Mangaluru | ಡೀಸೆಲ್, ಟೋಲ್ ದರ ಏರಿಕೆ ಕೈಬಿಡಲು ಸಿಪಿಎಂ ಆಗ್ರಹ ಮಂಗಳೂರು(reporterkarnataka.com): ರಾಜ್ಯದ ಜನರು ಯುಗಾದಿ ಹಬ್ಬದದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ದರ ಏರಿಕೆಯ ಕಹಿಗಳನ್ನು ಅನುಭವಿಸುತ್ತಿರುವಾಗಲೇ ಏಪ್ರೀಲ್ 1 ರಾತ್ರಿಯಿಂದ ಅನ್ವಯವಾಗುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಡೀಸೆಲ್ ದರ ಪ್ರತಿ ಲೀಟರ್ ಗೆ ₹2ರಷ್ಟು ಏರಿಕೆಯ... ಕೋಟೆಕಾರ್ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿಐಟಿಯು ಒತ್ತಾಯ ಮಂಗಳೂರು(reporterkarnataka.com):ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು CITU ಸಂಯೋಜಿತ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘವು ಕೋಟೆಕಾರ್ ಪಟ್ಟಣ ಪಂಚಾಯತ್ ಆಡಳಿತವನ್ನು ಒತ್ತಾಯಿಸಿದೆ. ... ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35ನೇ ಪದವಿ ದಿನ: ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಗೆ ಅಧ್ಯಕ್ಷರ ಚಿನ್ನದ ಪದಕ ಪ್ರದಾನ ಮಂಗಳೂರು(reporterkarnataka.com):ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ 35 ನೇ ಪದವಿ ದಿನದಂದು ಅತ್ಯುತ್ತಮ ಔಟ್ ಗೋಯಿಂಗ್ ಪ್ರಿ ಗ್ರಾಜ್ಯುವೆಟ್ ಬಿ.ಎಚ್.ಎಂ.ಎಸ್. (ಹೋಮಿಯೋಪತಿ) 2019 ಬ್ಯಾಚ್ಗೆ ಅಧ್ಯಕ್ಷರ ಚಿನ್ನದ ಪದಕವನ್ನು ಡಾ. ಮುತ್ತು ವಲ್ಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು. ... ಜೈಲ್ ಜಾಮರ್ ನಿಂದ ನೆಟ್ ವರ್ಕ್ ಢಮಾರ್: ನಾಳೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಸ್ತೆತಡೆ ಪ್ರತಿಭಟನೆ ಮಂಗಳೂರು(reporterkarnataka.com): ನಗರದ ಬಿಜೈಯಲ್ಲಿರುವ ಸಬ್ ಜೈಲ್ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮರ್ ತೆರವುಗೊಳಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ಶಾಸಕ ಡಿ. ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಸ್ತೆ ತಡೆಯ ಪ್ರತಿಭಟನೆ ಏ. 5ರಂದು ಬೆಳಗ್ಗೆ 11 ಗಂಟೆಗೆ ಜೈಲಿನ ಮುಂಭಾಗದಲ್ಲಿ ಹಮ್ಮಿಕ... ವಿಟ್ಲ: ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ವಿಟ್ಲ(reporterkarnataka.com): ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸ... Mangaluru | ರೋಹನ್ ಕಾರ್ಪೋರೇಶನ್ ಸಂಸ್ಥೆಯ ಹೊಸ ರೆಸಿಡೆನ್ಶಿಯಲ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ ಭೂಮಿ ಪೂಜೆ ಮಂಗಳೂರು(reporterkarnataka.com):; ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ (ಶನಿವಾರ 5, 2025ರಂದು) ಸಂಜೆ 5.00 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ... ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಅವರಿಗೆ ‘ವಂದನಾ ಪ್ರಶಸ್ತಿ’ ಪ್ರದಾನ ಮಂಗಳೂರುreporterkarnataka.com ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟಾರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ 22 ನೇ ವಾರ್ಷಿಕ ಮತ್ತು 2025ನೇ ಸಾಲಿನ "ವಂದನಾ ಪ್ರಶಸ್ತಿ" ಯನ್ನು ಮಂಗಳೂರು ಮೂಲದ ಖ್ಯಾತ ಹೋಟೆಲ್ ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು ಹೋ... Rajarajeshwari Temple | ಏ.6ರಂದು ಅಮ್ಮನೆಡೆಗೆ ನಮ್ಮ ನಡಿಗೆ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್ 6ರಂದು ಬೆಳಿಗ್ಗೆ 5.30ಕ್ಕೆ ಏಕಕಾಲದಲ್ಲಿ ಬಿ.ಸಿ. ರೋಡಿನ ಕೈಕಂಬ ಪೊಳಲಿ... Mangaluru | ಬೆಲೆ ಗಗನಕ್ಕೆ,ಅಭಿವೃದ್ಧಿ ಪಾತಾಳಕ್ಕೆ: ರಾಜ್ಯ ಸರಕಾರ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಕಿಡಿ ಮಂಗಳೂರು(reporterkarnataka.com): ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆ... ಅರ್ಕುಳ ತುಪ್ಪೆಕಲ್ಲು ಶ್ರೀ ಹನುಮಾನ್ ಸೇವಾ ಸಂಘ, ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ 25ನೇ ವರ್ಷದ ಯುಗಾದಿ ಉತ್ಸವ ಸುರತ್ಕಲ್(reporterkarnataka.com): ಶ್ರೀ ಹನುಮಾನ್ ಸೇವಾ ಸಂಘ ಹಾಗೂ ಅರ್ಕುಳ ತುಪ್ಪೆಕಲ್ಲು ವಿಶ್ವ ಹಿಂದೂ ಪರಿಷತ್ ಬಜರಂಗದಳ,ಆಯೋಜನೆಯಲ್ಲಿ 25ನೇ ವರ್ಷದ ಯುಗಾದಿ ಉತ್ಸವ ಆಚರಿಸಲಾಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗವಹಿಸಿದರು. ... « Previous Page 1 …18 19 20 21 22 … 282 Next Page » ಜಾಹೀರಾತು