ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ ಸುರತ್ಕಲ್(reporterkarnataka.com): ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಪಂದ್ಯಾಕೂಟವನ್ನು ಪಕ್ಷದ ಹಿರ... ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು. ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವ... ಮುಸ್ಲಿಂ ಬಾಂಧವ್ಯ ವೇದಿಕೆಯ ಆಶ್ರಯದಲ್ಲಿ ಅಲ್ಪಸಂಖ್ಯಾತ ಹಕ್ಕುಗಳ ಮಾಹಿತಿ ಶಿಬಿರ ಮಂಗಳೂರು(reporterkarnataka.com): ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಮತ್ತು ರಾಜಕೀಯ ಬಲವರ್ಧನೆಯ ಬಗ್ಗೆ ಫಾರಂ ಫಾರ್ ಮೈನಾರಿಟಿ ರೈಟ್ಸ್ , ಡೆಮಾಕ್ರಟಿಕ್ ಆ್ಯಂಡ್ ಪೊಲಿಟಿಕಲ್ ಎಂಪವರ್ ಮೆಂಟ್ ಬೆಂಗಳೂರು ಮತ್ತು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇವರ ಆಶ್ರಯದಲ್ಲಿ ನಗರದ ಹಂಪನಕಟ್ಟೆಯ ಆಶೀರ್ವಾದ್ ಹ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *20.02.2023* • ಸುಂದರ ಶೆಟ್ಟಿ, ಚೆಂಬರಡ್ಕ, ಕೊಡುಂಗಾಯಿ, ಬಂಟ್ವಾಳ. • ಪ್ರದೀಪ್ ಶೆಟ್ಟಿ, ಬಿಜಂದೂರುಗುತ್ತು, ಸಜಿಪ, ಬಂಟ್ವಾಳ. • ಮನೋಜ್ ಎಂ. ಅನ್ನಪ್ಪಾಡಿ ಹೌಸ್, ಸಜಿಪ, ಬಂಟ್ವಾಳ. • ದಿ| ಕಾಳಪ್ಪ ಸಾಲ್ಯ... ಚಿಕ್ಕಮಗಳೂರು: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ: ಇಬ್ಬರು ಸ್ಥಳದಲ್ಲೇ ಸಾವು; ಸಂಬಂಧಿಕನಿಂದಲೇ ಕೃತ್ಯ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ ಪ್ರಕಾಶ್(30) ಹಾಗೂ ಪ್ರ... ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ... ಕುಂಜತ್ತಬೈಲ್: ನೂತನ ಆರೋಗ್ಯ ಸೇವೆ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕುಂಜತ್ತಬೈಲ್ 13ನೇ ಉತ್ತರ ವಾರ್ಡ್ ನಲ್ಲಿ 'ನಮ್ಮ ಕ್ಲಿನಿಕ್' ನೂತನ ಆರೋಗ್ಯ ಸೇವೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ ದೂರ... ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅತ್ಯಮೂಲ್ಯ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಬಣ್ಣಿಸಿದರು. ಅವರು ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ... ಕೇಂದ್ರ ಮೈದಾನದ ಪಕ್ಕ ಕುಸ್ತಿ, ಕಬಡ್ಡಿಗೆ ಎರಡು ಮಿನಿ ಕ್ರೀಡಾಂಗಣ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದಲ್ಲಿ ಕ್ರೀಡಾ ಚಟುವಟಿಕೆಗಳು ಮತ್ತು ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮೈದಾನದ ಪಕ್ಕದಲ್ಲಿರುವ ಕ್ರೀಡೆಗೇ ಮೀಸಲಾದ ಜಾಗದಲ್ಲಿ ಕಬಡ್ಡಿ ಮತ್ತು ಕುಸ್ತಿಯ ಅಭ್ಯಾಸಕ್ಕಾಗಿ ಎರಡು ಹೊಸ ಕ್ರೀಡಾಂಗಣಗಳನ್ನು ನಿರ್ಮಿಸಲಾ... ಕಿನ್ಯ ಕೇಂದ್ರ ಜುಮ್ಮಾ ಮಸೀದಿ: ಫೆ. 20ರಿಂದ ಮಾ.2ರ ವರೆಗೆ ಮುಖಾಂ ಕೂಟು ಝಿಯಾರತ್ ಕಾರ್ಯಕ್ರಮ ಮಂಗಳೂರು(reporterkarnataka.com): ಉಳ್ಳಾಲ ತಾಲೂಕು ಕಿನ್ಯ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಜ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ (ಖ.ಸಿ.) ರವರ ಹೆಸರಿನಲ್ಲಿ ಮುಖಾಂ ಕೂಟು ಝಿಯಾರತ್ ಕಾರ್ಯಕ್ರಮ ಕಿನ್ಯ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಕೆ.ಸಿ. ಇಸ್ಮಾಯಿ... « Previous Page 1 …186 187 188 189 190 … 322 Next Page » ಜಾಹೀರಾತು