ಕಾಟಿಪಳ್ಳ ಕೊಲೆ ಪ್ರಕರಣ: ಕಮಿಷನರೇಟ್ ವ್ಯಾಪ್ತಿಯ 4 ಪೊಲೀಸ್ ಠಾಣೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಂಗಳೂರು(reporter Karnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಭಾನುವಾರ ಬೆಳಿಗ್ಗೆ 6 ಗಂಟ... ವಾಮಂಜೂರು: ‘ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ’ಗೆ ಸಂಸದ ನಳಿನ್ ಚಾಲನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಸ್ವಚ್ಭ ಭಾರತ ಮಿಷನ್ (ಗ್ರಾಮೀಣ) ವತಿಯಿಂದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಪ್ರಯುಕ್ತ 5 ದಿನಗಳು ನಡೆಯಲಿರುವ 'ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ' ಎಂಬ ಬೃಹತ್ ಸ್ವಚ್ಛತಾ ಆಂದೋಲನಕ್ಕೆ ವಾಮಂಜೂರು ಜಂಕ್ಷನ್ನಲ್ಲಿ ಸಂ... 25 ಲಕ್ಷ ರೂ. ವೆಚ್ಚದಲ್ಲಿ ಕೊಡಿಪಾಡಿ ನಾಗಬ್ರಹ್ಮ ಸ್ಥಾನಕ್ಕೆ ಹೋಗುವ ಬಳಿ ಪಾರ್ಕ್ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಸುರತ್ಕಲ್(reporterlarnataka.com:ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಕೊಡಿಪಾಡಿ ನಾಗಬ್ರಹ್ಮ ಸ್ಥಾನಕ್ಕೆ ಹೋಗುವ ಬಳಿ ಪಾರ್ಕ್ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರ... ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25ರಂದು ನಗರದ ಕೆಪಿಟಿ ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ. ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ.... ಜಾದೂಗಾರ ಕುದ್ರೋಳಿ ಗಣೇಶ್ ಅವರ ‘ತುಳುನಾಡು ತುಡರ್ ಚೆಂಡು’ ಜಾದೂವಿಗೆ 2 ಅಂತಾರಾಷ್ಟ್ರೀಯ ಪುರಸ್ಕಾರ ಮಂಗಳೂರು(reporterkarnataka.com): ಥಾಯ್ ಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ " ತುಳುನಾಡು ತುಡರ್ ಚೆಂಡು" ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿವೆ. ಜಗತ್ತಿನ ಅತ್ಯಂತ ಪುರಾತನ ... ಕೃಷ್ಣಾಪುರ 5ನೇ ವಾರ್ಡಿನ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ: ಶಾಸಕ ಡಾ ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnata.com): ಸುಮಾರು 80 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 5ನೇ ವಾರ್ಡಿನ ಸಮದ್ ಮಾಸ್ಟರ್ ಮನೆ ಬಳಿಯ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಬಿಜೆಪಿ ಯುವಮೋರ್ಚ... ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಕನಿಷ್ಠ ಪಕ್ಷ 5 ಸಾವಿರಕ್ಕೆ ಹೆಚ್ಚಿಸಿ: ಶಾಸಕ ಮಂಜುನಾಥ ಭಂಡಾರಿ ಒತ್ತಾಯ ಮಂಗಳೂರು(reporterkarnataka.com): ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಠ ಪಕ್ಷ 5 ಸಾವಿರಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ಕಳೆದ ಎರಡು ಅಧಿವೇಶನದಲ್ಲಿ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ... ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾವೂರಿನಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಪ್ರಭಾರಿ... ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಸಹಕಾರಿಯಾಗಿದೆ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಅಗತ್ಯ ಮತ್ತು ಸಹಕಾರಿಯಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಅಭಿಪ್ರಾಯಪಟ್ಟರು. ನಗರದ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ನಡೆದ ನ್ಯಾಕ್ ಕುರಿತ... 2.95 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ... ಸುರತ್ಕಲ್(reporterkarnataka.com): ಸುಮಾರು 2.95 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆಯ ಅಭಿವೃದ್ಧಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಮುಖ್ಯ ರಸ್ತೆಗೆ ಕಿರುಸೇತುವೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿ... « Previous Page 1 …196 197 198 199 200 … 322 Next Page » ಜಾಹೀರಾತು