ಪ್ರಧಾನಿ ಭೇಟಿ: ಶಾಸಕ ವೇದವ್ಯಾಸ ಕಾಮತ್ ಮನೆ ಮನೆಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ಮಂಗಳೂರು(reporterkarnataka.com);ಸೆಪ್ಟೆಂಬರ್ 2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ ಕಾರ್ಯಕ್ರಮದ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಉರ್ವ ಪರಿಸರದಲ್ಲಿ ಮನೆ ಮನೆಗೆ ತೆರಳಿ ಕರಪತ್ರ ಹಂಚಿದರು. ಈ ವಿಚಾರದ ಕುರಿತು ಮಾತನಾಡಿದ ಅವರು, ಪ್ರಧ... ಕಾಶೀ ಮಠದಲ್ಲಿ ವಿನಾಯಕ ಚತುರ್ಥಿ: ಮಹಾಗಣಪತಿ ದೇವರ ಮೃತ್ತಿಕಾ ವಿಗ್ರಹ ಪ್ರತಿಷ್ಠಾಪನೆ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಮಠದಲ್ಲಿ ಗಣೇಶಚತುರ್ಥಿ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತ್ತಿ... ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು. ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸ... ಸಂಘನಿಕೇತನ ಗಣೇಶನಿಗೆ ಅಮೃತ ಮಹೋತ್ಸವ ಸಂಭ್ರಮ: ಮಂಗಳ ವಾದ್ಯದೊಂದಿಗೆ ದೇವರ ಮೃತಿಕಾ ವಿಗ್ರಹ ಆಗಮನ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ ( 75 ವರ್ಷ ) ಈ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತಿಕಾ... ಹೆಬ್ರಿ: ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ ಇನ್ನಿಲ್ಲ ಕಾರ್ಕಳ(reporterkarnataka.com): ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನರು. ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್... ಧರ್ಮಸ್ಥಳದಲ್ಲಿ ತಲೆ ಎತ್ತಲಿದೆ ಮಿನಿ ವಿಮಾನ ನಿಲ್ದಾಣ: ಜತೆಗೆ 4 ಹೆಲಿಪ್ಯಾಡ್; ಶೀಘ್ರವೇ ಡಿಪಿಆರ್ ತಯಾರಿಗೆ ಸಿದ್ಧತೆ ಬೆಳ್ತಂಗಡಿ(reporterkarnataka.com): ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದಾದ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ 100 ಎಕರೆ ಜಾಗ ಗುರುತಿಸಲು ಮುಖ್ಯಮಂತ್ರಿ ಹಾಗೂ ಇತರ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ವಸತಿ ಮತ್ತು ಮೂಲಭೂತ ಸೌಕರ್ಯ ಸಚಿವ... ಮಂಗಳೂರಿಗೆ ಪ್ರಧಾನಿ: ಪದವು ಸೆಂಟ್ರಲ್ ವಾರ್ಡ್ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಪದವು ಸೆಂಟ್ರಲ್ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಮನೆ ಮನೆಗೂ ಭೇಟಿ ನೀಡುತಿದ್ದಾ... ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಭೇಟಿ ಬೆಳ್ತಂಗಡಿ(reporterkarnataka.com):ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನ... ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ... ಸುರತ್ಕಲ್ ಟೋಲ್ ತೆರವು ದಿನಾಂಕ ಪ್ರಕಟಿಸಿ: ಹೋರಾಟ ಸಮಿತಿ ಆಗ್ರಹ; ಸೆ.13ರಂದು ಟೋಲ್ ಮುಂಭಾಗ ಸಾಮೂಹಿಕ ಧರಣಿ ಮಂಗಳೂರು(reporterkarnataka.com): ಸುರತ್ಕಲ್ ಟೋಲ್ ಗೇಟ್ ತೆರವಿನ ದಿನಾಂಕವನ್ನು ಹೆದ್ದಾರಿ ಪ್ರಾಧಿಕಾರ ಅಥವಾ ಜಿಲ್ಲಾಡಳಿತ ಅಧಿಕೃತವಾಗಿ ಘೋಷಿಸಬೇಕು, ಟೋಲ್ ಗೇಟ್ ತೆರವಿಗೆ ಸಂಬಂಧಿಸಿದ ಪ್ರಕ್ರಿಯೆಗಳ ವಿವರವನ್ನೂ ಸಾರ್ವಜನಿಕರಿಗೆ ತಿಳಿಸಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಪತ್ರ... « Previous Page 1 …199 200 201 202 203 … 307 Next Page » ಜಾಹೀರಾತು