ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ. ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು ಹಾನಿ ಮಾಡಿವೆ. ಕಾಡುಕೋಣವನ್... ಹಿಜಾಬ್ ತೀರ್ಪು; ನಾಳೆ ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka.com): ರಾಜ್ಯದಲ್ಲಿ ಸಾಕಷ್ಟು ಸುದ್ದಿ ಮಾಡಿದ ಹಿಜಾಬ್ ವಿವಾದ ಕುರಿತು ಹೈಕೋರ್ಟ್ ಮಾ. 15ರಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಬಾಹ್ಯ ಪರೀಕ್ಷೆಗಳನ್ನು... ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ನಾಳೆಯಿಂದ ಆರಂಭ: ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದ ಕ್ಷೇತ್ರ ಶಿರಸಿ(reporterkarnataka.com): ದಕ್ಷಿಣ ಭಾರತದಲ್ಲೇ ಸುಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಕಾಂಬಾ ದೇವಿಯ ಜಾತ್ರಾ ಮಹೋತ್ಸವ ಮಾರ್ಚ್ 15ರಿಂದ 23ರ ವರೆಗೆ ನಡೆಯಲಿದೆ. ಮಾ.16ರಂದು ಬೆಳಗ್ಗೆ 8.30ಕ್ಕೆ ರಥೋತ್ಸವ ನಡೆಯಲಿದೆ. ಪಿಂಗಾರ ಸಾಹಿತ್ಯ ಬಳಗ: ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಮಾತೃ ಭಾಷಾ ಕವಿಗೋಷ್ಠಿ; ಸಾಧಕಿಗೆ ಸನ್ಮಾನ ಮಂಗಳೂರು(reporterkarnataka.com): ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ತಾಕೊಡೆಯವರ ನೇತೃ ತ್ವದಲ್ಲಿ ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ನಂತೂರು ಸಮೀಪದ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಅಂತಾರಾಜ್ಯ ಮಟ್ಟದ ಮಾತೃಭಾಷಾ ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾ... ಭಾರತ ಮಾನವೀಯ ಮೌಲ್ಯ, ಶಾಂತಿ- ಅಹಿಂಸೆಯ ಮಹತ್ವ ಇಡೀ ಜಗತ್ತಿಗೆ ಸಾರಿದೆ: ಮೂಡುಬಿದರೆಯಲ್ಲಿ ರಾಜ್ಯಪಾಲ ಗೆಹ್ಲೋಟ್ ಮೂಡುಬಿದರೆ(reporterkarnataka.com): ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ... ಸ್ನಾನಕ್ಕೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು:ಕೊಪ್ಪ ಸಮೀಪದ ನಾರ್ವೆ ಬಳಿ ದುರಂತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಇಲ್ಲಿನ ತೂಗು ಸೇತುವೆ ಬಳಿ ... ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೂಡಿಗ... ಕುದ್ರೋಳಿಗೆ ದೇಗುಲಕ್ಕೆ ರಾಜ್ಯಪಾಲರ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ ಮಂಗಳೂರು(reporterkarnataka.com):ನಗರದ ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ... ವಾಮಂಜೂರು- ಗಂಜಿಮಠ: ಉದ್ಯೋಗಕ್ಕಾಗಿ ಪಾದಯಾತ್ರೆ; 12 ಕಿಮೀ ಕಾಲ್ನಡಿಗೆ ಜಾಥಾ ಮಂಗಳೂರು(reporterkarnataka.com): ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಗುರುಪುರ ವಲಯ ಸಮಿತಿ ಆಶ್ರಯದಲ್ಲಿ ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಿ ಎಂಬ ಘೋಷಣೆಯಡಿಯಲ್ಲಿ ಉದ್ಯೋಗದ ಹಕ್ಕಿಗಾಗಿ ಪಾದಯಾತ್ರೆ ವಾಮಂಜೂರು ಜಂಕ್ಷನ್ ನಿಂದ ಗಂಜಿಮಠದವರೆಗೆ ನಡೆಯಿತು. ಯುವಜನ ... ಗೋವಾದಲ್ಲಿ ಹೊಸ ರಾಜಕೀಯ ಶಕ್ತಿ ಉದಯ: ಶೇ. 9.54 ಮತಗಳಿಸಿದ ಆರ್ ಜಿಪಿಗೆ 3ನೇ ಸ್ಥಾನ ಪಣಜಿ(reporterkarnataka.com): ಪುಟ್ಟ ರಾಜ್ಯ ಗೋವಾದಲ್ಲಿ ರೆವಲ್ಯೂಷನರಿ ಗೋವಾನ್ ಪಾರ್ಟಿ (ಆರ್ ಜಿಪಿ) ಇದೀಗ ಹೊಸ ರಾಜಕೀಯ ಶಕ್ತಿಯಾಗಿ ರೂಪುಗೊಂಡಿದೆ. ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮೂರನೇ ಶಕ್ತಿಯಾಗಿ ಹೊರಹೊಮ್ಮಿದೆ. ಕ್ರಾಂತಿಕಾರಿ ಗೋವಾನ್ಸ್ ಶೇ. 9.54 ಮತಗಳೊಂದಿಗೆ ... « Previous Page 1 …190 191 192 193 194 … 271 Next Page » ಜಾಹೀರಾತು