆ, ಸಾಧಕರಿಗೆ ಸನ್ಮಾನ ಮೂಡುಬಿದರೆ(reporterkarnataka.com): ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆಯ ಉದ್ಘಾಟನಾ ಸಮಾರಂಭ ಮೂಡುಬಿದರೆಯ ವೆಂಕಟರಮಣ ಹನುಮಂತ ದೇವಸ್ಥಾನ ಸಮೀಪದ ಲಕ್ಷ್ಮೀನರಸಿಂಹ ಕಟ್ಟಡದಲ್ಲಿ ಫೆಬ್ರವರಿ 11ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ. ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಉದ್ಘಾಟನೆ ನೆರವೇರಿಸುವರು. ಜೆ.ಎ.... ದ.ಕ.ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು ಪಂಚಾಯತ್, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಹರಿಹರ, ಕೊಲ್ಲಮೊಗರು... ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು. ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ... « Previous Page 1 …16 17 18 19 20 … 205 Next Page » ಜಾಹೀರಾತು