ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com) ಹಿಂದು ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಏನು ಮಾಡಿದ್ದಾರೆ ಎನ್ನುವುದರ ದಾಖಲೆಕೊಡುತ್ತೇನೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆ ಸಂದರ್ಭದಲ್ಲಿ ಸಮಾಜಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅವ... ಜಪ್ಪಿನಮೊಗರು ವಾರ್ಡ್: 1.25 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಚಿಂತನ ರಸ್ತೆಯ ಬಳಿ ಬೃಹತ್ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮ... ಪ್ರಾಣಿ ಹಿಂಸಕರೇ ಜೋಕೆ!: ಮುಂದೆ ಕಾದಿದೆ ಗ್ರಹಚಾರ; ನಿಮ್ಮ ಹಿಂಸಾ ಪ್ರವೃತ್ತಿಗೆ ಬೀಳಲಿದೆ ದೊಡ್ಡ ಪ್ರಮಾಣದ ದಂಡ ಬೆಂಗಳೂರು(reporterkarnataka.com) : ದಂಡದ ಪ್ರಮಾಣ 5 ಸಾವಿರದಿಂದ 50 ಸಾವಿರ ವಿಧಿಸಲು ಕೋರಿ ಪ್ರಸ್ತಾವನೆ ಕೋರಿದೆ. ಈ ಕುರಿತು ಅನಿಮಲ್ ವೆಲ್ಫೇರ್ನಿಂದ ಸಭೆ ನಡೆಸಿ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದು, ಆದೇಶಕ್ಕಾಗಿ ಪಶುಸಂಗೋಪನಾ ಇಲಾಖೆ ಕಾಯ್ತಿದೆ. ಕೆಲವರಿಗೆ ಪ್ರಾಣಿಗಳಿಗೂ ನಮ್ಮಂತೆ ಜೀವ ಇ... ಸುರಂಗ ಕೊರೆದು ನೀರು ತಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯ್ಕರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸನ್ಮಾನಿಸಿದರು. ... 15 ದಿನಗಳಿಂದ ಇಂಧನ ಪೂರೈಕೆ ಸ್ಥಗಿತ: ಮಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಪ್ರತಿಭಟನೆ ನಯಾರಾ ಪೆಟ್ರೋಲಿಯಂ ಕಂಪನಿಯವರು ರಾಜ್ಯದಲ್ಲಿ ತಮ್ಮ ಅಧೀನದ ಪೆಟ್ರೋಲ್ ಬಂಕ್ಗಳಿಗೆ ಕಳೆದ 15 ದಿನಗಳಿಂದ ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ನೂರಾರು ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಎಲ್ಲಾ ಡೀಲರ್ಗಳೂ ಮುಂಗಡ ಹಣ ಪಾವ... ಕಾಂಗ್ರೆಸ್ ಮುಕ್ತ ಭಾರತ ನಿರ್ಮಿಸಲು ಯಾರ ಅಪ್ಪನಿಂದಲೂ ಸಾಧ್ಯವಿಲ್ಲ : ಹ್ಯಾರಿಸ್ ನಲಪಾಡ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಅದು ದೇಶದ ಇತಿಹಾಸ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಲು ಯಾರ ಅಪ್ಪನಿಂದಲೂ ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ... ಮುಖ್ಯಮಂತ್ರಿ ಪದಕ ಪ್ರಕಟ: ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್ ನಾಯಕ್ ಸಹಿತ 135 ಮಂದಿಗೆ ಗೌರವ ಬೆಂಗಳೂರು(reporterkarnataka.com); 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು,135 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಮೆಡಲ್ ಪ್ರಕಟವಾಗಿದೆ. ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್ಪೆಕ್ಟರ್ಗಳ... ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ: ಉದ್ಯೋಗದ ಬಗ್ಗೆ ಹೆಚ್ಚಿನ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಜಿಲ್ಲಾ ಸಲಹಾ ಸಮಿತಿ 2021 2022 ನೇ ಸಾಲಿನ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲ... ಅಯನಾ ವಿ. ರಮಣ್ ಗೆ ಅವಳಿ ಡಿಸ್ಟಿಂಕ್ಷನ್ : ಕಲಿಕೆಗೂ ಜೈ, ಭರತನಾಟ್ಯಕ್ಕೂ ಸೈ! ಮೂಡುಬಿದಿರೆ(reporterkarnataka.com) : ಇಲ್ಲಿನ ಬಹುಮುಖ ಪ್ರತಿಭೆಯ ಅಯನಾ ವಿ. ರಮಣ್ 2022 - 23ರ ಶೈಕ್ಷಣಿಕ ವರ್ಷದಲ್ಲಿ ಎರಡು ವಿಚಾರಗಳಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಅವಳಿ ಡಿಸ್ಟಿಂಕ್ಷನ್ ನ ಅಪರೂಪದ ಸಾಧನೆ ದಾಖಲಿಸಿದ್ದಾರೆ. ವಿದುಷಿ ಶಾರದಾ ಮಣಿ ಶೇಖರ್ ಶಿಷ್ಯೆಯಾಗಿ , ಕರ್ನಾಟಕ ಪ... ಕಾರ್ಕಳ: ನಾಡಿಗೆ ಬಂದ ಕಾಡುಕೋಣ ನೇರ ಮನೆಯಂಗಳ ಸೇರಿತು!; ನಾಡ ಮಂದಿಗೆ ಮಾತ್ರ ಭಾರಿ ಆತಂಕ ಕಾರ್ಕಳ(reporterkarnataka.com): ಇಲ್ಲಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು. ಆದರೆ ಕಾಡುಕೋಣ... « Previous Page 1 …186 187 188 189 190 … 271 Next Page » ಜಾಹೀರಾತು