ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಪುತ್ತೂರು(reporter Karnataka.com): ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ನೆರವೇರಿಸಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ... 1.46 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.46 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ ಮೂರನೇ ವಾರ್ಡಿನಲ್ಲಿ ಕಾಂಕ್ರೀಟಿಕರಣ, ರಸ್ತೆ ಅಭಿವೃದ್ಧಿ, ತಡೆಗೋಡೆ ರಚನೆ, ಚರಂಡಿ ನಿರ್ಮಾಣ, ಇಂಟರಲಾಕ್ ಅಳವಡಿಕೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡ... ಉಡುಪಿಯಲ್ಲಿ ಜನವರಿಯಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ: ಸಚಿವ ಸುನಿಲ್ ಕುಮಾರ್ ಉಡುಪಿ(reporterkarnataka.com): ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಯಕ್ಷ ಶಿಕ್ಷಣ ಟ್ರಸ್ಟ್ ನ ವತಿಯಿಂದ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ... ರಾಜ್ಯ ಸರಕಾರದ ‘ನಮ್ಮ ಕ್ಲಿನಿಕ್’ ಯೋಜನೆ: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾಳೆ 4 ಕ್ಲಿನಿಕ್ ಉದ್ಘಾಟನೆ ಮಂಗಳೂರು(reporterkarnataka.com): ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸೇವೆಗಾಗಿ ರಾಜ್ಯ ಸರಕಾರವು ರೂಪಿಸಿರುವ ನಮ್ಮ ಕ್ಲಿನಿಕ್ ಯೋಜನೆಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4 ಕ್ಲಿನಿಕ್ ಗಳು ನಾಳೆ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ... ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ನಿಶ್ಚಿತ: ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ನೀಡಿದರು. 2023 ರ ಚುನಾವಣೆ... ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ವಿಜ್ಞಾಪನಾ ಪತ್ರ ಬಿಡುಗಡೆ ಸುರತ್ಕಲ್(reporterkarnataka.com): ಕುಳಾಯಿಯ ಪುರಾತನ ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ ಮತ್ತು ಇತರ ಅಭಿವೃದ್ಧಿ ಕಾರ್ಯಗಳ "ವಿಜ್ಞಾಪನಾ ಪತ್ರ"ವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,ಸರಕಾರದ ವ... ಮಂಗಳೂರು ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ ಆತ್ಮಸಂತೃಪ್ತಿ ಇದೆ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ನುಡಿದರು... ಬಂಟ್ವಾಳ : ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘ ವಾರ್ಷಿಕ ಸಭೆ ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಸಭೆ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ, ಸಿಸ್ಟರ್ ಡಾ. ಲತಾ ಫರ್ನಾಂಡಿಸ್ ಎ.ಸಿ., ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ... ಮಣ್ಣಗುಡ್ಡೆ ವಾರ್ಡ್ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಣ್ಣಗುಡ್ಡೆ ವಾರ್ಡಿನಲ್ಲಿ ಸಾರ್ವಜನಿಕರ ಹಾಗೂ ಪಾಲಿಕೆ ಸದಸ್ಯರ ಮನವಿಯಂತೆ ... ರಾಷ್ಟ್ರೀಯ ಮಟ್ಟದ ಕಬಡ್ಡಿಗೆ ಆಯ್ಕೆಯಾದ ಮಂಗಳೂರು ವಿವಿ ಆಟಗಾರರರಿಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ ಮಂಗಳೂರು(reporterkarnataka.com): ಬೆಂಗಳೂರಲ್ಲಿ ಜರಗಿದ ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರೋತಕ್ ಹರಿಯಾಣದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟಕ್ಕೆ ಅರ್ಹತೆ ಗಳಿಸಿದ ಮಂಗಳೂರು ವಿ... « Previous Page 1 …182 183 184 185 186 … 307 Next Page » ಜಾಹೀರಾತು