‘ವಾಯ್ಸ್ ಆಫ್ ಆರಾಧನಾ’: ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಜನಿತ್ ಜೆ.ಎನ್. ಹಾಗೂ ಪ್ರಾಪ್ತಿ ಎಂ. ಆಯ್ಕೆ ಮೂಡುಬಿದರೆ(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ 'ವಾಯ್ಸ್ ಆಫ್ ಆರಾಧನಾ' ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಜನಿತ್ ಜೆ.ಎಸ್. ಹಾಗೂ ಪ್ರಾಪ್ತಿ ಎಂ. ಆಯ್ಕೆಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಮ... ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಅಡ್ಯಾರ್ ಕಟ್ಟೆ ನೂತನ ಶಾಖೆ ಉದ್ಘಾಟನೆ ಮಂಗಳೂರು(reporterkarnataka.com): ಅಡ್ಯಾರ್ ಕಟ್ಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಇದರ ನೂತನ ಮಹಾಲಿಂಗೇಶ್ವರ ಶಾಖೆಯನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಮುಖರು, ಸ್ಥಳೀಯ ಭಾಗದ ಸಂಘಟನೆಯ ಕಾರ್ಯಕರ್ತರು ಜೊ... ರೋಗಿಗಳ ಮಾನಸಿಕ ಆರೋಗ್ಯಕ್ಕೆ ಸಮುದಾಯ ವಾಚನಾಲಯ ಸಹಕಾರಿ: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka.com): ರೋಗಿಗಳ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯಕ್ಕಾಗಿ ಓದುವ ಹವ್ಯಾಸ ಉತ್ತಮ. ಈ ನಿಟ್ಟಿನಲ್ಲಿ ಸಮುದಾಯ ವಾಚನಾಲಯ ಸಹಕಾರಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಯ... ಶಿಕಾರಿಪುರ: ಶ್ರೀ ರುದ್ರಮುನಿ ಮಹಾ ಶಿವಯೋಗಿ 34ನೇ ವರ್ಷದ ಪುಣ್ಯರಾಧನೆ, ಜೀವನ ದರ್ಶನ ಶಿವಮೊಗ್ಗ(reporterkarnataka.com): ಶಿಕಾರಿಪುರ ತಾಲೂಕಿನ ಸುಕ್ಷೇತ್ರ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ-ಕಪ್ಪನಹಳ್ಳಿಯಲ್ಲಿ ಶ್ರೀ ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಹಾಗೂ ಜೀವನ ದರ್ಶನದ ಕಾರ್ಯಕ್ರಮ ನಡೆಯಿತು. ಮುರುಘಾ ಮಠ ಆನಂದಪುರದ ಶ್ರೀ ಮಹಾರಾಜ ನಿರಂಜನ ಜಗದ್ಗ... ಜಿಲ್ಲೆಯ ಸಂಸದ, ಶಾಸಕರೇ ಮೌನ ಮುರಿದು ಉತ್ತರಿಸಿ: ಟೋಲ್ ಮುತ್ತಿಗೆ ಪಾದಯಾತ್ರೆಯಲ್ಲಿ ಎಂ.ಜಿ. ಹೆಗಡೆ ಒತ್ತಾಯ ಮಂಗಳೂರು(reporterkarnataka.com): ಸುರತ್ಕಲ್ ಅಕ್ರಮ ಟೋಲ್ ವಸೂಲಿ ಕೇಂದ್ರದ ವಿರುದ್ಧ ಕಳೆದ ಹಲವು ವರುಷಗಳಿಂದ ನಿರಂತರ ಹೋರಾಟ ಮೂಲಕ ಜಿಲ್ಲೆಯ ಜನ ಪ್ರಬಲ ವಿರೋಧ ದಾಖಲಿಸುತ್ತಿದ್ದರೂ ಇಲ್ಲಿನ ಸಂಸದರಾಗಲಿ, ಶಾಸಕರುಗಳಾಗಲಿ ಯಾರೂ ಮಾತನಾಡದೆ ಮೌನವಹಿಸುತ್ತಿರುವುದರ ಹಿಂದಿನ ಗುಟ್ಟೇನು? ವ್ಯಾಪಕ ವಿರೋಧ ವ... ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ: ನವ ವಿವಾಹಿತ ಜೋಡಿಗಳು ಬರುತ್ತಾರೆ ಇಲ್ಲಿಗೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka gmail.com ಮೂಡಿಗೆರೆ ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮದ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ... ಅನಂತಪುರ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ದೀರ್ಘ ಬದುಕಿಗೆ ವಿದಾಯ ಕಾಸರಗೋಡು(reporterkarnataka.com); ಸರೋವರ ಕ್ಷೇತ್ರ ಕುಂಬಳೆಯ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ... ಕಾಫಿ ಪಿಯೋ ಬಿಸ್ಕೆಟ್ ಕಾವೋ: ಬೆಂಗಳೂರಿನಲ್ಲಿ ಕಾಫಿ ಪ್ರಿಯರಿಗಾಗಿ ‘ಕಾಲ್ ಕಾಫಿ ವಾಲಾ’ ಬೆಂಗಳೂರು(reporterkarnataka.com): ಕಾಫಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಷ್ಟೇ ಚಾಹ ಕುಡಿಯುವವರು ಆದರೂ ತಲೆ ನೋವಾದಾಗ, ಬೇಜಾರಾದಾಗ, ಮಳೆ ಬಂದಾಗ ಹೀಗೆ ಒಂದಲ್ಲ ಒಂದು ಕಾರಣಕ್ಕೆ ಕಾಫಿಯನ್ನು ಸವಿಯುತ್ತೇವೆ. ಇದಕ್ಕಾಗಿಯೇ ಕಾಫಿ ಪ್ರಿಯರಿಗಾಗಿ ಕುಮಾರಸ್ವಾಮಿ ಲೇ ಔಟ್ ನಲ್ಲಿ ‘ಕಾಲ್ ಕಾಫಿ ವ... ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟದಲ್ಲಿ ಜಿಲ್ಲಾಧಿಕಾರಿ ಮಂಗಳೂರು(reporter Karnataka.com): ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂ ರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ... ಪರಿಶಿಷ್ಟ ಜಾತಿ- ಪಂಗಡಕ್ಕೆ ಮೀಸಲಾತಿ ಹೆಚ್ಚಳ: ದ.ಕ. ಬಿಜೆಪಿ ಸಂಭ್ರಮಾಚರಣೆ; ಸರಕಾರಕ್ಕೆ ಅಭಿನಂದನೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೀಸಲು ಹೆಚ್ಚಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಸಂಭ್ರಮ ಆಚರಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ... « Previous Page 1 …191 192 193 194 195 … 308 Next Page » ಜಾಹೀರಾತು