ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್... ಪುತ್ತೂರು: ಒಳಿತು ಮಾಡು ಮನುಷ್ಯ ತಂಡದ 19ನೇ ಕಾರ್ಯಕ್ರಮ; 56 ಸಾವಿರ ಮೊತ್ತದ ಆಹಾರ ಕಿಟ್ ವಿತರಣೆ ಪುತ್ತೂರು(reporterkarnataka.com): ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂ... ಕುಳಾಯಿ: 56 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 56 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬ್ರ 9 ಕುಳಾಯಿ ಯಲ್ಲಿ ರಸ್ತೆ ಕಾಂಕ್ರೀಟಿಕರಣ, ಚರಂಡಿ ರಚನೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಗ... 52 ಲಕ್ಷ ವೆಚ್ಚದಲ್ಲಿ ಇಡ್ಯಾ ಪಶ್ಚಿಮ ವಾರ್ಡ್ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com): 52 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು... 1.24 ಕೋಟಿ ವೆಚ್ಚದಲ್ಲಿ ಸುರತ್ಕಲ್ ಪಶ್ಚಿಮ ವಾರ್ಡ್ 1ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಸುಮಾರು 1.24 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪಶ್ಚಿಮ ವಾರ್ಡ್ 1ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಯರ್ ಜಯ... 1 ಕೋಟಿ ವೆಚ್ಚದಲ್ಲಿ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಡಾ ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಮೇಯ... ದೊಡ್ಡಕೊಪ್ಲ: 50 ಲಕ್ಷ ರೂ ವೆಚ್ಚದಲ್ಲಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಸುರತ್ಕಲ್(reporterlarnataka.com): ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ವಾರ್ಡ್ 1ರ ಸುರತ್ಕಲ್ ಪಶ್ಚಿಮದಲ್ಲಿ ದೊಡ್ಡಕೊಪ್ಲ ಶ್ರೀ ರಾಮ ಭಜನಾ ಮಂದಿರ ಮತ್ತು ಮಿತ್ರಪಟ್ಣ ಸಾರ್ವಜನಿಕ ಶೌಚಾಲಯ ಬಳಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ... ಪರಿಸರ ರಕ್ಷಣೆಗೆ ಕೆರೆ, ಪಾರ್ಕ್ ಅಭಿವೃದ್ಧಿಗೆ ಹಚ್ಚಿನ ಆದ್ಯತೆ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಕೆರೆ, ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಅವರು ಮನಪಾ ವಾರ್ಡ್ ನಂ..7ರಲ್ಲಿ 54 ಲಕ್ಷ ರೂ.ವೆಚ್ಚದಲ್ಲಿ 7 ವಿವಿಧ ಅಭಿವೃದ್ಧಿ... ಮಂಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಗೆ ನೆಹರು ಯುವ ಕೇಂದ್ರದಿಂದ ಸ್ವಾಗತ ಮಂಗಳೂರು(reporterkarnataka.com): ಕೇಂದ್ರ ಸರಕಾರದ ವಾರ್ತಾ ಮತ್ತು ಪ್ರಸಾರ, ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಮಂಗಳೂರಿಗೆ ಆಗಮಿಸಿದಾಗ ನೆಹರು ಯುವ ಕೇಂದ್ರ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ನೆಹರು ಯುವ ಕೇಂದ್ರ ಜಿಲ್ಲಾ ಯುವಜನಸೇವಾ ಅಧಿಕಾರಿಮತ್ತು ಪ್ರ... ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್ (reporterkarnataka.com): ಸುಮಾರು 90 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಮುಂಚೂರು ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಮೇಯರ್ ಜಯಾನಂದ... « Previous Page 1 …195 196 197 198 199 … 322 Next Page » ಜಾಹೀರಾತು