ಪ್ರತಿಷ್ಠಿತ ‘ಪುವೆಂಪು ಸನ್ಮಾನ್’ ಗೆ ರಾಷ್ಟ ಪ್ರಶಸ್ತಿ ವಿಜೇತ ಗಾಯಕ ಡಾ. ರಮೇಶ್ಚಂದ್ರ ಆಯ್ಕೆ ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ತುಳುವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ 'ಪುವೆಂಪು ನೆಂಪು ... ಹೆದ್ದಾರಿ ದುರಸ್ತಿ ಮಾಡಬೇಕಾದ ಸಂಸದೆ ಶೋಭಾ ಕರಂದ್ಲಾಜೆ ಅಡಗಿ ಕುಳಿತಿದ್ದಾರೆ: ಮಾಜಿ ಸಚಿವ ಸೊರಕೆ ಟೀಕೆ ಉಡುಪಿ(reporterkarnataka.com): ಜಿಲ್ಲೆಯಲ್ಲಿ ರಸ್ತೆಯ ದುರಾವಸ್ಥೆಯಿಂದ ಜನರು ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಹೆದ್ದಾರಿಯನ್ನು ದುರಸ್ತಿ ಮಾಡಬೇಕಾದ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಅಡಗಿ ಕುಳಿತಿದ್ದಾರೆ. ನಮ್ಮ ಸಂಸದೆಯನ್ನು ಹುಡುಕಿಕೊಡಿಯೆಂದು ಪೊಲೀ... ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ವಿರೋಧಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ ಉಡುಪಿ(reporterkarnataka.com): ವಸತಿ ಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ಮುಂದಾಗಿರುವುದನ್ನು ಖಂಡಿಸಿ ಹಾಗೂ ಕಡಿಮೆ ದರದಲ್ಲಿ ಮರಳು ಪೊರೈಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇಂ... ಕಟೀಲು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ 26ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು ಮಂಗಳೂರು(reporterkarnataka.com): ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸೆ.26ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 5ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ... ಕಟೀಲು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ 26ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು ಮಂಗಳೂರು(reporterkarnataka.com): ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸೆ.26ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 5ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ... ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳಿಂದ ದೂರವಿರಿ : ಡಾ. ರಾಜೇಶ್ ಆಳ್ವ ಮಂಗಳೂರು(reporterkarnataka.com) : ಇಂದಿನ ಮಹಿಳೆಯರಲ್ಲಿ ಅತಿ ಹೆಚ್ಚು ಅಸ್ವಸ್ಥತೆಗಳಿಗೆ ಮೂಲಕ ಕಾರಣ ಪೋಷಣೆಗಳ ಮಾಹಿತಿ ಕೊರತೆ ಮತ್ತು ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಾಗಿದೆ. ಆದುದರಿಂದ ಸಾಂಪ್ರದಾಯಿಕ ಸೌಂದರ್ಯ ವರ್ಧಕಗಳ ಬಳಕೆ ಮತ್ತು ಶರೀರಕ್ಕೆ ಬೇಕಾದ ಪೋಷಕಾಂಶಗಳ ಬಗ್ಗೆ ಅರಿತುಕೊಳ್ಳ... ಬೆಳುವಾಯಿಯ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಘಟಕಕ್ಕೆ ರಾಷ್ಟ್ರೀಯ ಮನ್ನಣೆ ಮಂಗಳೂರು(reporterkarnataka.com): ಮೂಡಬಿದಿರೆ ತಾಲೂಕಿನ ಬೆಳುವಾಯಿಯ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(YHAI)ಇದರ ಘಟಕಕ್ಕೆ ರಾಷ್ಟ್ರೀಯ ಮನ್ನಣೆ ದೊರೆತು ಪೂರ್ಣ ಪ್ರಮಾಣದ ಘಟಕಕ್ಕೆ ಚಾಲನೆ ದೊರಕಿದೆ. ಯೂಥ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಅಂದರೆ ಇದೊಂದು ಅಂತಾರಾಷ್ಟ್ರೀಯ ಸೇ... ಮಂಗಳೂರು ದಸರಾ ಮಹೋತ್ಸವ; ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com):ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಮಂಗಳೂರು ದಸರಾ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರ... ಸುರತ್ಕಲ್: ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಡಾ. ಎಂ. ಅಣ್ಣಯ್ಯ ಕುಲಾಲ್ ಗೆ ಸನ್ಮಾನ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕುಲಾಲ - ಕುಂಬಾರರ ಯುವವೇದಿಕೆ ಇದರ ರಾಜ್ಯ, ವಿಭಾಗ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ಪ್ರತಿಷ್ಠಿತ ಶ್ರೀ ದೇವರಾಜು ಅರಸು ಪ್ರಶಸ್ತಿ ಪುರಸ್ಕ... ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಮಂಗಳೂರು(reporterkarnataka.com):ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಮತ್ತು ಇಫ್ಕೋ ಆಶ್ರಯದಲ್ಲಿ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ 2022 ಮತ್ತು ಸಸಿ ನೆಡುವ ಕಾರ್ಯಕ್ರಮ ಜರುಗಿತು. ದ.ಕ. ಮಹಿಳಾ ಮತ್ತು ಮಕ್ಕಳ ಕಲ್... « Previous Page 1 …195 196 197 198 199 … 307 Next Page » ಜಾಹೀರಾತು