ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿ. ಜಿ. ಕಾಂತಿ ಮಂಗಳೂರು(reporterkarnataka.com): ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಬಂದರು ಠಾಣಾಧಿಕಾರಿ ವಿಜಿ ಕಾಂತಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅಂಕಗಳಿಕೆ ಜೀವನದ ಭಾಗ. ಆದರೆ ದೈಹಿಕ ಮತ್ತು ಮಾನಸಿಕ ಸದೃಢತೆ ಕ್ರೀಡೆಗೆ ಸಹಕಾರಿಯಾಗುವುದು ಎಂದು ಅಭಿಪ್ರಾಯ ಪಟ್ಟ... ಮೂಡಿಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ; ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕ ರತ್ನ,ಪವರ ಸ್ಟಾರ್ ದಿ ಪುನೀತ್ ರಾಜ್ ಕುಮಾರ್ ಅವರ 47ನೇ ವರ್ಷದ ಹುಟ್ಟು ಹಬ್ಬವನ್ನು ಮೂಡಿಗೆರೆ ತಾಲೂಕಿನ ಸುಂಕಸಾಲೆ ಮತ್ತು ದುರ್ಗದಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಳೂರು ಹೋಬಳಿ ಬಿಜೆಪಿ ಯು... ಸುಬ್ರಹ್ಮಣ್ಯದ ಸಿಪಿಸಿಆರ್ ಐನಲ್ಲಿ ವಿದ್ಯಾರ್ಥಿಗಳಿಗೆ ತೆಂಗಿನ ಮರ ಏರುವ ತರಬೇತಿ ಮಂಗಳೂರು(reporterkarnataka.com):ತೆಂಗಿನ ಮರ ಏರುವ ತರಬೇತಿ ಶಿಬಿರ ಮತ್ತು ಕರಕುಶಲ ತರಬೇತಿ ಶಿಬಿರ ಸುಬ್ರಹ್ಮಣ್ಯದ ಸಿಪಿಸಿಆರ್ ಐನಲ್ಲಿ ಮಾರ್ಚ್ 9ರಿಂದ 14ರ ವರೆಗೆ ನಡೆಯಿತು. ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವೀಣಾ ಎನ್. ಅಧಿಕಾರ ಸ್ವೀಕಾರ ಉಡುಪಿ(reporterkarnataka.com) : ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಅಡಳಿತಾಧಿಕಾರಿ ವೀಣಾ ಎನ್. ಅವರನ್ನು ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಿಸಿದ್ದು, ಅವರು ಅಧಿಕಾರ ಸ್ವೀಕರಿಸಿದ್ದಾರೆ. ವೀಣಾ ಅವರು ಉಡುಪಿಯಲ್ಲಿ ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿದ್ದ ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 17.03.2022 *ಬಿ. ಕೆ. ರಾಜೀವಿ ಮತ್ತು ಮಕ್ಕಳು 'ಶ್ರೀ ದೇವಿಪ್ರಸಾದ್', ಕೂಳೂರು. *ಕರಿಯ ಶೆಟ್ಟಿ, ಕೆಂಬುಲಪದವು, ಮೇಲೆಕ್ಕಾರು, ಪೆರ್ಮುದೆ. *ದೇವತಾ ಭಜನಾ ಮಂದಿರ ದೇವಗಿರಿ, ತಿಂಗಳಾಡಿ, ಪುತ್ತೂರು. *ಡಾ| ದಯಾನಂದ ಬೊಮ್ಮಯ ಶೆಟ್ಟಿ ಮತ್ತು ಕುಟುಂಬಿಕರು, ದುರ್ಗಾಭವನ ಕಿನ್ನಿಗೋಳಿ... ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗ... ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್... ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತಕ್ಕೆ ನ್ಯೂ ಲುಕ್: ಪ್ರವಾಸಿಗರನ್ನು ಕೈಬೀಸಿ ಕರೆಯಲಿದೆ ಕನ್ನಡದ ಮೇರು ಕವಿಯ ಕಂಚಿನ ಪುತ್ಥಳಿ ಮಂಗಳೂರು(reporterkarnataka.com): ಆಧುನಿಕ ಸ್ಪರ್ಶದೊಂದಿಗೆ ಸಂಪ್ರದಾಯದ ತಳಹಾದಿಯ ಮೇಲೆ ನಗರದ ಕೊಡಿಯಾಲ್ ಬೈಲ್ ಸಮೀಪದ ಮಂಜೇಶ್ವರ ಗೋವಿಂದ ಪೈ ವೃತ್ತ ನವೀಕರಣಗೊಳ್ಳುತ್ತಿದೆ. ಕನ್ನಡದ ಮೇರು ಕವಿ ಕುಳಿತು ಪತ್ರಿಕೆ ಓದುವ ಭಂಗಿಯ ಕಂಚಿನ ಪ್ರತಿಮೆಯನ್ನು ಅಳಡಿಸಲಾಗಿದೆ. ಪ್ರಪ್ರಥಮ ಬಾರಿಗೆ ಕನ್ನಡಕ... ರಥಬೀದಿ ವೆಂಕಟರಮಣ ದೇವಸ್ಥಾನ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಬೀದಿ ದೀಪ ಉದ್ಘಾಟನೆ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯಡಿ ರಥಬೀದಿ ವೆಂಕಟರಮಣ ದೇವಸ್ಥಾನದ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆಗೆ ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ವ್ಯ... ಗುರುಪುರ ಕೈಕಂಬ: ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಆಕರ್ಷಕ ಬ್ಯಾರಿ ತಾಲೀಮು ಜಲ್ಸ್, ಸಂಗೀತ ರಸಮಂಜರಿ ಮಂಗಳೂರು( reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಗುರುಪುರದ ಎಮ್.ಜಿ.ಎಮ್ ತಾಲೀಮು ಸ್ಫೋಟ್ಸ್ ಸಹಕಾರದಲ್ಲಿ “ಬ್ಯಾರಿ ತಾಲೀಮು ಜಲ್ಸ್ -2022 “ಕಾರ್ಯಕ್ರಮ ಗುರುಪುರ ಕೈಕಂಬದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರಿ ಅಕಾಡೆಮಿಯ ಅಧ್ಯ... « Previous Page 1 …189 190 191 192 193 … 271 Next Page » ಜಾಹೀರಾತು